ನ್ಯೂಸ್ ಆ್ಯರೋ : ಕಿರುತೆರೆಯ ಟಾಪ್ ಟಿಆರ್’ಪಿ ಗಳಿಸುವ ಬಿಗ್ ಬಾಸ್ ಕನ್ನಡದ ಈ ಬಾರಿಯ ಸೀಸನ್ ಆರಂಭಕ್ಕೆ ಡೇಟ್ ಫಿಕ್ಸ್ ಆಗಿದ್ದು, ವೀಕ್ಷಕರ ಕುತೂಹಲ ಕೆರಳಿಸಿದೆ. ಕಳೆದ ಬಾರಿ ನಟ ಕಾರ್ತಿಕ್ ಮಹೇಶ್ ಬಿಗ್ ಬಾಸ್ ನ ಚಾಂಪಿಯನ್ ಆಗಿದ್ದರೆ, ಡ್ರೋನ್ ಪ್ರತಾಪ್ ಎರಡನೇ ಸ್ಥಾನ ಪಡೆದಿದ್ದರು. ವಿವಾದಗಳಿಂದಲೇ ಸುದ್ದಿಯಾಗಿದ್ದ ಬಿಗ್ ಬಾಸ್ ಈ ಬಾರಿ ಮತ್ತೆ ಅಕ್ಟೋಬರ್ ಮೊದಲ ವಾರದಲ್ಲಿ ಆರಂಭವಾಗುವ ಬಗ್ಗೆ ಮಾತುಗಳು ಕೇಳಿ ಬರುತ್ತಿದೆ.
Tamilrockers :ಮನೆಯಲ್ಲಿ ಫ್ರೀ ಸಿನಿಮಾ ನೋಡ್ತಾ ಇದ್ದೋರಿಗೆ ಶಾಕಿಂಗ್ ನ್ಯೂಸ್ – ಪೈರಸಿ ಕಿಂಗ್ ತಮಿಳು ರಾಕರ್ಸ್ ಅಡ್ಮಿನ್ ಅರೆಸ್ಟ್..!
ನ್ಯೂಸ್ ಆ್ಯರೋ : ಕಳೆದ ಕೆಲವು ವರ್ಷಗಳಿಂದ ಬಹುಪಾಲು ಯುವಕರು ಥಿಯೇಟರ್ಗಿಂತ ಮೊಬೈಲ್ನಲ್ಲಿಯೇ ಹೆಚ್ಚಾಗಿ ಹೊಸ ಸಿನಿಮಾಗಳನ್ನು ನೋಡುತ್ತಿದ್ದಾರೆ. ಒಂದು ರೀತಿಯಲ್ಲಿ ಪೈರಸಿ ಟ್ರೆಂಡ್ ಹೆಚ್ಚಾಗಿದ್ದು ಒಂದೆಡೆಯಾಗಿದ್ದರೆ, ತಮಿಳು ರಾಕರ್ಸ್ ವೆಬ್ ಸೈಟ್ ನಲ್ಲಿ ಎಲ್ಲಾ ಚಿತ್ರಗಳೂ ಫ್ರೀ ಯಾಗಿ ಸಿಗ್ತಾ ಇತ್ತು. ಆದರೆ ಇನ್ಮುಂದೆ ಹಾಗಾಗಲ್ಲ, ತಮಿಳು ರಾಕರ್ಸ್ ಅಡ್ಮಿನ್ ಪೋಲಿಸರ ಕೈಗೆ ಲಾಕ್ ಆಗಿದ್ದಾನೆ. ಕೇರಳದ ತಿರುವನಂತಪುರಂನಲ್ಲಿರು
Udupi : ಅತ್ತ ಜೈಲಿನಲ್ಲಿ ದರ್ಶನ್, ಇತ್ತ ವಿಜಯಲಕ್ಷ್ಮಿ ಟೆಂಪಲ್ ರನ್ – ತಡರಾತ್ರಿ ಕೊಲ್ಲೂರಿಗೆ ದರ್ಶನ್ ಪತ್ನಿ ಎಂಟ್ರಿ, ನಾಳೆ ನವ ಚಂಡಿಕಾ ಹೋಮಕ್ಕೆ ಸಿದ್ಧತೆ
ನ್ಯೂಸ್ ಆ್ಯರೋ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಪಾಲಾಗಿದ್ದರೆ ಇತ್ತ ಉಡುಪಿ ಜಿಲ್ಲೆಯ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ನಟ ದರ್ಶನ್ ಪತ್ನಿ ತನ್ನ ಆಪ್ತರ ಜೊತೆ ಇಂದು ತಡರಾತ್ರಿ ಭೇಟಿ ನೀಡಿದ್ದಾರೆ. ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಭೇಟಿ ನೀಡಿದ ವಿಜಯಲಕ್ಷ್ಮಿ ದೇಗುಲದಲ್ಲಿ ಮೂಕಾಂಬಿಕಾ ದೇವಿಯ ದರ್ಶನಗೈದು ಪ್ರಾರ್ಥನೆ ಸಲ್ಲಿಸಿದ್ದಾರೆ. ನಾಳೆ ಕೊಲ್
ಕನ್ನಡ ಕಿರುತೆರೆಯ ಯಶಸ್ವಿ ನಿರ್ದೇಶಕ ಸಾವಿಗೆ ಶರಣು – ಶಾಂತಂ ಪಾಪಂ, ಕರಿಮಣಿ ನಿರ್ದೇಶಕ ವಿನೋದ್ ಜೀವಾಂತ್ಯ ಮಾಡಿಕೊಂಡಿದ್ದೇಕೆ?
ನ್ಯೂಸ್ ಆ್ಯರೋ : ಕನ್ನಡ ಕಿರುತೆರೆಯ ಖ್ಯಾತ ನಿರ್ದೇಶಕ ವಿನೋದ್ ದೊಂಡಾಲೆ ಅವರು ಬೆಂಗಳೂರಿನ ನಾಗರಬಾವಿಯಲ್ಲಿ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವ ಮೂಲಕ ಸಾವಿಗೆ ಶರಣಾಗಿದ್ದಾರೆ. ಸದ್ಯ ವಿಕ್ಟೊರಿಯಾ ಆಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಯುತ್ತಿದ್ದು, ಕುಟುಂಬಸ್ಥರಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಅತಿಥಿ, ಬೇರು, ತುತ್ತೂರಿ, ವಿಮುಕ್ತಿ ಸೇರಿದಂತೆ ಹಲವು ಚಿತ್ರಗಳಲ್ಲಿ ವಿನೋದ್ ಅವರು ಕೆಲಸ ಮಾಡಿದ್ದರು.
Rakshith Shetty : ಬ್ಯಾಚುಲರ್ ಪಾರ್ಟಿ ಸಿನೆಮಾದಲ್ಲಿ ಅನುಮತಿ ಇಲ್ಲದೆ ಹಾಡು ಬಳಕೆ -ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ವಿರುದ್ದ ಎಫ್ಐಆರ್
ನ್ಯೂಸ್ ಆ್ಯರೋ : ಕನ್ನಡದ ಖ್ಯಾತ ನಟ ರಕ್ಷಿತ್ ಶೆಟ್ಟಿಗೂ ಕಾಪಿರೈಟ್ ಉಲ್ಲಂಘನೆ ವಿವಾದಕ್ಕೂ ನಂಟು ಜಾಸ್ತಿ ಇದೆ. ಈ ಮೊದಲು ಕಿರಿಕ್ ಪಾರ್ಟಿ ಸಿನೆಮಾದಲ್ಲಿ ಹಾಡು ಬಳಕೆ ವಿರುದ್ದ ಕೇಸ್ ದಾಖಲಾಗಿತ್ತು, ಇದೀಗ ಮತ್ತೆ ಬ್ಯಾಚುಲರ್ ಪಾರ್ಟಿ ಸಿನೆಮಾದಲ್ಲಿ ಅನುಮತಿ ಇಲ್ಲದೆ ಹಳೆ ಹಾಡು ಬಳಕೆ ಮಾಡಿದ್ದಕ್ಕೆ ಎಫ್ಐಆರ್ ದಾಖಲಾಗಿದೆ. ಕಾಪಿರೈಟ್ ಉಲ್ಲಂಘನೆ ಆರೋಪದಡಿ ನಟ ರಕ್ಷಿತ್ ಶೆಟ್ಟಿ ವಿರುದ್ಧ ಬೆಂಗಳೂರಿನ ಯಶವಂತಪುರ ಪೊಲೀಸ್ ಠಾಣೆಯಲ್ಲಿ