ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ಚೆನ್ನೈನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಲ್ಲಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂಬ ಸುದ್ದಿ ಮೂಲಗಳು ತಿಳಿಸಿವೆ. ನೆಲ್ಸನ್ ದಿಲೀಪ್ಕುಮಾರ್ ಅವರ ‘ಜೈಲರ್’ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ಸದ್ಯ ವೆಟ್ಟೈಯನ್ ಸಿನಿಮಾದ ಬಿಡುಗಡೆಯ ಹಂತದಲ್ಲಿದ್ದಾರೆ. ಸದ್ಯ ರಜನಿಕಾಂತ್ಗೆ ಹೊಟ್ಟೆ ನೋವು ಕಾಡಿದೆ. ಅದರಿಂದ ಬ
ಶಶಿಕುಮಾರ್ ಮಗನ ಹುಟ್ಟುಹಬ್ಬದಂದೇ 3ನೇ ಚಿತ್ರ “ರಾಶಿ” ಟೈಟಲ್ ಲಾಂಚ್..!
ನ್ಯೂಸ್ ಆ್ಯರೋ : ಸ್ಯಾಂಡಲ್ ವುಡ್ ಸ್ಫುರದ್ರೂಪಿ ನಟ ಶಶಿ ಕುಮಾರ್ ಮಗ ಆದಿತ್ಯ ಅವರ ಹುಟ್ಟು ಹಬ್ಬದ ದಿನ ಅಂದ್ರೆ ಇವತ್ತು ಅವರ 3ನೇ ಚಿತ್ರಕ್ಕೆ ರಾಶಿ ಅಂತ ಹೆಸರಿಡಲಾಗಿದೆ. ಈಗಾಗಲೇ ಆದಿತ್ಯ 2 ಸಿನಿಮಾಗಳಲ್ಲಿ ನಟಿಸಿದ್ದು ಇದು ಅವರ ಮೂರನೇ ಸಿನಿಮಾ ಆಗಿದೆ. ಇನ್ನು ರಾಶಿ ಸಿನಿಮಾ ಧುವನ್ ಫಿಲ್ಮಂಸ್ ಲಾಂಛನದಲ್ಲಿ ಅಖಿಲೇಶ್ ನಿರ್ಮಾಣ ಆಗುತ್ತಿದ್ದು, ವಿಜಯ್ ಪಾಳೇಗಾರ್ ನಿರ್ದೇಶನ ಮಾಡುತ್ತಿದ್ದಾರೆ. ಲವ್ಸ್ಟೋರಿ ಹೊಂದಿರೋ ಈ ಚಿತ್ರಕ್ಕ
ಕನ್ನಡತಿ ಸೀರಿಯಲ್ ನಟನ ಕಾರು ಅಪಘಾತ; ಪ್ರಜ್ಞಾಹೀನ ಸ್ಥಿತಿಯಲ್ಲಿ ಕಿರಣ್ ರಾಜ್
ನ್ಯೂಸ್ ಆ್ಯರೋ : ಕನ್ನಡತಿ ಸೀರಿಯಲ್ ನ ಮೂಲಕವೇ ಮನೆಮತಾಗಿದ್ದ ನಟ ಕಿರಣ್ ರಾಜ್ ಅವರು ಸಂಚರಿಸುತ್ತಿದ್ದ ಕಾರು ಅಪಘಾತವಾಗಿದೆ. ಕಾರು ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ಕಿರಣ್ ರಾಜ್ ಅವರ ಎದೆಯ ಭಾಗಕ್ಕೆ ಗಂಭೀರವಾಗಿ ಪೆಟ್ಟು ಬಿದ್ದಿದ್ದು, ಆ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕನ್ನಡತಿ ಸೀರಿಯಲ್ ನ ಬಳಿಕ ಬೆಳ್ಳಿತೆರೆಗೆ ಕಾಲಿಟ್ಟಿದ್ದ ನಟ ಸದ್ಯ ರಾನಿ ಚಿತ್ರದ ಪ್ರಚಾರದಲ್ಲಿ ಬಿಜಿಯಾಗಿದ್ದರು. ಕಿರಣ್ ರಾಜ್ &
ಶಕ್ತಿಪೀಠ ಆಶೀರ್ವಾದದಿಂದಾದ್ರು ಕಾಟೇರನಿಗೆ ಸಿಗುತ್ತಾ ಜೈಲಿನಿಂದ ಮುಕ್ತಿ? ದರ್ಶನ್ ಪತ್ನಿ ವಿಜಯಲಕ್ಷ್ಮಿ ಟೆಂಪಲ್ ರನ್ …
ನ್ಯೂಸ್ ಆ್ಯರೋ : ದರ್ಶನ್ ಬಿಡುಗಡೆಗಾಗಿ ಕಾನೂನು ಹೋರಾಟದಲ್ಲಿ ಬ್ಯುಸಿಯಾಗಿರುವ ಪತ್ನಿ ವಿಜಯಲಕ್ಷ್ಮಿ ಇದೀಗ ದೇವರ ಮೊರೆ ಹೋಗಿದ್ದಾರೆ. ಅಸ್ಸಾಂನ ಗುವ್ಹಾಟಿಯಲ್ಲಿರುವ ಕಾಮಾಕ್ಯ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ನಟ ದರ್ಶನ್ ಹಾಗೂ ಆತನ ಗ್ಯಾಂಗ್ ಮೇಲಿನ ಕೇಸ್ ಚಾರ್ಜ್ ಶೀಟ್ ಸಲ್ಲಿಕೆ ಬಳಿಕ ಬಿಗಿಗೊಂಡಿದೆ. ಈ ಚಾರ್ಜ್ ಶೀಟ್ನಲ್ಲಿ ಪ್ರಕರಣ ಸ್ಫೋಟಕತೆಯನ್ನು ಎಳೆ ಎಳೆಯಾಗಿ
ಮೋಹಕ ತಾರೆಯ ಮದುವೆ ಡೇಟ್ ಫಿಕ್ಸ್? ಕೊನೆಗೂ ಕೂಡಿಬಂತು ಕಂಕಣ ಭಾಗ್ಯ…!
ನ್ಯೂಸ್ ಆ್ಯರೋ : ಸ್ಯಾಂಡಲ್ ವುಡ್ ನ ಮೋಹಕ ತಾರೆ ರಮ್ಯಾಗೆ ಕೊನೆಗೂ ಕೂಡಿಬಂತು ಕಂಕಣ ಭಾಗ್ಯ. ಇದೇ ವರ್ಷಾಂತ್ಯದ ನವೆಂಬರ್ ತಿಂಗಳಿನಲ್ಲಿ ರಮ್ಯಾ ಹಸೆಮಣೆ ಏರಲಿದ್ದಾರೆ ಎಂದು ವರದಿಯಾಗಿದೆ. ನವೆಂಬರ್ ತಿಂಗಳಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲು ಸಿದ್ಧತೆಗಳಾಗುತ್ತಿದೆ. ಜೊತೆಗೆ ಸದ್ಯದಲ್ಲೇ ನಿಶ್ಚಿತಾರ್ಥ ಕಾರ್ಯಕ್ರಮವು ನಡೆಯಲಿದೆ ಎನ್ನಲಾಗಿದೆ. ನಟಿ ರಮ್ಯಾ ಬೆಂಗಳೂರಿನ ಖ್ಯಾತ ಉದ್ಯಮಿಯನ್ನು ಮದುವೆಯಾಗಲಿದ್ದಾರೆ ಎನ್ನಲಾಗಿದೆ. ಆದರೆ