ನ್ಯೂಸ್ ಆ್ಯರೋ: ಮಾತಿನಲ್ಲೇ ಮೋಡಿ ಮಾಡಿದ್ದ ಹಾಸ್ಯ ನಟ ‘ಹುಲಿ’ ಕಾರ್ತಿಕ್ ಅವರು ಇತ್ತೀಚೆಗಷ್ಟೇ ‘ಗಿಚ್ಚಿ ಗಿಲಿಗಿಲಿ’ ಮೂರನೇ ಸೀಸನ್ನ ವಿನ್ ಆಗಿದ್ದರು. ಇದರಿಂದ ಅವರ ಜನಪ್ರಿಯತೆ ಹೆಚ್ಚಿತ್ತು. ಇತ್ತೀಚೆಗೆ ರಿಲೀಸ್ ಆದ ‘ಪೌಡರ್’ ಸೇರಿ ಕೆಲವು ಸಿನಿಮಾಗಳಲ್ಲಿ ಅವರು ಬಣ್ಣ ಹಚ್ಚಿದ್ದಾರೆ. ಆದರೆ ಈಗ ಅವರು ಮಾತನಾಡುವಾಗ ಎಡವಿದ್ದಾರೆ. ಈ ಕಾರಣಕ್ಕೆ ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಹೌದು. . ಒಂದು ಸಮುದಾಯವನ್ನ ಹೀಗಳೆಯುವ ರೀ
ಇತಿಹಾಸದಲ್ಲೇ ಮೊದಲು: ಬಿಗ್ಬಾಸ್ ಕಂಟೆಸ್ಟಂಟ್ ಆಗಿ ಮನೆಗೆ ಎಂಟ್ರಿ ಕೊಟ್ಟ ಕತ್ತೆ
ನ್ಯೂಸ್ ಆ್ಯರೋ: ಭಾರತದಲ್ಲಿ ಹಲವು ಭಾಷೆಗಳಲ್ಲಿ ಬಿಗ್ಬಾಸ್ ಕಾರ್ಯಕ್ರಮ ಪ್ರಸಾರವಾಗುತ್ತಿದೆ. ಬಿಗ್ಬಾಸ್ ಕಾರ್ಯಕ್ರಮ ಅಪಾರ ಪ್ರೇಕ್ಷಕರ ಬಳಗವನ್ನು ಹೊಂದಿಕೊಂಡು ಮುನ್ನುಗ್ಗುತ್ತಿದೆ. ಈಗಾಗಲೇ ಕನ್ನಡದ ದೊಡ್ಡ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 11 ಶುರುವಾಗಿ ಒಂದು ವಾರ ಕಳೆದಿದೆ. ಇದರ ನಡುವೆ ನಿನ್ನೆ ಅಂದ್ರೆ ಭಾನುವಾರ ಹಿಂದಿ ಬಿಗ್ಬಾಸ್ ಸೀಸನ್ 18 ಶುರುವಾಗಿದೆ. ಹೌದು, ಹಿಂದಿ ಬಿಗ್ಬಾಸ್ ಸೀಸನ್ 18 ಶುರುವಾಗಿದೆ. ಆದ
ಸಂಜನಾ ಜೊತೆಗೆ ಚಂದನ್ ಶೆಟ್ಟಿ ಮದುವೆ; ಏನು ಸ್ಪಷ್ಟನೆ ಕೊಟ್ರು ನಟಿ
ನ್ಯೂಸ್ ಆ್ಯರೋ: ಸಾಮಾಜಿಕ ಜಾಲತಾಣದಲ್ಲಿ ಸಂಜನಾ ಆನಂದ್ ಮತ್ತು ಚಂದನ್ ಶೆಟ್ಟಿಯ ಮದುವೆ ಬಗ್ಗೆ ಕಳೆದ ಕೆಲವು ದಿನಗಳಿಂದ ಸುದ್ದಿ ಹಬ್ಬಿದೆ. ಇದಕ್ಕೆ ಸ್ವತಃ ಸಂಜನಾ ಆನಂದ್ ಅವರು ಸ್ಪಷ್ಟನೆ ನೀಡಿದ್ದಾರೆ. ನಿವೇದಿತಾ ಗೌಡರಿಂದ ದೂರ ಆಗಿರುವ ಚಂದನ್ ಶೆಟ್ಟಿ, ಸದ್ಯ ಸಿನೆಮಾ ಕೆಲಸಗಳಲ್ಲೂ ಬ್ಯುಸಿ ಆಗಿದ್ದಾರೆ. ಆದರೆ ಚಂದನ್ ಎರಡನೇ ಮದುವೆ ಆಗುತ್ತಿದ್ದಾರೆಂದು ಕಳೆದ ಕೆಲವು ದಿನಗಳಿಂದ ಸುದ್ದಿ ಹಬ್ಬಿದ್ದು, ಕನ್ನಡ ನಟಿ ಸಂಜನಾ ಆನಂದ್
ಬಿಗ್ ಬಾಸ್ ಕನ್ನಡ ಸೀಸನ್ 11 : ಮೊದಲ ವಾರ ಎಲಿಮಿನೇಟ್ ಆಗಿದ್ದು ಇವರೇನಾ?
ನ್ಯೂಸ್ ಆ್ಯರೋ: ಬಿಗ್ ಬಾಸ್ ಕನ್ನಡ ಸೀಸನ್ 11 ರಲ್ಲಿ ಮೊದಲ ವಾರವೇ ಎಲಿಮಿನೇಟ್ ಆದವರು ಯಾರು ಎಂಬ ಕುತೂಹಲಕ್ಕೆ ಇಂದು ಅಧಿಕೃತವಾಗಿ ತೆರೆಬೀಳಲಿದೆ. ಆದರೆ ಅದಕ್ಕೆ ಮೊದಲು ಯಾರು ಎಲಿಮಿನೇಟ್ ಆಗಿರುವುದು ಎಂಬ ಮಾಹಿತಿ ಹೊರಬಿದ್ದಿದೆ. ಕಳೆದ ದಿನ ವಾರದ ಕತೆ ಕಿಚ್ಚನ ಜೊತೆ ಕಾರ್ಯಕ್ರಮದಲ್ಲಿ ಭವ್ಯಾ ಗೌಡ ಹಾಗೂ ಮಾನಸಾ ಸೇಫ್ ಆಗಿದ್ದರು.ಈ ವಾರ ಮನೆಯಿಂದ ಲಾಯರ್ ಜಗದೀಶ್ ಹೊರಹೋಗಬಹುದು ಎಂದು ಮನೆಯವರೆಲ್ಲರೂ ಅಭಿಪ್ರಾಯ ಪಟ್ಟಿದ್ದರು. ಆದರೆ
ಅತ್ಯಾಚಾರ ಪ್ರಕರಣದಲ್ಲಿ ಸಿಲುಕಿದ ಜಾನಿ ಮಾಸ್ಟರ್: ಬಿಗ್ ಶಾಕ್ ಕೊಟ್ಟ ಕೇಂದ್ರ
ನ್ಯೂಸ್ ಆ್ಯರೋ: ಅತ್ಯಾಚಾರ ಆರೋಪ ಎದುರಿಸುತ್ತಿರುವ ನೃತ್ಯ ಸಂಯೋಜಕ ಜಾನಿ ಮಾಸ್ಟರ್ ಅವರಿಗೆ ಘೋಷಿಸಲಾಗಿದ್ದ ರಾಷ್ಟ್ರೀಯ ಪ್ರಶಸ್ತಿಯನ್ನು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಹಿಂಪಡೆದಿದೆ ಎಂದು ವರದಿಯಾಗಿದೆ. ಜೊತೆಯಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಪ್ರಕರಣ ದಾಖಲಾಗಿದ್ದು, ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಆದರೆ, ಅವರಿಗೆ ರಾಷ್ಟ್ರೀಯ ಪ್ರಶಸ್ತಿ ಬಂದ