ತೆಲಂಗಾಣ: ರಾಷ್ಟ್ರಪ್ರಶಸ್ತಿ ವಿಜೇತ ಡ್ಯಾನ್ಸ್ ಕೊರಿಯೋಗ್ರಾಫರ್ ಜಾನಿ ಮಾಸ್ಟರ್ಗೆ ಷರತ್ತುಬದ್ಧ ತಾತ್ಕಾಲಿಕ ಜಾಮೀನು ಮಂಜೂರಾಗಿದೆ. ಅತ್ಯಾಚಾರ, ಲೈಂಗಿಕ ದೌರ್ಜನ್ಯ, ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಜಾನಿ ಮಾಸ್ಟರ್ ಅನ್ನು ಕೆ ವಾರದ ಹಿಂದೆ ತೆಲಂಗಾಣ ಪೊಲೀಸರು ಬಂಧಿಸಿದ್ದರು. ಇದೀಗ ಜಾನಿ ಮಾಸ್ಟರ್ಗೆ ಐದು ದಿನಗಳ ತಾತ್ಕಾಲಿಕ ಜಾಮೀನು ನೀಡಲಾಗಿದ್ದು, ರಾಷ್ಟ್ರಪ್ರಶಸ್ತಿಯನ್ನು ಸ್ವೀಕರಿಸಲೆಂದು ಈ ಜಾಮೀನನ್
ಸಚಿವೆಯ ವಿವಾದಿತ ಹೇಳಿಕೆಗೆ ನಟಿ ಸಮಂತಾ ರಿಯಾಕ್ಷನ್
ನ್ಯೂಸ್ ಆ್ಯರೋ: ನಾಗಚೈತನ್ಯ – ಸಮಂತಾ ಡಿವೋರ್ಸ್ ಆಗಿ ಮೂರು ವರ್ಷವೇ ಕಳೆದಿದ್ರೂ ಆ ಜೋಡಿಯ ಕೆಲ ಗಾಸಿಪ್ಗಳು ಇನ್ನೂ ಕಮ್ಮಿಯಾಗಿಲ್ಲ. ನಾಗಚೈತನ್ಯ ನಿಶ್ಚಿತಾರ್ಥವೊಂದು ಸಖತ್ ಸುದ್ದಿಯಾಗಿತ್ತು. ಆದ್ರೆ ನಿನ್ನೆ ತೆಲಂಗಾಣ ಸಚಿವೆ ಇವರ ಡಿವೋರ್ಸ್ಗೆ ಕಾರಣ ಬಿಚ್ಚಿಟ್ಟಿದ್ದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ತೆಲಂಗಾಣದ ಸಚಿವೆ ಕೊಂಡ ಸುರೇಖಾ, ಸಮಂತಾ ಡಿವೋರ್ಸ್ಗೆ ತೆಲಂಗಾಣ ಮಾಜಿ ಸಿಎಂ ಕೆಸಿಆರ್ ಪುತ್ರ ಮಾಜಿ ಸಚಿವ ಕೆಟಿ ರಾಮರಾ
ಸ್ವರ್ಗ- ನರಕದಲ್ಲಿ ಹೆಚ್ಚಿದ ಕಲಹ: ಬಿಗ್ ಬಾಸ್ ತೊರೆಯಲು ಮುಂದಾದ ಲಾಯರ್ ಜಗದೀಶ್
ನ್ಯೂಸ್ ಆ್ಯರೋ: ‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ 17 ಸ್ಪರ್ಧಿಗಳಿದ್ದಾರೆ. ಈ ಪೈಕಿ ಈ ವಾರ ಒಬ್ಬರು ಎಲಿಮಿನೇಟ್ ಆಗಲಿದ್ದಾರೆ. ಇದಕ್ಕೂ ಮೊದಲೇ ಬಿಗ್ ಬಾಸ್ನ ತೊರೆಯುವ ನಿರ್ಧಾರಕ್ಕೆ ಬಂದಿದ್ದಾರೆ. ಜಗದೀಶ್ ಅವರಿಗೆ ಕಪ್ ಗೆಲ್ಲಬೇಕು ಎನ್ನುವ ಯಾವುದೇ ಉದ್ದೇಶ ಇಲ್ಲ. ಈ ಬಗ್ಗೆ ಅವರು ಓಪನ್ ಆಗಿ ಹೇಳಿಕೊಂಡಿದ್ದಾರೆ. ಮಾನವೀಯತೆ ಇಲ್ಲದ ಜಾಗದಲ್ಲಿ ತಾವು ನಿಲ್ಲೋದಿಲ್ಲ ಎಂದು ಅವರು ಹೇಳಿದ್ದಾರೆ. ಈ ಬಾರಿ ಸ್ವರ್ಗ ಹಾಗೂ ನರಕ ಎನ್ನ
ಕನ್ನಡತಿ ಧಾರಾವಾಹಿ ನಟಿ ಮದುವೆ ಪ್ರಸ್ತಾಪಕ್ಕೆ ಹೆದರಿ ಪ್ರಾಣ ಬಿಟ್ಟ ಯುವಕ
ಬೆಂಗಳೂರು: ಕನ್ನಡತಿ ಧಾರಾವಾಹಿಯ ನಟಿಯನ್ನು ಕೆಲವು ದಿನಗಳಿಂದ ಪ್ರೀತಿ ಮಾಡುತ್ತಿದ್ದ ಯುವಕ, ನಟಿಯ ಮದುವೆ ಪ್ರಸ್ತಾಪವನ್ನು ತಿರಸ್ಕರಿಸಿದ್ದಾನೆ. ಆದರೂ ಬೆನ್ನುಬಿಡದೇ ಮದುವೆಗೆ ಪೀಡಿಸಿದ್ದ ಯುವತಿಯ ಕಾಟಕ್ಕೆ ಬೇಸತ್ತು ಇದೀಗ ಪ್ರಾಣವನ್ನೇ ಬಿಟ್ಟಿದ್ದಾನೆ. ಮೃತ ಯುವಕನನ್ನು ಮದನ್ (25) ಎಂದು ಗುರುತಿಸಲಾಗಿದೆ. ಸಿರಿಯಲ್ ನಟಿ ವೀಣಾ ಮೋಹಕ್ಕೆ ಬಿದ್ದಿದ್ದ ಮದನ್ ಆಕೆಯನ್ನು ಪ್ರೀತಿ ಮಾಡುತ್ತಾ ಕೆಲವು ದಿನಗಳಿಂದ ಇಬ್ಬರೂ ಲಿವಿಂಗ್ ರಿಲ
ಕಾಂತಾರ-2 ತಂಡವನ್ನು ಸೇರಿಕೊಂಡ ಮೋಹನ್ಲಾಲ್ ?
ಬೆಂಗಳೂರು: ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ‘ಕಾಂತಾರ 2’ ಅಂಗಳದಿಂದ ಹೊಸ ಸುದ್ದಿಯೊಂದು ಕೇಳಿ ಬಂದಿದೆ. ಭಾರತದ ಇಡೀ ಚಿತ್ರರಂಗದತ್ತ ಚಂದನವನದತ್ತ ನೋಡುವಂತೆ ಮಾಡಿದ ಚಿತ್ರ ಕಾಂತಾರ. ಇದೀಗ ಕಾಂತಾರ-2ರ ಅಪ್ಡೇಟ್ ಗಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ. ಮಲಯಾಳಂ ಸಿನಿಮಾರಂಗದ ದಂತಕತೆ ಮೋಹನ್ಲಾಲ್ ನಟಿಸುತ್ತಿದ್ದಾರೆ ಎನ್ನಲಾಗಿದೆ. ಈ ಸಿನಿಮಾದಲ್ಲಿ ರಿಷಬ್ ತಂದೆಯ ಪಾತ್ರದಲ್ಲಿ ಮೋಹನ್ಲಾಲ್ ಕಾಣಿಸಿಕೊಳ್ಳಲಿದ್