ಬಿಗ್‌ ಬಾಸ್ ಮನೆಯಲ್ಲಿ ಅವಘಡ: ಆಸ್ಪತ್ರೆ ಸೇರಿದ ಇಬ್ಬರು ಸ್ಪರ್ಧಿಗಳು

ಮನರಂಜನೆ

ನ್ಯೂಸ್ ಆ್ಯರೋ:‌ ‘ಬಿಗ್ ಬಾಸ್ ಕನ್ನಡ ಸೀಸನ್ 11’ ಆರಂಭವಾಗಿ ಇನ್ನೂ ವಾರ ಕಳೆದಿಲ್ಲ ಆಗಲೇ ದುರ್ಘಟನೆಯೊಂದು ನಡೆದು ಹೋಗಿದೆ. ಟಾಸ್ಕ್​ ವೇಳೆ ಅವಘಡ ಸಂಭವಿಸಿದ್ದು ಪರಿಣಾಮ ತ್ರಿವಿಕ್ರಂ ಗಾಯಗೊಂಡಿದ್ದಾರೆ ಎನ್ನಲಾಗುತ್ತಿದೆ. ಇದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಲಾಗುತ್ತಿದೆ. ಟಾಸ್ಕ್ ವೇಳೆ ಆದ ಅವಘಡದಿಂದ ಇಡೀ ಬಿಗ್ ಬಾಸ್ ಮನೆ ಆತಂಕಕ್ಕೆ ಒಳಗಾಗಿದೆ. ತ್ರಿವಿಕ್ರಂ ಆದಷ್ಟು ಬೇಗ ಚೇತರಿಕೆ ಕಂಡು ಬ

ನವರಾತ್ರಿ 2ನೇ ದಿನವೇ ಗುಡ್‌ನ್ಯೂಸ್‌; ಮಗು ಬರಮಾಡಿಕೊಂಡ ಹರ್ಷಿಕಾ-ಭುವನ್

ಮನರಂಜನೆ

ನ್ಯೂಸ್ ಆ್ಯರೋ: ಸ್ಯಾಂಡಲ್‌ವುಡ್‌ ನಟಿ ಹರ್ಷಿಕಾ ಪೂಣ್ಣ ಶುಕ್ರವಾರ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಹರ್ಷಿಕಾ ಪೂಣಚ್ಚ ಹೆಣ್ಣು ಮಗುವಿಗೆ ಜನ್ಮ ನೀಡಿರುವ ಬಗ್ಗೆ ಪತಿ ಭುವನ್‌ ಪೊನ್ನಣ್ಣ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡಿದ್ದಾರೆ. ಶುಕ್ರವಾರ ಬೆಳಗಿನ ಜಾವ 3 ಗಂಟೆಗೆ ಹರ್ಷಿಕಾ ಹಾಗೂ ಭುವನ್‌ ಪೊನ್ನಣ್ಣ ಜೋಡಿ ಹೆಣ್ಣು ಮಗುವನ್ನು ಬರಮಾಡಿಕೊಂಡಿದೆ. ಮಗಳ ಆಗಮನದಿಂದ ಸಂತಸಗೊಂಡಿರೋ ಹರ್ಷಿಕಾ ಹಾಗೂ ಭುವನ್ ಕುಟುಂಬಸ್ಥರು ಸಂತ

ಬಿಗ್ ಬಾಸ್‌ಗೇ ಬೆದರಿಸಿದ ಜಗದೀಶ್: ವಕೀಲಿಕೆ ಲೈಸೆನ್ಸ್ ರದ್ದುಗೊಳಿಸಿದ ಬಾರ್ ಕೌನ್ಸಿಲ್

ಮನರಂಜನೆ

ಬೆಂಗಳೂರು: ಬಿಗ್ ಬಾಸ್ ಮನೆಯೊಳಗೆ ಹೋಗಿರುವ ಹಾಗೂ ನಾನು ಸಿಂಹ ಎಂದೇ ಹೇಳಿಕೊಳ್ಳುತ್ತಿರುವ ವಕೀಲ ಜಗದೀಶ್ ಅವರು ಪಡೆದಿದ್ದ ಲಾಯರ್ ಲೈಸೆನ್ಸ್ ಅನ್ನು ದೆಹಲಿ ಬಾರ್ ಕೌನ್ಸಿಲ್ ರದ್ದುಗೊಳಿಸಿದೆ. ಇವರು ಫೇಕ್ ಮಾರ್ಕ್ಸ್ ಕಾರ್ಡ್‌ ಕೊಟ್ಟು ಪದವಿ ಹಾಗೂ ಎಲ್‌ಎಲ್‌ಬಿ ಪದವಿ ಮಾಡಿ ಬಾರ್ ಕೌನ್ಸಿಲ್ ಅನುಮತಿ ಪಡೆದಿದ್ದರು. ಇದೀಗ ನಕಲಿ ಮಾರ್ಕ್ಸ್‌ ಕಾರ್ಡ್ ಎಂಬುದು ದೃಢಪಟ್ಟ ಹಿನ್ನೆಲೆಯಲ್ಲಿ ಅವರ ವಕೀಲಿಕೆ ಸನ್ನದು (ಅಡ್ವೋಕೇಟ್ ಬಾರ್ ಕೌನ್

ಲೈಂಗಿಕ ದೌರ್ಜನ್ಯ ಕೇಸ್‌: ಜಾನಿ ಮಾಸ್ಟರ್​ಗೆ ತಾತ್ಕಾಲಿಕ ಜಾಮೀನು

ಮನರಂಜನೆ

ತೆಲಂಗಾಣ: ರಾಷ್ಟ್ರಪ್ರಶಸ್ತಿ ವಿಜೇತ ಡ್ಯಾನ್ಸ್ ಕೊರಿಯೋಗ್ರಾಫರ್ ಜಾನಿ ಮಾಸ್ಟರ್​ಗೆ ಷರತ್ತುಬದ್ಧ ತಾತ್ಕಾಲಿಕ ಜಾಮೀನು ಮಂಜೂರಾಗಿದೆ. ಅತ್ಯಾಚಾರ, ಲೈಂಗಿಕ ದೌರ್ಜನ್ಯ, ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಜಾನಿ ಮಾಸ್ಟರ್ ಅನ್ನು ಕೆ ವಾರದ ಹಿಂದೆ ತೆಲಂಗಾಣ ಪೊಲೀಸರು ಬಂಧಿಸಿದ್ದರು. ಇದೀಗ ಜಾನಿ ಮಾಸ್ಟರ್​ಗೆ ಐದು ದಿನಗಳ ತಾತ್ಕಾಲಿಕ ಜಾಮೀನು ನೀಡಲಾಗಿದ್ದು, ರಾಷ್ಟ್ರಪ್ರಶಸ್ತಿಯನ್ನು ಸ್ವೀಕರಿಸಲೆಂದು ಈ ಜಾಮೀನನ್

ಸಚಿವೆಯ ವಿವಾದಿತ ಹೇಳಿಕೆಗೆ ನಟಿ ಸಮಂತಾ ರಿಯಾಕ್ಷನ್‌

ಮನರಂಜನೆ

ನ್ಯೂಸ್ ಆ್ಯರೋ: ನಾಗಚೈತನ್ಯ – ಸಮಂತಾ ಡಿವೋರ್ಸ್​ ಆಗಿ ಮೂರು ವರ್ಷವೇ ಕಳೆದಿದ್ರೂ ಆ ಜೋಡಿಯ ಕೆಲ ಗಾಸಿಪ್​ಗಳು ಇನ್ನೂ ಕಮ್ಮಿಯಾಗಿಲ್ಲ. ನಾಗಚೈತನ್ಯ ನಿಶ್ಚಿತಾರ್ಥವೊಂದು ಸಖತ್ ಸುದ್ದಿಯಾಗಿತ್ತು. ಆದ್ರೆ ನಿನ್ನೆ ತೆಲಂಗಾಣ ಸಚಿವೆ ಇವರ ಡಿವೋರ್ಸ್​ಗೆ ಕಾರಣ ಬಿಚ್ಚಿಟ್ಟಿದ್ದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ತೆಲಂಗಾಣದ ಸಚಿವೆ ಕೊಂಡ ಸುರೇಖಾ, ಸಮಂತಾ ಡಿವೋರ್ಸ್​ಗೆ ತೆಲಂಗಾಣ ಮಾಜಿ ಸಿಎಂ ಕೆಸಿಆರ್‌ ಪುತ್ರ ಮಾಜಿ ಸಚಿವ ಕೆಟಿ ರಾಮರಾ

Page 43 of 50