ನ್ಯೂಸ್ ಆ್ಯರೋ: ಸದಾ ವಿವಾದಗಳಿಂದ ಸುದ್ದಿಯಾಗುವ ನಟಿ ವನಿತಾ ವಿಜಯ್ಕುಮಾರ್ ಅವರು ಈಗ ಒಂದು ಅಚ್ಚರಿಯ ವಿಷಯ ಹಂಚಿಕೊಂಡಿದ್ದಾರೆ. ಸದ್ಯ ವನಿತಾ ಅವರಿಗೆ 43 ವರ್ಷ ವಯಸ್ಸು. ಈ ಪ್ರಾಯದಲ್ಲಿ ಅವರು ಮದುವೆ ಆಗಲು ಸಜ್ಜಾಗಿದ್ದಾರೆ. ಇದು ಅವರ ಮೊದಲ ಮದುವೆ ಅಲ್ಲ. ಈಗಾಗಲೇ 3 ಬಾರಿ ಮದುವೆ ಆಗಿ ವಿಚ್ಛೇದನ ಪಡೆದಿರುವ ಅವರಿಗೆ ಇದು 4ನೇ ಮದುವೆ! ಆ ಕಾರಣದಿಂದ ಎಲ್ಲರಿಗೂ ಅಚ್ಚರಿ ಆಗಿದೆ. ಹಳೇ ಗೆಳೆಯ ರಾಬರ್ಟ್ಗೆ ವನಿತಾ ಅವರು ಪ್ರಪೋಸ್
ರಿವಾಲ್ವಾರ್ನಿಂದ ಮಿಸ್ ಫೈರ್: ನಟ ಗೋವಿಂದ ಆಸ್ಪತ್ರೆಗೆ ದಾಖಲು !
ಮುಂಬೈ: ತಮ್ಮದೇ ರಿವಾಲ್ವಾರ್ನಿಂದ ಆಕಸ್ಮಿಕವಾಗಿ ಫೈರ್ ಆದ ಗುಂಡು ತಗುಲಿ ನಟ ಮತ್ತು ಶಿವಸೇನಾ ನಾಯಕ ಗೋವಿಂದ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ. ಇಂದು ಬೆಳಗ್ಗೆ ಆಕಸ್ಮಿಕವಾಗಿ ಹಿರಿಯ ನಟ ಗೋವಿಂದ ಅವರ ಕಾಲಿಗೆ ಗುಂಡು ತಗುಲಿದೆ. ಗಾಯಗೊಂಡಿರುವ ನಟನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮುಂಬೈ ಪೊಲೀಸರು ಮಾಹಿತಿ ನೀಡಿದ್ದಾರೆ. ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಆಸ್ಪತ್ರೆ ದಾಖಲಾದ ಸೂಪರ್ ಸ್ಟಾರ್ ರಜನಿಕಾಂತ್
ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ಚೆನ್ನೈನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಲ್ಲಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂಬ ಸುದ್ದಿ ಮೂಲಗಳು ತಿಳಿಸಿವೆ. ನೆಲ್ಸನ್ ದಿಲೀಪ್ಕುಮಾರ್ ಅವರ ‘ಜೈಲರ್’ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ಸದ್ಯ ವೆಟ್ಟೈಯನ್ ಸಿನಿಮಾದ ಬಿಡುಗಡೆಯ ಹಂತದಲ್ಲಿದ್ದಾರೆ. ಸದ್ಯ ರಜನಿಕಾಂತ್ಗೆ ಹೊಟ್ಟೆ ನೋವು ಕಾಡಿದೆ. ಅದರಿಂದ ಬ
ಶಶಿಕುಮಾರ್ ಮಗನ ಹುಟ್ಟುಹಬ್ಬದಂದೇ 3ನೇ ಚಿತ್ರ “ರಾಶಿ” ಟೈಟಲ್ ಲಾಂಚ್..!
ನ್ಯೂಸ್ ಆ್ಯರೋ : ಸ್ಯಾಂಡಲ್ ವುಡ್ ಸ್ಫುರದ್ರೂಪಿ ನಟ ಶಶಿ ಕುಮಾರ್ ಮಗ ಆದಿತ್ಯ ಅವರ ಹುಟ್ಟು ಹಬ್ಬದ ದಿನ ಅಂದ್ರೆ ಇವತ್ತು ಅವರ 3ನೇ ಚಿತ್ರಕ್ಕೆ ರಾಶಿ ಅಂತ ಹೆಸರಿಡಲಾಗಿದೆ. ಈಗಾಗಲೇ ಆದಿತ್ಯ 2 ಸಿನಿಮಾಗಳಲ್ಲಿ ನಟಿಸಿದ್ದು ಇದು ಅವರ ಮೂರನೇ ಸಿನಿಮಾ ಆಗಿದೆ. ಇನ್ನು ರಾಶಿ ಸಿನಿಮಾ ಧುವನ್ ಫಿಲ್ಮಂಸ್ ಲಾಂಛನದಲ್ಲಿ ಅಖಿಲೇಶ್ ನಿರ್ಮಾಣ ಆಗುತ್ತಿದ್ದು, ವಿಜಯ್ ಪಾಳೇಗಾರ್ ನಿರ್ದೇಶನ ಮಾಡುತ್ತಿದ್ದಾರೆ. ಲವ್ಸ್ಟೋರಿ ಹೊಂದಿರೋ ಈ ಚಿತ್ರಕ್ಕ
ಕನ್ನಡತಿ ಸೀರಿಯಲ್ ನಟನ ಕಾರು ಅಪಘಾತ; ಪ್ರಜ್ಞಾಹೀನ ಸ್ಥಿತಿಯಲ್ಲಿ ಕಿರಣ್ ರಾಜ್
ನ್ಯೂಸ್ ಆ್ಯರೋ : ಕನ್ನಡತಿ ಸೀರಿಯಲ್ ನ ಮೂಲಕವೇ ಮನೆಮತಾಗಿದ್ದ ನಟ ಕಿರಣ್ ರಾಜ್ ಅವರು ಸಂಚರಿಸುತ್ತಿದ್ದ ಕಾರು ಅಪಘಾತವಾಗಿದೆ. ಕಾರು ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ಕಿರಣ್ ರಾಜ್ ಅವರ ಎದೆಯ ಭಾಗಕ್ಕೆ ಗಂಭೀರವಾಗಿ ಪೆಟ್ಟು ಬಿದ್ದಿದ್ದು, ಆ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕನ್ನಡತಿ ಸೀರಿಯಲ್ ನ ಬಳಿಕ ಬೆಳ್ಳಿತೆರೆಗೆ ಕಾಲಿಟ್ಟಿದ್ದ ನಟ ಸದ್ಯ ರಾನಿ ಚಿತ್ರದ ಪ್ರಚಾರದಲ್ಲಿ ಬಿಜಿಯಾಗಿದ್ದರು. ಕಿರಣ್ ರಾಜ್ &