Udupi : ಅತ್ತ ಜೈಲಿನಲ್ಲಿ ದರ್ಶನ್, ಇತ್ತ ವಿಜಯಲಕ್ಷ್ಮಿ ಟೆಂಪಲ್ ರನ್ – ತಡರಾತ್ರಿ ಕೊಲ್ಲೂರಿಗೆ ದರ್ಶನ್ ಪತ್ನಿ ಎಂಟ್ರಿ, ನಾಳೆ ನವ ಚಂಡಿಕಾ ಹೋಮಕ್ಕೆ ಸಿದ್ಧತೆ

ಮನರಂಜನೆ

ನ್ಯೂಸ್ ಆ್ಯರೋ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಪಾಲಾಗಿದ್ದರೆ ಇತ್ತ ಉಡುಪಿ ಜಿಲ್ಲೆಯ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ನಟ ದರ್ಶನ್ ಪತ್ನಿ ತನ್ನ ಆಪ್ತರ ಜೊತೆ ಇಂದು ತಡರಾತ್ರಿ ಭೇಟಿ ನೀಡಿದ್ದಾರೆ. ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಭೇಟಿ ನೀಡಿದ ವಿಜಯಲಕ್ಷ್ಮಿ ದೇಗುಲದಲ್ಲಿ ಮೂಕಾಂಬಿಕಾ ದೇವಿಯ ದರ್ಶನಗೈದು ಪ್ರಾರ್ಥನೆ ಸಲ್ಲಿಸಿದ್ದಾರೆ. ನಾಳೆ ಕೊಲ್

ಕನ್ನಡ ಕಿರುತೆರೆಯ ಯಶಸ್ವಿ ನಿರ್ದೇಶಕ ಸಾವಿಗೆ ಶರಣು – ಶಾಂತಂ ಪಾಪಂ, ಕರಿಮಣಿ ನಿರ್ದೇಶಕ ವಿನೋದ್ ಜೀವಾಂತ್ಯ ಮಾಡಿಕೊಂಡಿದ್ದೇಕೆ?

ಮನರಂಜನೆ

ನ್ಯೂಸ್ ಆ್ಯರೋ : ಕನ್ನಡ ಕಿರುತೆರೆಯ ಖ್ಯಾತ ನಿರ್ದೇಶಕ ವಿನೋದ್ ದೊಂಡಾಲೆ ಅವರು ಬೆಂಗಳೂರಿನ ನಾಗರಬಾವಿಯಲ್ಲಿ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವ ಮೂಲಕ ಸಾವಿಗೆ ಶರಣಾಗಿದ್ದಾರೆ. ಸದ್ಯ ವಿಕ್ಟೊರಿಯಾ ಆಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಯುತ್ತಿದ್ದು, ಕುಟುಂಬಸ್ಥರಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಅತಿಥಿ, ಬೇರು, ತುತ್ತೂರಿ, ವಿಮುಕ್ತಿ ಸೇರಿದಂತೆ ಹಲವು ಚಿತ್ರಗಳಲ್ಲಿ ವಿನೋದ್ ಅವರು ಕೆಲಸ ಮಾಡಿದ್ದರು.

Rakshith Shetty : ಬ್ಯಾಚುಲರ್ ಪಾರ್ಟಿ ಸಿನೆಮಾದಲ್ಲಿ ಅನುಮತಿ ಇಲ್ಲದೆ ಹಾಡು ಬಳಕೆ -ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ವಿರುದ್ದ ಎಫ್ಐಆರ್

ಮನರಂಜನೆ

ನ್ಯೂಸ್ ಆ್ಯರೋ : ಕನ್ನಡದ ಖ್ಯಾತ ನಟ ರಕ್ಷಿತ್ ಶೆಟ್ಟಿಗೂ ಕಾಪಿರೈಟ್ ಉಲ್ಲಂಘನೆ ವಿವಾದಕ್ಕೂ ನಂಟು ಜಾಸ್ತಿ ಇದೆ. ಈ ಮೊದಲು ಕಿರಿಕ್ ಪಾರ್ಟಿ ಸಿನೆಮಾದಲ್ಲಿ ಹಾಡು ಬಳಕೆ ವಿರುದ್ದ ಕೇಸ್ ದಾಖಲಾಗಿತ್ತು, ಇದೀಗ ಮತ್ತೆ ಬ್ಯಾಚುಲರ್ ಪಾರ್ಟಿ ಸಿನೆಮಾದಲ್ಲಿ ಅನುಮತಿ ಇಲ್ಲದೆ ಹಳೆ ಹಾಡು ಬಳಕೆ ಮಾಡಿದ್ದಕ್ಕೆ ಎಫ್ಐಆರ್ ದಾಖಲಾಗಿದೆ. ಕಾಪಿರೈಟ್ ಉಲ್ಲಂಘನೆ ಆರೋಪದಡಿ ನಟ ರಕ್ಷಿತ್ ಶೆಟ್ಟಿ ವಿರುದ್ಧ ಬೆಂಗಳೂರಿನ ಯಶವಂತಪುರ ಪೊಲೀಸ್ ಠಾಣೆಯಲ್ಲಿ

ಪಂಚಭೂತಗಳಲ್ಲಿ ಲೀನವಾದ ಮೆಟ್ರೋ ಧ್ವನಿ ಅಪರ್ಣಾ – ಅಪರ್ಣಾ ಅವರ ಬಾಲ್ಯ, ಕೆರಿಯರ್ ಕುರಿತ ಒಂದಿಷ್ಟು ಮಾಹಿತಿ ಹೀಗಿದೆ..

ಮನರಂಜನೆ

ನ್ಯೂಸ್ ಆ್ಯರೋ : ಕನ್ನಡ ಭಾಷೆಗೆ ಸ್ವರವಾಗಿದ್ದ ಅಪರ್ಣಾ ಅವರು ನಿನ್ನೆ ನಿಧನರಾಗಿದ್ದು, ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಬನಶಂಕರಿಯ ವಿದ್ಯುತ್ ಚಿತಾಗಾರದಲ್ಲಿ ಸ್ಮಾರ್ಥ ಬ್ರಾಹ್ಮಣ ಸಂಪ್ರದಾಯದಂತೆ ನೆರವೇರುವುದರೊಂದಿಗೆ ಅವರು ಪಂಚಭೂತಗಳಲ್ಲಿ ಲೀನವಾಗಿದ್ದಾರೆ. ಇಂದು ಬೆಳಗ್ಗೆ 7:30 ಗಂಟೆ ಆಸ್ಪತ್ರೆಯಿಂದ ಅಪರ್ಣಾ ಅವರ ಪಾರ್ಥೀವ ಶರೀರ ತಲುಪಿತ್ತು. ಬನಶಂಕರಿಯ 2ನೇ ಹಂತದಲ್ಲಿರುವಂತ ಮನೆ ಬಳಿ 11:30 ರವರೆಗೂ

Anchor Aparna ; ನಟಿ, ನಿರೂಪಕಿ ಅಪರ್ಣಾ ಇನ್ನಿಲ್ಲ – ಸ್ವಚ್ಛ ಕನ್ನಡದ ಮಾತಿನ ಮಲ್ಲಿ ಇನ್ನು ನೆನಪು ಮಾತ್ರ

ಮನರಂಜನೆ

ನ್ಯೂಸ್ ಆ್ಯರೋ‌ : ಕನ್ನಡಿಗರ ಮನೆಗದ್ದ ಖ್ಯಾತ ನಿರೂಪಕಿ, ನಟಿ ಅಪರ್ಣ ನಿಧನರಾಗಿದ್ದಾರೆ. ಮಹಾಮಾರಿ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅಪರ್ಣ ಇಂದು ಸಂಜೆ ಬನಶಂಕರಿ ಸೆಕೆಂಡ್ ಸ್ಟೇಜ್‌ನಲ್ಲಿರುವ ಅವರ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. 1984 ರಲ್ಲಿ ತೆರೆಕಂಡ ಪುಟ್ಟಣ್ಣ ಕಣಗಾಲ್ ರ ಮಸಣದ ಹೂವು ಚಿತ್ರದಿಂದ ಬೆಳಕಿಗೆ ಬಂದ ಅಪರ್ಣಾ ನಂತರ ಇನ್ಸ್‌ಪೆಕ್ಟರ್ ವಿಕ್ರಮ್ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಸಿ ಸೈ ಎನಿಸಿಕೊಂಡಿದ್ದಾರೆ. ಸ

Page 49 of 50