ನ್ಯೂಸ್ ಆ್ಯರೋ: ‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ 17 ಸ್ಪರ್ಧಿಗಳಿದ್ದಾರೆ. ಈ ಪೈಕಿ ಈ ವಾರ ಒಬ್ಬರು ಎಲಿಮಿನೇಟ್ ಆಗಲಿದ್ದಾರೆ. ಇದಕ್ಕೂ ಮೊದಲೇ ಬಿಗ್ ಬಾಸ್ನ ತೊರೆಯುವ ನಿರ್ಧಾರಕ್ಕೆ ಬಂದಿದ್ದಾರೆ. ಜಗದೀಶ್ ಅವರಿಗೆ ಕಪ್ ಗೆಲ್ಲಬೇಕು ಎನ್ನುವ ಯಾವುದೇ ಉದ್ದೇಶ ಇಲ್ಲ. ಈ ಬಗ್ಗೆ ಅವರು ಓಪನ್ ಆಗಿ ಹೇಳಿಕೊಂಡಿದ್ದಾರೆ. ಮಾನವೀಯತೆ ಇಲ್ಲದ ಜಾಗದಲ್ಲಿ ತಾವು ನಿಲ್ಲೋದಿಲ್ಲ ಎಂದು ಅವರು ಹೇಳಿದ್ದಾರೆ. ಈ ಬಾರಿ ಸ್ವರ್ಗ ಹಾಗೂ ನರಕ ಎನ್ನ
ಕನ್ನಡತಿ ಧಾರಾವಾಹಿ ನಟಿ ಮದುವೆ ಪ್ರಸ್ತಾಪಕ್ಕೆ ಹೆದರಿ ಪ್ರಾಣ ಬಿಟ್ಟ ಯುವಕ
ಬೆಂಗಳೂರು: ಕನ್ನಡತಿ ಧಾರಾವಾಹಿಯ ನಟಿಯನ್ನು ಕೆಲವು ದಿನಗಳಿಂದ ಪ್ರೀತಿ ಮಾಡುತ್ತಿದ್ದ ಯುವಕ, ನಟಿಯ ಮದುವೆ ಪ್ರಸ್ತಾಪವನ್ನು ತಿರಸ್ಕರಿಸಿದ್ದಾನೆ. ಆದರೂ ಬೆನ್ನುಬಿಡದೇ ಮದುವೆಗೆ ಪೀಡಿಸಿದ್ದ ಯುವತಿಯ ಕಾಟಕ್ಕೆ ಬೇಸತ್ತು ಇದೀಗ ಪ್ರಾಣವನ್ನೇ ಬಿಟ್ಟಿದ್ದಾನೆ. ಮೃತ ಯುವಕನನ್ನು ಮದನ್ (25) ಎಂದು ಗುರುತಿಸಲಾಗಿದೆ. ಸಿರಿಯಲ್ ನಟಿ ವೀಣಾ ಮೋಹಕ್ಕೆ ಬಿದ್ದಿದ್ದ ಮದನ್ ಆಕೆಯನ್ನು ಪ್ರೀತಿ ಮಾಡುತ್ತಾ ಕೆಲವು ದಿನಗಳಿಂದ ಇಬ್ಬರೂ ಲಿವಿಂಗ್ ರಿಲ
ಕಾಂತಾರ-2 ತಂಡವನ್ನು ಸೇರಿಕೊಂಡ ಮೋಹನ್ಲಾಲ್ ?
ಬೆಂಗಳೂರು: ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ‘ಕಾಂತಾರ 2’ ಅಂಗಳದಿಂದ ಹೊಸ ಸುದ್ದಿಯೊಂದು ಕೇಳಿ ಬಂದಿದೆ. ಭಾರತದ ಇಡೀ ಚಿತ್ರರಂಗದತ್ತ ಚಂದನವನದತ್ತ ನೋಡುವಂತೆ ಮಾಡಿದ ಚಿತ್ರ ಕಾಂತಾರ. ಇದೀಗ ಕಾಂತಾರ-2ರ ಅಪ್ಡೇಟ್ ಗಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ. ಮಲಯಾಳಂ ಸಿನಿಮಾರಂಗದ ದಂತಕತೆ ಮೋಹನ್ಲಾಲ್ ನಟಿಸುತ್ತಿದ್ದಾರೆ ಎನ್ನಲಾಗಿದೆ. ಈ ಸಿನಿಮಾದಲ್ಲಿ ರಿಷಬ್ ತಂದೆಯ ಪಾತ್ರದಲ್ಲಿ ಮೋಹನ್ಲಾಲ್ ಕಾಣಿಸಿಕೊಳ್ಳಲಿದ್
ಹಳೇ ಗೆಳೆಯನನ್ನೇ ವರಿಸಲು ಹೊರಟ ನಟಿ ವನಿತಾ ವಿಜಯ್ಕುಮಾರ್
ನ್ಯೂಸ್ ಆ್ಯರೋ: ಸದಾ ವಿವಾದಗಳಿಂದ ಸುದ್ದಿಯಾಗುವ ನಟಿ ವನಿತಾ ವಿಜಯ್ಕುಮಾರ್ ಅವರು ಈಗ ಒಂದು ಅಚ್ಚರಿಯ ವಿಷಯ ಹಂಚಿಕೊಂಡಿದ್ದಾರೆ. ಸದ್ಯ ವನಿತಾ ಅವರಿಗೆ 43 ವರ್ಷ ವಯಸ್ಸು. ಈ ಪ್ರಾಯದಲ್ಲಿ ಅವರು ಮದುವೆ ಆಗಲು ಸಜ್ಜಾಗಿದ್ದಾರೆ. ಇದು ಅವರ ಮೊದಲ ಮದುವೆ ಅಲ್ಲ. ಈಗಾಗಲೇ 3 ಬಾರಿ ಮದುವೆ ಆಗಿ ವಿಚ್ಛೇದನ ಪಡೆದಿರುವ ಅವರಿಗೆ ಇದು 4ನೇ ಮದುವೆ! ಆ ಕಾರಣದಿಂದ ಎಲ್ಲರಿಗೂ ಅಚ್ಚರಿ ಆಗಿದೆ. ಹಳೇ ಗೆಳೆಯ ರಾಬರ್ಟ್ಗೆ ವನಿತಾ ಅವರು ಪ್ರಪೋಸ್
ರಿವಾಲ್ವಾರ್ನಿಂದ ಮಿಸ್ ಫೈರ್: ನಟ ಗೋವಿಂದ ಆಸ್ಪತ್ರೆಗೆ ದಾಖಲು !
ಮುಂಬೈ: ತಮ್ಮದೇ ರಿವಾಲ್ವಾರ್ನಿಂದ ಆಕಸ್ಮಿಕವಾಗಿ ಫೈರ್ ಆದ ಗುಂಡು ತಗುಲಿ ನಟ ಮತ್ತು ಶಿವಸೇನಾ ನಾಯಕ ಗೋವಿಂದ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ. ಇಂದು ಬೆಳಗ್ಗೆ ಆಕಸ್ಮಿಕವಾಗಿ ಹಿರಿಯ ನಟ ಗೋವಿಂದ ಅವರ ಕಾಲಿಗೆ ಗುಂಡು ತಗುಲಿದೆ. ಗಾಯಗೊಂಡಿರುವ ನಟನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮುಂಬೈ ಪೊಲೀಸರು ಮಾಹಿತಿ ನೀಡಿದ್ದಾರೆ. ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.