ನ್ಯೂಸ್ ಆ್ಯರೋ: ಕನ್ನಡ ಕಿರುತೆರೆಯ ಅತಿದೊಡ್ಡ ರಿಯಾಲಿಟಿ ಶೋ “ಬಿಗ್ಬಾಸ್ ಕನ್ನಡ ಸೀಸನ್ 11” ರಲ್ಲಿ ಸ್ಯಾಂಡಲ್ವುಡ್ನಲ್ಲಿ ಒಂದು ದಶಕಕ್ಕಿಂತಲೂ ಅಧಿಕ ಸಮಯದಿಂದ ನಟರಾಗಿರುವ ಉಗ್ರಂ ಮಂಜು ಎಂಟ್ರಿಕೊಟ್ಟಿದ್ದಾರೆ. ಆ ಮೂಲಕ ಪ್ರೇಕ್ಷಕರಿಗೆ ತಮ್ಮ ಇನ್ನೊಂದು ಮುಖ ತೋರಿಸಲು ಬಂದಿದ್ದಾರೆ. ಇಲ್ಲಿ ಚೆಂದನವನದ ಖಡಕ್ ವಿಲನ್ ಉಗ್ರಂ ಮಂಜು ಕುರಿತು ನಿಮಗೆ ಗೊತ್ತಿಲ್ಲದ ಇಂಟರೆಸ್ಟಿಂಗ್ ವಿಷಯಗಳನ್ನು ನೀಡಲಾಗಿದೆ. ಇವರ ಮೊದಲ
ದೊಡ್ಮನೇನ ಬಾಯ್ತುಂಬ ಹೊಗಳಿದ ಧ್ರುವ ಸರ್ಜಾ; ಮಾರ್ಟಿನ್ಗಾಗಿ ‘ಭೈರತಿ’ಯ ತ್ಯಾಗ
ನ್ಯೂಸ್ ಆ್ಯರೋ: ದೊಡ್ಮನೆಯ ಬಗ್ಗೆ ಸ್ಯಾಂಡಲ್ವುಡ್ನಲ್ಲಿರುವ ಬಹುತೇಕರಿಗೆ ಗೌರವ ಇದೆ. ಮಾತ್ರವಲ್ಲದೆ ರಾಜ್ಕುಮಾರ್ ಹಾಗೂ ಪಾರ್ವತಮ್ಮ ನೀಡಿದ ಅವಕಾಶದಿಂದ ಚಿತ್ರರಂಗದಲ್ಲಿ ನೆಲೆಕಂಡುಕೊಂಡ ಅನೇಕರು ಇದ್ದಾರೆ. ಇದನ್ನು ಶಿವಣ್ಣ ಕೂಡ ಇದನ್ನು ಮುಂದುವರಿಸಿಕೊಂಡು ಬಂದಿದ್ದಾರೆ. ಈಗ ‘ಮಾರ್ಟಿನ್ ಚಿತ್ರಕ್ಕಾಗಿ ಶಿವರಾಜ್ಕುಮಾರ್ ಅವರು ‘ಭೈರತಿ ರಣಗಲ್’ ಚಿತ್ರದ ರಿಲೀಸ್ನ ಒಂದು ತಿಂಗಳು ಮುಂದಕ್ಕೆ ಹಾಕಿಕೊಂಡಿದ್ದರು ಎನ್ನುವ ವಿಚಾರ ರಿ
ಬಿಗ್ ಬಾಸ್ ಮನೆಯಲ್ಲಿ ಅವಘಡ: ಆಸ್ಪತ್ರೆ ಸೇರಿದ ಇಬ್ಬರು ಸ್ಪರ್ಧಿಗಳು
ನ್ಯೂಸ್ ಆ್ಯರೋ: ‘ಬಿಗ್ ಬಾಸ್ ಕನ್ನಡ ಸೀಸನ್ 11’ ಆರಂಭವಾಗಿ ಇನ್ನೂ ವಾರ ಕಳೆದಿಲ್ಲ ಆಗಲೇ ದುರ್ಘಟನೆಯೊಂದು ನಡೆದು ಹೋಗಿದೆ. ಟಾಸ್ಕ್ ವೇಳೆ ಅವಘಡ ಸಂಭವಿಸಿದ್ದು ಪರಿಣಾಮ ತ್ರಿವಿಕ್ರಂ ಗಾಯಗೊಂಡಿದ್ದಾರೆ ಎನ್ನಲಾಗುತ್ತಿದೆ. ಇದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಲಾಗುತ್ತಿದೆ. ಟಾಸ್ಕ್ ವೇಳೆ ಆದ ಅವಘಡದಿಂದ ಇಡೀ ಬಿಗ್ ಬಾಸ್ ಮನೆ ಆತಂಕಕ್ಕೆ ಒಳಗಾಗಿದೆ. ತ್ರಿವಿಕ್ರಂ ಆದಷ್ಟು ಬೇಗ ಚೇತರಿಕೆ ಕಂಡು ಬ
ನವರಾತ್ರಿ 2ನೇ ದಿನವೇ ಗುಡ್ನ್ಯೂಸ್; ಮಗು ಬರಮಾಡಿಕೊಂಡ ಹರ್ಷಿಕಾ-ಭುವನ್
ನ್ಯೂಸ್ ಆ್ಯರೋ: ಸ್ಯಾಂಡಲ್ವುಡ್ ನಟಿ ಹರ್ಷಿಕಾ ಪೂಣ್ಣ ಶುಕ್ರವಾರ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಹರ್ಷಿಕಾ ಪೂಣಚ್ಚ ಹೆಣ್ಣು ಮಗುವಿಗೆ ಜನ್ಮ ನೀಡಿರುವ ಬಗ್ಗೆ ಪತಿ ಭುವನ್ ಪೊನ್ನಣ್ಣ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ನೀಡಿದ್ದಾರೆ. ಶುಕ್ರವಾರ ಬೆಳಗಿನ ಜಾವ 3 ಗಂಟೆಗೆ ಹರ್ಷಿಕಾ ಹಾಗೂ ಭುವನ್ ಪೊನ್ನಣ್ಣ ಜೋಡಿ ಹೆಣ್ಣು ಮಗುವನ್ನು ಬರಮಾಡಿಕೊಂಡಿದೆ. ಮಗಳ ಆಗಮನದಿಂದ ಸಂತಸಗೊಂಡಿರೋ ಹರ್ಷಿಕಾ ಹಾಗೂ ಭುವನ್ ಕುಟುಂಬಸ್ಥರು ಸಂತ
ಬಿಗ್ ಬಾಸ್ಗೇ ಬೆದರಿಸಿದ ಜಗದೀಶ್: ವಕೀಲಿಕೆ ಲೈಸೆನ್ಸ್ ರದ್ದುಗೊಳಿಸಿದ ಬಾರ್ ಕೌನ್ಸಿಲ್
ಬೆಂಗಳೂರು: ಬಿಗ್ ಬಾಸ್ ಮನೆಯೊಳಗೆ ಹೋಗಿರುವ ಹಾಗೂ ನಾನು ಸಿಂಹ ಎಂದೇ ಹೇಳಿಕೊಳ್ಳುತ್ತಿರುವ ವಕೀಲ ಜಗದೀಶ್ ಅವರು ಪಡೆದಿದ್ದ ಲಾಯರ್ ಲೈಸೆನ್ಸ್ ಅನ್ನು ದೆಹಲಿ ಬಾರ್ ಕೌನ್ಸಿಲ್ ರದ್ದುಗೊಳಿಸಿದೆ. ಇವರು ಫೇಕ್ ಮಾರ್ಕ್ಸ್ ಕಾರ್ಡ್ ಕೊಟ್ಟು ಪದವಿ ಹಾಗೂ ಎಲ್ಎಲ್ಬಿ ಪದವಿ ಮಾಡಿ ಬಾರ್ ಕೌನ್ಸಿಲ್ ಅನುಮತಿ ಪಡೆದಿದ್ದರು. ಇದೀಗ ನಕಲಿ ಮಾರ್ಕ್ಸ್ ಕಾರ್ಡ್ ಎಂಬುದು ದೃಢಪಟ್ಟ ಹಿನ್ನೆಲೆಯಲ್ಲಿ ಅವರ ವಕೀಲಿಕೆ ಸನ್ನದು (ಅಡ್ವೋಕೇಟ್ ಬಾರ್ ಕೌನ್