ನ್ಯೂಸ್ ಆ್ಯರೋ: ರೇಣುಕಾಸ್ವಾಮಿ ಕೇಸ್ನಲ್ಲಿ ಬಂಧನದಲ್ಲಿರುವ ನಟ ದರ್ಶನ್ ಬಿಡುಗಡೆಯ ಬಾಗಿಲು ಯಾವಾಗ ತೆರೆಯುತ್ತೆ ಅಂತ ಕಾಯುತ್ತಿದ್ದಾರೆ. ದರ್ಶನ್ ಅಭಿಮಾನಿಗಳು ಅಷ್ಟೇ ಬಾಸ್, ಬಾಸ್ ಡಿ ಬಾಸ್ಗೆ ಯಾವಾಗ ಬಂಧನದಿಂದ ಮುಕ್ತಿ ಸಿಗುತ್ತೆ ಅಂತ ಎದುರು ನೋಡುತ್ತಿದ್ದಾರೆ. ಕೋರ್ಟ್ನಲ್ಲಿ ದರ್ಶನ್ ಅವರ ಜಾಮೀನು ಅರ್ಜಿಯ ವಿಚಾರಣೆ ಈಗಾಗಲೇ ಮುಕ್ತಾಯವಾಗಿದೆ. ದರ್ಶನ್ ಪರ ಸಿ.ವಿ ನಾಗೇಶ್ ಅವರು ಪ್ರಬಲವಾದ ವಾದ ಮಂಡಿಸಿದ್ದು, ತನಿಖೆಯಲ್ಲಿ
ತೆರೆ ಮೇಲೆ ಬರಲಿದೆ ರತನ್ ಟಾಟಾ ಜೀವನಗಾಥೆ; ʼರತನ್ʼ ಪಾತ್ರಕ್ಕೆ ಜೀವ ತುಂಬುವವರು ಯಾರು?
ನ್ಯೂಸ್ ಆ್ಯರೋ: ಖ್ಯಾತ ಉದ್ಯಮಿ, ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ ಮತ್ತು ಟಾಟಾ ಗ್ರೂಪ್ನ ಮಾಜಿ ಅಧ್ಯಕ್ಷ ರತನ್ ಟಾಟಾ ಅವರು ಬುಧವಾರ ಅಕ್ಟೋಬರ್ 9 ರಂದು ದಕ್ಷಿಣ ಮುಂಬೈನ ಬೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ನಿಧನರಾದರು. ಹಿರಿಯ ಕೈಗಾರಿಕೋದ್ಯಮಿ ರತನ್ ಟಾಟಾ ಅವರ ಅಂತ್ಯಕ್ರಿಯೆ ಗುರುವಾರ ಮುಂಬೈನಲ್ಲಿ ನಡೆಯಿತು. ರತನ್ ಟಾಟಾ ಅವರು ತಮ್ಮ ಸಹೃದಯತೆ ಮತ್ತು ಅಸಂಖ್ಯಾತ ಪರೋಪಕಾರಿ ಚಟುವಟಿಕೆಗಳಿಂದ ಸಾಮಾನ್ಯ ಜನರಿಗೆ ಹತ್ತಿರವಾಗಿದ್ದಾರ
ಕ್ರೇನ್ ಮೂಲಕ ನರಕಕ್ಕೆ ಎಂಟ್ರಿಕೊಟ್ಟ ದಾಂಡಿಗರು: ಬಿಗ್ ಬಾಸ್ ನರಕದ ಮನೆ ಧ್ವಂಸ
ನ್ಯೂಸ್ ಆ್ಯರೋ: ‘ಬಿಗ್ ಬಾಸ್ ಕನ್ನಡ ಸೀಸನ್ 11’ ಎರಡನೇ ವಾರವನ್ನು ಪೂರ್ಣಗೊಳಿಸುತ್ತಿದೆ. ಸ್ಪರ್ಧಿಗಳ ಮಧ್ಯೆ ಕಾಂಪಿಟೇಷನ್ ಜೋರಾಗಿದೆ. ಎಲ್ಲರಿಗೂ ಗೆಲ್ಲುವ ಹುಮ್ಮಸ್ಸು ಬಂದಿದೆ. ಈ ಕಾರಣಕ್ಕೆ ಟಾಸ್ಕ್ನಲ್ಲಿ ಜೋಶ್ ಹಾಕಿ ಎಲ್ಲರೂ ಆಟ ಆಡುತ್ತಿದ್ದಾರೆ. ಹೀಗಿರುವಾಗಲೇ ಒಂದು ಬದಲಾವಣೆ ಆಗಿದೆ. ‘ಬಿಗ್ ಬಾಸ್’ನಲ್ಲಿ ಶಾಕಿಂಗ್ ಬೆಳವಣಿಗೆ ಒಂದು ನಡೆದಿದೆ. ಕ್ರೇನ್ ಮೂಲಕ ಮನೆ ಒಳಗೆ ದಾಂಡಿಗರು ಎಂಟ್ರಿ ಕೊಟ್ಟಿದ್ದಾರೆ. ಇಷ್ಟೇ ಅಲ್ಲ,
ಇಂದು ಥಿಯೇಟರ್ಗಳಲ್ಲಿ ‘ಮಾರ್ಟಿನ್’ ಹವಾ:3,500 ಸ್ಕ್ರೀನ್ಗಳಲ್ಲಿ ಆ್ಯಕ್ಷನ್ ಪ್ರಿನ್ಸ್ ಅಬ್ಬರ
ನ್ಯೂಸ್ ಆ್ಯರೋ: ಇಂದು ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಮಾರ್ಟಿನ್ ಸಿನಿಮಾ ಕರ್ನಾಟಕ ಸೇರಿದಂತೆ ವಿಶ್ವದ್ಯಾಂತ ರಿಲೀಸ್ ಆಗುತ್ತಿದೆ. ಇಂತಹ ಒಂದು ಸಂಭ್ರಮಕ್ಕಾಗಿ ಕಾಯುತ್ತಿದ್ದ ಧ್ರುವ ಅಭಿಮಾನಿಗಳು ಫುಲ್ ಜೋಶ್ನಲ್ಲಿದ್ದಾರೆ. ಅಲ್ಲದೇ ಸಿನಿಮಾ ಇಂದು ಬೆಳ್ಳಿತೆರೆಗೆ ಅಪ್ಪಳಿಸುತ್ತಿದ್ದರಿಂದ ಥಿಯೇಟರ್ಗಳ ಮುಂದೆ ಧ್ರುವ ಫ್ಯಾನ್ಸ್ ಸಂಭ್ರಮ ಜೋರಾಗಿದೆ. ಬಹುಕೋಟಿ ವೆಚ್ಚದ ಮಾರ್ಟಿನ್ ಸಿನಿಮಾವನ್ನು ಎ.ಪಿ ಅರ್ಜುನ್ ನಿರ
ಮಲಯಾಳಂನ ಖ್ಯಾತ ಹಿರಿಯ ನಟ ‘ಟಿ.ಪಿ.ಮಾಧವನ್’ ನಿಧನ: ಕಂಬನಿ ಮಿಡಿದ ಚಿತ್ರರಂಗ
ನ್ಯೂಸ್ ಆ್ಯರೋ: ಮಲಯಾಳಂನ ಹಿರಿಯ ನಟ ಟಿ.ಪಿ.ಮಾಧವನ್ (88) ಬುಧವಾರ ಕೊಲ್ಲಂನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಜಠರಕರುಳಿನ ಶಸ್ತ್ರಚಿಕಿತ್ಸೆಗೆ ಒಳಗಾಗಿ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಧವನ್ ಆಸ್ಪತ್ರೆಯಲ್ಲಿ ನಿಧನರಾದರು. ಟಿ.ಪಿ ಮಾಧವನ್ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ. ಮಲಯಾಳಂ ಚಿತ್ರರಂಗದ ಪ್ರಮುಖ ವ್ಯಕ್ತಿ, ವಿಶೇಷವಾಗಿ 1980 ಮತ್ತು 1990 ರ ದಶಕದಲ್ಲಿ, ಟಿಪಿ ಮಾಧವನ್ 600 ಕ್ಕೂ ಹೆಚ್ಚು ಚಿ