ನ್ಯೂಸ್ ಆ್ಯರೋ: ಬಾಲಿವುಡ್ ನಟ ಸೈಫ್ ಅಲಿಖಾನ್ ಗೆ ದುಷ್ಕರ್ಮಿಗಳು ಚಾಕು ಇರಿದಿದ್ದು, ಸದ್ಯ ಅವರನ್ನು ಮುಂಬೈ ನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಧ್ಯರಾತ್ರಿ ಸುಮಾರು 2.30 ಕ್ಕೆ ಬಾಂದ್ರಾದಲ್ಲಿರುವ ಅವರ ಮನೆಯಲ್ಲಿ ಈ ಘಟನೆ ನಡೆದಿದೆ. ದರೋಡೆ ನಡೆಸಲು ಬಂದವರಿಂದ ಈ ಕೃತ್ಯ ನಡೆದು ಬಂದಿದೆ ಎಂದು ತಿಳಿದು ಬಂದಿದೆ. ಇಂದು ಬೆಳಗಿನ ಜಾವ 2:30 ರ ಸುಮಾರಿಗೆ ನಟ ತನ್ನ ಇತರ ಕುಟುಂಬ ಸದಸ್ಯರೊಂದಿಗೆ ಮನೆಯಲ್ಲಿ ಮಲಗಿದ್ದಾಗ ಈ ಘಟನೆ
ತುಳು ಸಿನಿಮಾದಲ್ಲಿ ರೂಪೇಶ್ ಶೆಟ್ಟಿ ಜೊತೆ ಬಾಲಿವುಡ್ ನಟ; ʼಜೈʼ ಚಿತ್ರದ ಶೂಟಿಂಗ್ ಆರಂಭಿಸಿದ ಸುನೀಲ್ ಶೆಟ್ಟಿ
ನ್ಯೂಸ್ ಆ್ಯರೋ: ಕರಾವಳಿ ಪ್ರತಿಭೆ ಹಾಗೂ ಬಿಗ್ಬಾಸ್ ವಿನ್ನರ್ ಕರಾವಳಿ ಮೂಲದ ರೂಪೇಶ್ ಶೆಟ್ಟಿ ʻಜೈ ́ ಎನ್ನುವ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ರೂಪೇಶ್ ಶೆಟ್ಟಿ ನಟಿಸಿ ನಿರ್ದೇಶಿಸುತ್ತಿರುವ ‘ಜೈ’ ಶೀರ್ಷಿಕೆಯ ಸಿನಿಮಾದಲ್ಲಿ ಬಾಲಿವುಡ್ ಸ್ಟಾರ್ ನಟ ಸುನೀಲ್ ಶಟ್ಟಿ ಕೂಡಾ ನಟಿಸುತ್ತಿದ್ದಾರೆ. ಈ ಮೊದಲು ಸುನಿಲ್ ಶೆಟ್ಟಿ ಅವರು ಅವರು ಕಿಚ್ಚ ಸುದೀಪ್ ಅಭಿನಯದ ‘ಪೈಲ್ವಾನ್’ ಚಿತ್ರದ ಮೂಲಕ ಕನ್ನಡಕ್ಕೆ ಪಾದಾರ್ಪಣೆ ಪಾಡಿ
ಬಿಗ್ಬಾಸ್ನಲ್ಲಿ ಮಿಡ್ ವೀಕ್ ಎಲಿಮಿನೇಷನ್; ಮಧ್ಯರಾತ್ರಿ ದೊಡ್ಮನೆಯಿಂದ ಹೊರ ಬಂದವರು ಇವರೇ ?!
ನ್ಯೂಸ್ ಆ್ಯರೋ: ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 11 ಇನ್ನೇನೂ ಎರಡು ವಾರದಲ್ಲಿ ಮುಕ್ತಾಯಗೊಳ್ಳಲಿದೆ. ಇದೇ ಹೊತ್ತಲ್ಲಿ ಬಿಗ್ಬಾಸ್ ಮನೆಯಿಂದ ಆಚೆ ಹೋಗಲು 7 ಮಂದಿ ನಾಮಿನೇಟ್ ಆಗಿದ್ದರು. ಹೀಗಾಗಿ 7 ಸ್ಪರ್ಧಿಗಳು ನಾಮಿನೇಷನ್ನಿಂದ ಪಾರಾಗಲು ಬಿಗ್ಬಾಸ್ ಕಾಲ ಕಾಲಕ್ಕೆ ಟಾಸ್ಕ್ ನೀಡಿದ್ದರು. ಬಿಗ್ಬಾಸ್ ಕೊಟ್ಟ ಕೊನೆಯ ಟಾಸ್ಕ್ನಲ್ಲಿ ಧನರಾಜ್ ಗೆದ್ದು ಬೀಗಿದ್ದಾರೆ. ಜೊತೆಗೆ ಈ ವಾರದ ನಾಮಿನೇಷನ್ನಿಂದ ಪಾರಾ
ಹಿರಿಯ ನಟ ಸರಿಗಮ ವಿಜಯ್ ನಿಧನ; ಕಂಬನಿ ಮಿಡಿದ ಅಭಿಮಾನಿಗಳು, ಚಿತ್ರರಂಗ
ನ್ಯೂಸ್ ಆ್ಯರೋ: ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಯ್ ಅವರು ಇಂದು ನೀಧನ ಹೊಂದಿದ್ದಾರೆ. ಇವರು ಕಳೆದ 4 ದಿನಗಳಿಂದ ಅವರು ಯಶವಂತಪುರದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದರು. ವಿಜಯ್ ಅವರಿಗೆ ಶ್ವಾಸಕೋಶದ ಸಮಸ್ಯೆ ಎದುರಾಗಿತ್ತು. ಯಶಂಪುರದ ಬಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ನ್ಯುಮೋನಿಯಾಗೆ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ವಿಜಿ ಅವರು ಇಂದು (ಜನವರಿ 15) ಬೆಳ
777 ಚಾರ್ಲಿ ಡೈರೆಕ್ಟರ್ಗೆ ಕೂಡಿಬಂತು ಕಂಕಣಭಾಗ್ಯ; ಕಿರಣ್ ರಾಜ್ ಮದುವೆ ಆಗುತ್ತಿರೋ ಹುಡುಗಿ ಯಾರು?
ನ್ಯೂಸ್ ಆ್ಯರೋ: ಕನ್ನಡದ ಸೂಪರ್ ಹಿಟ್ ಸಿನಿಮಾ ಚಾರ್ಲಿ-777 ಚಿತ್ರದ ನಿರ್ದೇಶಕ ಕಿರಣ್ ರಾಜ್ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಹೌದು, ಸ್ಟಾರ್ ನಿರ್ದೇಶಕ ಕಿರಣ್ ರಾಜ್ ಅವರು ಅನಯಾ ವಸುಧಾ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ನಿರ್ದೇಶಕ ಕಿರಣ್ ರಾಜ್ ಹಾಗೂ ಅನಯಾ ವಸುಧಾ ಅವರ ನಿಶ್ಚಿತಾರ್ಥವು ಮಂಗಳೂರಿನ ಖಾಸಗಿ ಹೋಟೆಲ್ನಲ್ಲಿ ನಡೆದಿದೆ. ಈ ಸಂಭ್ರಮದಲ್ಲಿ ಕುಟುಂಬಸ್ಥರು, ಸ್ನೇಹಿತರು ಪಾಲ್ಗೊಂಡಿದ್ದರು. ಅಲ್ಲದೇ ಕನ್ನಡದ ಸ್ಟಾ