ಇಂದು ಥಿಯೇಟರ್​​ಗಳಲ್ಲಿ ‘ಮಾರ್ಟಿನ್’ ಹವಾ:3,500 ಸ್ಕ್ರೀನ್​​ಗಳಲ್ಲಿ ಆ್ಯಕ್ಷನ್​ ಪ್ರಿನ್ಸ್ ಅಬ್ಬರ

ಮನರಂಜನೆ

ನ್ಯೂಸ್ ಆ್ಯರೋ: ಇಂದು ಆ್ಯಕ್ಷನ್​ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಮಾರ್ಟಿನ್ ಸಿನಿಮಾ ಕರ್ನಾಟಕ ಸೇರಿದಂತೆ ವಿಶ್ವದ್ಯಾಂತ ರಿಲೀಸ್ ಆಗುತ್ತಿದೆ. ಇಂತಹ ಒಂದು ಸಂಭ್ರಮಕ್ಕಾಗಿ ಕಾಯುತ್ತಿದ್ದ ಧ್ರುವ ಅಭಿಮಾನಿಗಳು ಫುಲ್ ಜೋಶ್​​ನಲ್ಲಿದ್ದಾರೆ. ಅಲ್ಲದೇ ಸಿನಿಮಾ ಇಂದು ಬೆಳ್ಳಿತೆರೆಗೆ ಅಪ್ಪಳಿಸುತ್ತಿದ್ದರಿಂದ ಥಿಯೇಟರ್​ಗಳ ಮುಂದೆ ಧ್ರುವ ಫ್ಯಾನ್ಸ್​ ಸಂಭ್ರಮ ಜೋರಾಗಿದೆ. ಬಹುಕೋಟಿ ವೆಚ್ಚದ ಮಾರ್ಟಿನ್ ಸಿನಿಮಾವನ್ನು ಎ.ಪಿ ಅರ್ಜುನ್ ನಿರ

ಮಲಯಾಳಂನ ಖ್ಯಾತ ಹಿರಿಯ ನಟ ‘ಟಿ.ಪಿ.ಮಾಧವನ್’ ನಿಧನ: ಕಂಬನಿ ಮಿಡಿದ ಚಿತ್ರರಂಗ

ಮನರಂಜನೆ

ನ್ಯೂಸ್ ಆ್ಯರೋ: ಮಲಯಾಳಂನ ಹಿರಿಯ ನಟ ಟಿ.ಪಿ.ಮಾಧವನ್ (88) ಬುಧವಾರ ಕೊಲ್ಲಂನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಜಠರಕರುಳಿನ ಶಸ್ತ್ರಚಿಕಿತ್ಸೆಗೆ ಒಳಗಾಗಿ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಧವನ್ ಆಸ್ಪತ್ರೆಯಲ್ಲಿ ನಿಧನರಾದರು. ಟಿ.ಪಿ ಮಾಧವನ್ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ. ಮಲಯಾಳಂ ಚಿತ್ರರಂಗದ ಪ್ರಮುಖ ವ್ಯಕ್ತಿ, ವಿಶೇಷವಾಗಿ 1980 ಮತ್ತು 1990 ರ ದಶಕದಲ್ಲಿ, ಟಿಪಿ ಮಾಧವನ್ 600 ಕ್ಕೂ ಹೆಚ್ಚು ಚಿ

ಯುವ ದಸರಾ ವೇದಿಕೆ ʼಬಾದ್ ಶಾʼ ನ ಕನ್ನಡ ಪ್ರೇಮ: ಅಪ್ಪು ಹಾಡು ಕೇಳಿ ಎಮೋಷನಲ್ ಆದ ಬಾಲಿವುಡ್ ಸ್ಟಾರ್

ಮನರಂಜನೆ

ನ್ಯೂಸ್ ಆ್ಯರೋ: ಮೈಸೂರಿನಲ್ಲಿ ‘ಯುವ ದಸರಾ’ ಕಾರ್ಯಕ್ರಮ ಅದ್ದೂರಿಯಾಗಿ ನಡೆಯುತ್ತಿದೆ. ಅನೇಕ ಸೆಲೆಬ್ರಿಟಿಗಳು ಬಂದು ಕಾರ್ಯಕ್ರಮ ನಡೆಸಿಕೊಡುತ್ತಿದ್ದಾರೆ. ಸೆಪ್ಟೆಂಬರ್ 8ರಂದು ಬಾಲಿವುಡ್ ಗಾಯಕ ಬಾದ್​ಶಾ ಆಗಮಿಸಿದ್ದರು. ಕನ್ನಡದಲ್ಲಿ ಮಾತನಾಡಿದ್ದೂ ಅಲ್ಲದೆ, ಕನ್ನಡದ ಒಂದು ಹಾಡು ಕೇಳಿ ಅವರು ಸಖತ್ ಎಮೋಷನಲ್ ಆದರು. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ಸ್ ಮಾಡುತ್ತಿದ್ದಾರೆ. ಅವರು

ಕನ್ನಡ ಬಿಗ್ ಬಾಸ್ ಇತಿಹಾಸದಲ್ಲಿ ಇದೇ ಮೊದಲು: ನಡೆದೇ ಹೋಯ್ತು ಹಿಂದೆಂದೂ ಆಗಿರದ ಘನಘೋರ ತಪ್ಪು

ಮನರಂಜನೆ

ನ್ಯೂಸ್ ಆ್ಯರೋ: ‘ಬಿಗ್ ಬಾಸ್’ನಲ್ಲಿ ಅದರದ್ದೇ ಆದ ನಿಯಮಗಳು ಇವೆ. ಈ ನಿಯಮಗಳನ್ನು ಸ್ಪರ್ಧಿಗಳು ಕಟ್ಟುನಿಟ್ಟಾಗಿ ಪಾಲಿಸಬೇಕು. ಆದರೆ ಈಗ ಬಿಗ್ ಬಾಸ್ ಇತಿಹಾಸದಲ್ಲಿ ನಡೆಯದೇ ಇರುವ ಘನಘೋರ ತಪ್ಪೊಂದು ನಡೆದು ಹೋಗಿದೆ. ಇದಕ್ಕೆ ಸಂಬಂಧಿಸಿದಂತೆ ದೊಡ್ಮನೆಯವರಿಗೆ ಶಿಕ್ಷೆ ಕೂಡ ಆಗಿದೆ. ಇದರಿಂದ ಮನೆಯಲ್ಲಿ ಅಸಮಾಧಾನದ ಬುಗ್ಗೆ ಎದ್ದಿದೆ. ಆರಂಭದಲ್ಲಿ ಬಿಗ್ ಬಾಸ್ ನಾಮಿನೇಷನ್​ಗೆ ಚಟುವಟಿಕೆ ಒಂದನ್ನು ನೀಡಿತ್ತು. ಈ ಚಟುವಟಿಕೆಯಲ್ಲಿ ತ್ರಿವಿ

70ನೇ ರಾಷ್ಟ್ರ ಪ್ರಶಸ್ತಿ ಗೌರವ: ಅತ್ಯುತ್ತಮ ನಟ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಮನರಂಜನೆ

ನ್ಯೂಸ್ ಆ್ಯರೋ: 70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಇಂದು (ಅ.8) ದೆಹಲಿಯಲ್ಲಿ ನಡೆದಿದೆ. ಕನ್ನಡದ ಪ್ರತಿಭೆಗಳಾದ ರಿಷಬ್ ಶೆಟ್ಟಿ, ನಿತ್ಯಾ ಮೆನನ್ ಅವರು ರಾಷ್ಟ್ರ ಪ್ರಶಸ್ತಿ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೆಹಲಿಯಲ್ಲಿ ರಾಷ್ಟ್ರ ಪ್ರಶಸ್ತಿಯನ್ನು ಪ್ರದಾನ ಮಾಡಿದ್ದಾರೆ. ಅತ್ಯುತ್ತಮ ಮನರಂಜನಾ ಚಿತ್ರ ‘ಕಾಂತಾರ’ ಮತ್ತು ಈ ಚಿತ್ರದ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರ ಪ್ರಶಸ್ತಿ ನೀಡಲಾಗಿದೆ. ಅದಷ್ಟೇ ಅ

Page 39 of 51