ನ್ಯೂಸ್ ಆ್ಯರೋ: ಮಲಯಾಳಂ ನಟ ಮೋಹನ್ ರಾಜ್ (69) ಅವರು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ತಿರುವನಂತಪುರಂ ಬಳಿಯ ಕಂಜಿರಾಂಕುಳಂನ ತಮ್ಮ ಮನೆಯಲ್ಲಿ ಶುಕ್ರವಾರ ನಿಧನರಾದರು ಎಂದು ವರದಿಗಳು ತಿಳಿಸಿವೆ. 1988 ರಲ್ಲಿ ಚಿತ್ರರಂಗ ಪ್ರವೇಶ ಮಾಡಿದ್ದ ಮೋಹನ್ ರಾಜ್ ಅವರು 1989 ರಲ್ಲಿ ತೆರೆ ಕಂಡಿದ್ದ ಮೋಹನ್ ಲಾಲ್ ಅಭಿನಯದ ‘ಕಿರೀಡಂ’ ಮಲಯಾಳಂ ಸಿನಿಮಾದಲ್ಲಿ ‘ಕಿರಿಕಾದನ್ ಜೋಸ್’ ಹೆಸರಿನ ಖಳನ
60 ಸೆಕೆಂಡ್ಗಳ ಶಾರ್ಟ್ಸ್ಗೆ ವಿದಾಯ; ಹೊಸ ಸರ್ಪ್ರೈಸ್ ನೀಡಿದ ಯೂಟ್ಯೂಬ್
ನ್ಯೂಸ್ ಆ್ಯರೋ: ಇನ್ಸ್ಟಾಗ್ರಾಂ ರೀಲ್ಸ್ ಮತ್ತು ಬೈಟೆಡ್ಯಾನ್ಸ್ ಒಡೆತನದ ಟಿಕ್ಟಾಕ್ಗೆ ಯೂಟ್ಯೂಬ್ ಶಾರ್ಟ್ಸ್ ಪ್ರತಿಸ್ಪರ್ಧಿಯಾಗಿದೆ. ಅತಿ ವೇಗವಾಗಿ ಬಳಕೆದಾರರನ್ನು ತಲುಪುವ ಸಾಮರ್ಥ್ಯ ಇದಕ್ಕಿದೆ. ಹೀಗಾಗಿ ಹೆಚ್ಚಿನ ಯೂಟ್ಯೂಬ್ ಬಳಕೆದಾರರು ಇದರ ಮೂಲಕ ಶಾರ್ಟ್ಸ್ ಹಂಚಿಕೊಳ್ಳುತ್ತಾರೆ. ಈವರೆಗೆ 3 ನಿಮಿಷಗಳ ಕಾಲ ಶಾರ್ಟ್ಸ್ ಹಂಚಿಕೊಳ್ಳುವ ಅವಕಾಶ ಯೂಟ್ಯೂಬ್ ನೀಡಿತ್ತು. ಆದರೀಗ ಯೂಟ್ಯೂಬ್ ಅದರ ಕಾಲಮಿತಿಯನ್ನು ಹೆಚ
ಕೊನೆಗೂ ಮಗಳ ಮುಖ ರಿವೀಲ್ ಮಾಡಿದ ಅದಿತಿ ಪ್ರಭುದೇವ ದಂಪತಿ: ಮುದ್ದು ಮಗಳ ಹೆಸರು ರಿವೀಲ್
ನ್ಯೂಸ್ ಆ್ಯರೋ: ಸ್ಯಾಂಡಲ್ವುಡ್ ಖ್ಯಾತ ನಟಿ ಅದಿತಿ ಪ್ರಭುದೇವ ಹಾಗೂ ಯಶಸ್ಸು ಚಂದ್ರಕಾಂತ್ ಸಖತ್ ಖುಷಿಯಲ್ಲಿದ್ದಾರೆ. ಇದೇ ಮೊದಲ ಬಾರಿಗೆ ನಟಿ ಅದಿತಿ ಪ್ರಭುದೇವ ದಂಪತಿ ಅವರ ಮುದ್ದಾದ ಮಗಳ ಮುಖವನ್ನು ರಿವೀಲ್ ಮಾಡಿದ್ದಾರೆ. ಹೌದು. . ಸ್ಯಾಂಡಲ್ವುಡ್ ಖ್ಯಾತ ನಟಿ ಅದಿತಿ ಪ್ರಭುದೇವ ಸದ್ಯ ತಮ್ಮ ಆರು ತಿಂಗಳ ಪುಟಾಣಿ ಮಗಳ ಜೊತೆ ಕಾಲ ಕಳೆಯುತ್ತಿದ್ದಾರೆ. ಇದೇ ಮೊದಲ ಬಾರಿಗೆ ಸ್ಟಾರ್ ದಂಪತಿ ಮುದ್ದು ಮಗಳ ಮುಖ ಹಾಗೂ ಹೆಸರನ್ನು ರಿವೀ
ತನಿಷಾ ಜೊತೆ ವರ್ತೂರು ಸಂತೋಷ್ ಸಪ್ತಪದಿ; ಮದುವೆ ಬಗ್ಗೆ ಹಳ್ಳಿಕಾರ್ ಹೇಳಿದ್ದೇನು?
ನ್ಯೂಸ್ ಆ್ಯರೋ: ವರ್ತೂರು ಸಂತೋಷ್ ಮತ್ತು ತನಿಷಾ ಕುಪ್ಪಂಡ ಮದುವೆ ಆಗಬೇಕು ಎಂದು ಅನೇಕ ಜನರು ಸೋಷಿಯಲ್ ಮೀಡಿಯಾ ಮೂಲಕ ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಕೆಲವರು ವರ್ತೂರು ಸಂತೋಷ್ ಮತ್ತು ತನಿಷಾ ಕುಪ್ಪಂಡ ಜೋಡಿಯನ್ನು ಮೆಚ್ಚಿಕೊಂಡಿದ್ದಾರೆ. ಇವರಿಬ್ಬರು ಬಿಗ್ ಬಾಸ್ ಸೀಸನ್ 10ರಲ್ಲಿ ಸ್ಪರ್ಧಿಗಳಾಗಿ ದೊಡ್ಮನೆ ಒಳಗೆ ಹೋಗಿದ್ರು. ಬಿಗ್ ಬಾಸ್ ಮನೆಯಲ್ಲಿ ಇಬ್ಬರ ನಡುವೆ ಉತ್ತಮ ಸ್ನೇಹ ಬೆಳೆದಿತ್ತ
‘ಮಾರ್ಟಿನ್’ ಗೆ ಎದುರಾಯ್ತು ಸಂಕಷ್ಟ; ತಮ್ಮದೇ ಸಿನಿಮಾ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ನಿರ್ದೇಶಕ
ನ್ಯೂಸ್ ಆ್ಯರೋ: ಮಾರ್ಟೀನ್ ಸಿನೆಮಾ ಚಿತ್ರದ ವಿಚಾರಕ್ಕೆ ಸಂಬಂಧಪಟ್ಟಂತೆ ಇದೀಗ ಸಿನಿಮಾ ನಿರ್ಮಾಪಕರ ವಿರುದ್ಧ ನಿರ್ದೇಶಕರಾದ ಎಪಿ ಅರ್ಜುನ್ ಚಿತ್ರ ಬಿಡುಗಡೆ ಮಾಡದಂತೆ ನಿರ್ಬಂಧ ಕೋರಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ. ಹೌದು. . ಧ್ರುವ ಸರ್ಜಾ ನಟನೆಯ ‘ಮಾರ್ಟಿನ್’ ಸಿನಿಮಾ ಪ್ರಾರಂಭವಾಗಿ ಸುಮಾರು ಐದಾರು ವರ್ಷವಾಗಿದೆ. ವರ್ಷಗಳ ಬಳಿಕ ಈಗ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ ಆಗಿದ್ದು, ಇನ್ನೇನು ಸುಸೂತ್ರವಾಗಿ ಸಿನಿಮಾ ಬಿಡುಗಡೆ ಆ