ನ್ಯೂಸ್ ಆ್ಯರೋ: ಮೈಸೂರಿನಲ್ಲಿ ‘ಯುವ ದಸರಾ’ ಕಾರ್ಯಕ್ರಮ ಅದ್ದೂರಿಯಾಗಿ ನಡೆಯುತ್ತಿದೆ. ಅನೇಕ ಸೆಲೆಬ್ರಿಟಿಗಳು ಬಂದು ಕಾರ್ಯಕ್ರಮ ನಡೆಸಿಕೊಡುತ್ತಿದ್ದಾರೆ. ಸೆಪ್ಟೆಂಬರ್ 8ರಂದು ಬಾಲಿವುಡ್ ಗಾಯಕ ಬಾದ್ಶಾ ಆಗಮಿಸಿದ್ದರು. ಕನ್ನಡದಲ್ಲಿ ಮಾತನಾಡಿದ್ದೂ ಅಲ್ಲದೆ, ಕನ್ನಡದ ಒಂದು ಹಾಡು ಕೇಳಿ ಅವರು ಸಖತ್ ಎಮೋಷನಲ್ ಆದರು. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ಸ್ ಮಾಡುತ್ತಿದ್ದಾರೆ. ಅವರು
ಕನ್ನಡ ಬಿಗ್ ಬಾಸ್ ಇತಿಹಾಸದಲ್ಲಿ ಇದೇ ಮೊದಲು: ನಡೆದೇ ಹೋಯ್ತು ಹಿಂದೆಂದೂ ಆಗಿರದ ಘನಘೋರ ತಪ್ಪು
ನ್ಯೂಸ್ ಆ್ಯರೋ: ‘ಬಿಗ್ ಬಾಸ್’ನಲ್ಲಿ ಅದರದ್ದೇ ಆದ ನಿಯಮಗಳು ಇವೆ. ಈ ನಿಯಮಗಳನ್ನು ಸ್ಪರ್ಧಿಗಳು ಕಟ್ಟುನಿಟ್ಟಾಗಿ ಪಾಲಿಸಬೇಕು. ಆದರೆ ಈಗ ಬಿಗ್ ಬಾಸ್ ಇತಿಹಾಸದಲ್ಲಿ ನಡೆಯದೇ ಇರುವ ಘನಘೋರ ತಪ್ಪೊಂದು ನಡೆದು ಹೋಗಿದೆ. ಇದಕ್ಕೆ ಸಂಬಂಧಿಸಿದಂತೆ ದೊಡ್ಮನೆಯವರಿಗೆ ಶಿಕ್ಷೆ ಕೂಡ ಆಗಿದೆ. ಇದರಿಂದ ಮನೆಯಲ್ಲಿ ಅಸಮಾಧಾನದ ಬುಗ್ಗೆ ಎದ್ದಿದೆ. ಆರಂಭದಲ್ಲಿ ಬಿಗ್ ಬಾಸ್ ನಾಮಿನೇಷನ್ಗೆ ಚಟುವಟಿಕೆ ಒಂದನ್ನು ನೀಡಿತ್ತು. ಈ ಚಟುವಟಿಕೆಯಲ್ಲಿ ತ್ರಿವಿ
70ನೇ ರಾಷ್ಟ್ರ ಪ್ರಶಸ್ತಿ ಗೌರವ: ಅತ್ಯುತ್ತಮ ನಟ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ
ನ್ಯೂಸ್ ಆ್ಯರೋ: 70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಇಂದು (ಅ.8) ದೆಹಲಿಯಲ್ಲಿ ನಡೆದಿದೆ. ಕನ್ನಡದ ಪ್ರತಿಭೆಗಳಾದ ರಿಷಬ್ ಶೆಟ್ಟಿ, ನಿತ್ಯಾ ಮೆನನ್ ಅವರು ರಾಷ್ಟ್ರ ಪ್ರಶಸ್ತಿ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೆಹಲಿಯಲ್ಲಿ ರಾಷ್ಟ್ರ ಪ್ರಶಸ್ತಿಯನ್ನು ಪ್ರದಾನ ಮಾಡಿದ್ದಾರೆ. ಅತ್ಯುತ್ತಮ ಮನರಂಜನಾ ಚಿತ್ರ ‘ಕಾಂತಾರ’ ಮತ್ತು ಈ ಚಿತ್ರದ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರ ಪ್ರಶಸ್ತಿ ನೀಡಲಾಗಿದೆ. ಅದಷ್ಟೇ ಅ
ಮತ್ತೆ ಒಂದಾಗಲಿದ್ದಾರೆ ಸ್ಟಾರ್ ದಂಪತಿ: ವಿಚ್ಛೇದನ ಹಿಂಪಡೆಯಲಿದ್ದಾರೆ ಧನುಷ್-ಐಶ್ವರ್ಯಾ?
ನ್ಯೂಸ್ ಆ್ಯರೋ: ರಜನೀಕಾಂತ್ ಪುತ್ರಿ ಐಶ್ವರ್ಯಾ ಮತ್ತು ಧನುಷ್ ಮದುವೆಯಾಗಿ 18 ವರ್ಷ ಒಟ್ಟಿಗೆ ಸಂಸಾರ ಮಾಡಿದ್ದು ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಆದರೆ ಎರಡು ವರ್ಷದ ಹಿಂದೆ 2022 ರಲ್ಲಿ ಧನುಶ್ ಹಾಗೂ ಐಶ್ವರ್ಯಾ ಪರಸ್ಪರ ದೂರಾಗುತ್ತಿರುವುದಾಗಿ ಘೋಷಿಸಿದ್ದರು. ಧನುಷ್ ಹಾಗೂ ಐಶ್ವರ್ಯಾ ತಾವು ವಿಚ್ಛೇದನ ಪಡೆಯಲಿರುವುದಾಗಿ ಘೋಷಿಸಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅದಾದ ಬಳಿಕ ಇವರಿಬ್ಬರ ಈ ವಿಚ್ಛೇದನಕ್ಕೆ ಅಭಿಮಾನಿಗಳು ಆತಂ
ಮುಂಬೈನತ್ತ ಹೊರಟ ʼಟಾಕ್ಸಿಕ್ʼ : ರಾಕಿ ಭಾಯ್-ಕಿಯಾರಾ ರೊಮ್ಯಾನ್ಸ್
ನ್ಯೂಸ್ ಆ್ಯರೋ: ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ದೊಡ್ಡ ದೊಡ್ಡ ತಾರಾ ಬಳಗವೇ ಸಿನಿಮಾದಲ್ಲಿ ಬಣ್ಣ ಹಚ್ಚುತ್ತಿದೆ. ಕಳೆದ 30 ದಿನಗಳಿಂದ ಬೆಂಗಳೂರಿನ ಹೊರವಲಯದಲ್ಲಿ ಬೃಹತ್ ಸೆಟ್ ಹಾಕಿ ಚಿತ್ರೀಕರಣ ಮಾಡಿತ್ತು ಚಿತ್ರತಂಡ. ಈ ವೇಳೆ ನಯನತಾರಾ, ಬಾಲಿವುಡ್ ನಟ, ಹಾಲಿವುಡ್ ನಟರುಗಳು ಬೆಂಗಳೂರಿಗೆ ಬಂದು ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ. ಇದೀಗ ಟಾಕ್ಸಿಕ್ ಟೀಂ ಮುಂಬೈನತ್ತ ಮುಖ ಮಾಡಿ