ನ್ಯೂಸ್ ಆ್ಯರೋ : ಆಗಸ್ಟ್ 10 ಮತ್ತು 11ರಂದು ಬೆಂಗಳೂರಿನಲ್ಲಿ ಹಿಂದು ಸಂಪ್ರದಾಯದ ಪ್ರಕಾರ ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ತರುಣ್ ಸುಧೀರ್ ಮತ್ತು ಸೋನಲ್ ಮಂಥೆರೋ ಕಾಲಿಟ್ಟಿದರು. ಈಗ ಮತ್ತೆ ಮಂಗಳೂರಿನಲ್ಲಿ ಕ್ರಿಶ್ಚಿಯನ್ ಸಂಪ್ರದಾಯದ ಪ್ರಕಾರ ಮದುವೆ ಮಾಡಿಕೊಂಡಿದ್ದಾರೆ. ಇದೀಗ ತರುಣ್ ಸುಧೀರ್ ಸಾಂಪ್ರದಾಯಿಕವಾಗಿ ಮಂಗಳೂರಿನ ಅಳಿಯನಾಗಿದ್ದಾರೆ. ಅರಿಶಿಣ ಶಾಸ್ತ್ರ, ಮೆಹೇಂದಿ ಶಾಸ್ತ್ರ, ರಿಸೆಪ್ಶನ್ ಮತ್ತು ಮುಹೂರ್
Dr. Bro LIVE : ಯೂಟ್ಯೂಬ್ ನಿಂದ ಬರೋ ತಿಂಗಳ ಗಳಿಕೆ ರಿವೀಲ್ ಮಾಡಿದ ಗಗನ್ – ಬಿಗ್ ಬಾಸ್ ಗೆ ಹೋಗೋ ಬಗ್ಗೆ ಏನಂದ್ರು?
ನ್ಯೂಸ್ ಆ್ಯರೋ : ನಮಸ್ಕಾರ ದೇವ್ರು.. ಇದನ್ನು ಕೇಳಿದ ಕೂಡಲೇ ನಿಮ್ಮ ತಲೆಯಲ್ಲಿ ಒಬ್ಬನ ಮುಖ ನೆನೆಪಿಗೆ ಬರುತ್ತೆ. ಆತನ ಮಾತುಗಳ, ಆತನ ವಿಡಿಯೋಗಳು, ಬೇರೆ ಬೇರೆ ದೇಶಗಳಲ್ಲೂ ಕನ್ನಡದ ಕಂಪು ಹರಿಸುತ್ತಿರೋ ವ್ಯಕ್ತಿ ನಿಮ್ಮ ಕಣ್ಣ ಮುಂದೆ ಬಂದು ನಿಲ್ಲುತ್ತಾರೆ. ಆತನೇ ಡಾ. ಬ್ರೋ ಅಲಿಯಾಸ್ ಗಗನ್.. ನಿನ್ನೆ ಲೈವ್ ಬಂದಿದ್ದ ಗಗನ್, ವೀಕ್ಷಕರ ಪ್ರಶ್ನೆಗಳಿಗೆ ಉತ್ತರ ನೀಡ್ತಾ ಹೋದ್ರು. ಇದೇ ವೇಳೆ ಸಮಯದಲ್ಲಿ ತಮಗೆ ತಿಂಗಳಿಗೆ ಯುಟ್ಯೂಬ್
ಕಾಲಿವುಡ್ ನಲ್ಲಿ ಸೆಕ್ಸ್ ಮಾಫಿಯಾ, ಸೆಕ್ಸ್ ಗೆ ಒಪ್ಪಿದರಷ್ಟೇ ಚಾನ್ಸ್ – ಸ್ಟಾರ್ ನಟರೂ ಸೇರಿ 15 ಮಂದಿಯ ಗ್ಯಾಂಗ್ ನ ಮಾಫಿಯಾದ ಕರಾಳ ಮುಖ ಬಯಲು..!!
ನ್ಯೂಸ್ ಆ್ಯರೋ : ಕಾಲಿವುಡ್ ನಲ್ಲಿ ಸೆಕ್ಸ್ ಮಾಫಿಯಾದ ಭಾರೀ ಸಂಚಲನ ಉಂಟಾಗಿದ್ದು, ಇಡೀ ಚಿತ್ರೋದ್ಯಮವೇ ಬೆಚ್ಚಿಬಿದ್ದಿದೆ. ಕೇರಳ ಚಿತ್ರರಂಗದ ಸೆಕ್ಸ್ ಹಗರಣ ಹೊರಬಿದ್ದಿದ್ದು 15 ದೊಡ್ಡ ವ್ಯಕ್ತಿಗಳು ಭಾರಿ ದಂಧೆ ನಡೆಸಿದ್ದಾರೆ ಎಂಬ ಸ್ಪೋಟಕ ವರದಿಗಳು ಲಭ್ಯವಾಗಿವೆ. ಮಲಯಾಳ ಚಿತ್ರರಂಗವು ನಿರ್ದೇಶಕರು, ನಿರ್ಮಾಪಕರು ಹಾಗೂ ಪ್ರಮುಖ ನಟರನ್ನು ಒಳಗೊಂಡ 15 ಪುರುಷರ ಮಾಫಿಯಾ ಕಪಿಮುಷ್ಟಿಯಲ್ಲಿದೆ. ಯಾರನ್ನು ಸಿನಿಮಾಕ್ಕೆ ತೆಗೆದುಕೊಳ್ಳಬೇ
70th National Film Awards : ಕಾಂತಾರದ “ಶಿವ” ರಿಷಭ್ ಶೆಟ್ಟಿಗೆ ಒಲಿದ ಅತ್ಯುತ್ತಮ ನಟ ಪ್ರಶಸ್ತಿ – ರಾಷ್ಟ್ರೀಯ ಪ್ರಶಸ್ತಿ ಪಡೆದ ವಿಜೇತರ ಪಟ್ಟಿ ಹೀಗಿದೆ…
ನ್ಯೂಸ್ ಆ್ಯರೋ : ಭಾರತದ ಪ್ರತಿಷ್ಠಿತ ಸಿನಿಮಾ ಪ್ರಶಸ್ತಿ ಎನಿಸಿಕೊಂಡಿರುವ ರಾಷ್ಟ್ರ ಪ್ರಶಸ್ತಿ (70th National Film Awards) ಇಂದು ಘೋಷಣೆ ಆಗಿದ್ದು, ‘ಕಾಂತಾರ’ ಸಿನಿಮಾಗಾಗಿ ರಿಷಬ್ ಶೆಟ್ಟಿ ಅತ್ಯುತ್ತಮ ನಟ ಪ್ರಶಸ್ತಿ ಪಡೆದುಕೊಂಡರೆ, ಕೆಜಿಎಫ್ 2ಗೆ ಅತ್ತುತ್ತಮ ಕನ್ನಡ ಚಲನಚಿತ್ರ ಪ್ರಶಸ್ತಿ ಲಭಿಸಿದೆ. ಅಕ್ಟೋಬರ್ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. 2022ನೇ ಸಾಲಿನಲ್ಲಿ
ಆಟಿ ಅಮಾವಾಸ್ಯೆಯ ಸಂದೇಶ ಸಾರುವ ಸಾಕ್ಷ್ಯ ಚಿತ್ರ ಬಿಡುಗಡೆ – ತುಳುನಾಡು ವಿಶಿಷ್ಟ ಪರಂಪರೆಗಳ ನಾಡು : ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
ನ್ಯೂಸ್ ಆ್ಯರೋ : ನಾಗರಾಧನೆ, ದೈವಾರಾಧನೆ, ದೇವತಾರಾಧನೆಯ ಮುಖೇನ ಪ್ರಕೃತಿಯನ್ನು ಆರಾಧಿಸುವ ಪುಣ್ಯ ನೆಲ ತುಳುನಾಡು. ಈ ನೆಲದಲ್ಲಿ 12 ತಿಂಗಳಿಗೂ ಮಹತ್ವವಿದೆ, ವಿಶೇಷ ಆಚರಣೆ ಇದೆ. ಆಟಿ ತಿಂಗಳು ಅದರಲ್ಲೂ ಆಟಿ ಅಮಾವಾಸ್ಯೆಯ ದಿವಸ ಸಮಸ್ತ ತುಳುನಾಡಿನ ಜನರು ಜಾತಿ ಮತ ಭೇದವಿಲ್ಲದೆ, ಈ ಔಷಧೀಯ ಗುಣವುಳ್ಳ ಹಾಳೆ ಮರದ ಕೆತ್ತೆ ಕಷಾಯವನ್ನು ವರ್ಷ ಪೂರ್ತಿ ತನ್ನ ರೋಗ ನಿರೋಧಕ ಶಕ್ತಿಯ ವೃದ್ಧಿಗಾಗಿ ಸೇವಿಸುತ್ತಾರೆ. ಆದ್ದರಿಂದ ತುಳುನಾಡು ವ