ತ್ರಿವಿಕ್ರಮ್ ಮೇಲೆ ಭವ್ಯಾಗೆ ನಿಜಕ್ಕೂ ಲವ್​ ಆಗಿದ್ಯಾ?; ರಹಸ್ಯ ಬಿಚ್ಚಿಟ್ಟ ಚೈತ್ರಾ ಕುಂದಾಪುರ

ಮನರಂಜನೆ

ನ್ಯೂಸ್ ಆ್ಯರೋ: ಕನ್ನಡದ ಬಿಗ್​ ರಿಯಾಲಿಟಿ ಶೋ ಬಿಗ್​ಬಾಸ್​ ಸೀಸನ್ 11 ಗ್ರ್ಯಾಂಡ್​ ಫಿನಾಲೆಗೆ ಎಂಟ್ರಿ ಕೊಡಲು ಸಜ್ಜಾಗಿದೆ. ಇದೇ ಹೊತ್ತಲ್ಲಿ ಭಾನುವಾರದ ಸಂಚಿಕೆಯಲ್ಲಿ ಬಿಗ್​ಬಾಸ್​ ಮನೆಯಿಂದ ಚೈತ್ರಾ ಕುಂದಾಪುರ ಆಚೆ ಬಂದಿದ್ದಾರೆ. 105 ದಿನಗಳ ಕಾಲ ಬಿಗ್​ಬಾಸ್​ ಮನೆಯಲ್ಲಿ ಉಳಿದುಕೊಂಡಿದ್ದ ಫೈರ್ ಬ್ರ್ಯಾಂಡ್ ಚೈತ್ರಾ ಕುಂದಾಪುರ ಮನೆಗೆ ವಾಪಸ್​ ಆಗಿದ್ದಾರೆ. ಇನ್ನೂ, ಬಿಗ್​ಬಾಸ್​ ಮನೆಯಿಂದ ಆಚೆ ಬರುತ್ತಿದ್ದಂತೆ ಖಾಸಗಿ ವಾಹಿನಿಯ​

ಹಿರಿಯ ನಟ ಸರಿಗಮ ವಿಜಯ್‌ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು,ಐಸಿಯು ನಲ್ಲಿ ಚಿಕಿತ್ಸೆ

ಮನರಂಜನೆ

ನ್ಯೂಸ್ ಆ್ಯರೋ: ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಯ್ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಕಳೆದ 4 ದಿನಗಳಿಂದ ಅವರು ಯಶವಂತಪುರದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ. ನಟ ಸರಿಗಮ ವಿಜಯ್ ಆರೋಗ್ಯದಲ್ಲಿ ಏರುಪೇರಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟನ ಆರೋಗ್ಯ ಸ್ಥಿತಿ ಇಂ

ಬಿಗ್ ಬಾಸ್ ಕನ್ನಡ ಸೀಸನ್ 11ರ ವಿನ್ನರ್ ಹನುಮಂತ; ಸೂಚನೆ ಕೊಟ್ಟ ಕಿಚ್ಚ ಸುದೀಪ್

ಮನರಂಜನೆ

ನ್ಯೂಸ್ ಆ್ಯರೋ: ‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಸದ್ಯ 7 ಸ್ಪರ್ಧಿಗಳು ಇದ್ದಾರೆ. ಹನುಮಂತ, ರಜತ್, ತ್ರಿವಿಕ್ರಂ, ಭವ್ಯಾ, ಮೋಕ್ಷಿತಾ, ಭವ್ಯಾ ಹಾಗೂ ಗೌತಮಿ ಮಧ್ಯೆ ಸ್ಪರ್ಧೆ ಜೋರಾಗಿದೆ. ಇನ್ನು ಬಿಗ್ ಬಾಸ್ ಫಿನಾಲೆಗೆ ಉಳಿದಿರೋದು ಕೇವಲ 2 ವಾರ ಮಾತ್ರ. ಈ ಪೈಕಿ ಗೆಲ್ಲೋದು ಯಾರು ಎನ್ನುವ ಪ್ರಶ್ನೆ ಮೂಡಿದೆ. ಹೀಗಿರುವಾಗಲೇ ಗೆಲ್ಲೋದು ಯಾರು ಎನ್ನುವ ಪ್ರಶ್ನೆ ಕಾಡಿದೆ. ಇದಕ್ಕೆ ಸುದೀಪ್ ಅವರು ಪರೋಕ್ಷವಾಗಿ ಉತ್ತರಿಸಿದ್ದಾರೆ. ‘

ಆಂಜನೇಯ ಸ್ವಾಮಿಗೆ ಅವಮಾನ: ರಿಷಬ್ ಶೆಟ್ಟಿ ಹಾಗೂ ತಂಡದ ವಿರುದ್ಧ ದೂರು

ಮನರಂಜನೆ

ನ್ಯೂಸ್ ಆ್ಯರೋ: ನಟ, ನಿರ್ದೇಶಕ ರಿಷಬ್ ಶೆಟ್ಟಿ ಪ್ರಸ್ತುತ ‘ಕಾಂತಾರ 2’ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ರಿಷಬ್ ಶೆಟ್ಟಿಗೆ ತೆಲುಗು, ಹಿಂದಿ ಚಿತ್ರರಂಗದಿಂದ ಒಂದರ ಹಿಂದೊಂದು ಆಫರ್​ಗಳು ಬರುತ್ತಲೇ ಇವೆ. ‘ಹನುಮ್ಯಾನ್’ ಸಿನಿಮಾ ನಿರ್ದೇಶಿಸಿ ಸೂಪರ್ ಹಿಟ್ ನೀಡಿರುವ ಪ್ರಶಾಂತ್ ವರ್ಮಾ ಅವರ ಮುಂದಿನ ತೆಲುಗು ಸಿನಿಮಾ ‘ಜೈ ಹನುಮಾನ್’ನಲ್ಲಿ ರಿಷಬ್ ಶೆಟ್ಟಿ ನಟಿಸಲಿದ್ದಾರೆ. ಸಿನಿಮಾದ ಪೋಸ್ಟರ್ ಹಾಗೂ ಕಿರು

ʼಕಾಟನ್ ಕ್ಯಾಂಡಿʼ ಹಾಡಿಗೆ ಗೆ ಕಂಟಕ; ಚಂದನ್ ಶೆಟ್ಟಿ ಮೇಲೆ ಟ್ಯೂನ್ ಕದ್ದ ಆರೋಪ

ಮನರಂಜನೆ

ನ್ಯೂಸ್ ಆ್ಯರೋ: ರ್ಯಾಪರ್ ಚಂದನ್ ಶೆಟ್ಟಿ ಇತ್ತೀಚೆಗಷ್ಟೆ ‘ಕಾಟನ್ ಕ್ಯಾಂಡಿ’ ಹೆಸರಿನ ಹಾಡು ಬಿಡುಗಡೆ ಮಾಡಿದ್ದಾರೆ. ಇನ್​ಸ್ಟಾಗ್ರಾಂ ರೀಲ್​ಗಳಲ್ಲಿ ತಮ್ಮ ಹಾಡನ್ನು ಸಖತ್ ಪ್ರೊಮೋಷನ್ ಮಾಡುತ್ತಿದ್ದಾರೆ. ಬೇರೆ ಬೇರೆ ಸೆಲೆಬ್ರಿಟಿಗಳಿಂದ ತಮ್ಮ ಹಾಡಿಗೆ ರೀಲ್ಸ್ ಮಾಡಿಸುತ್ತಿದ್ದಾರೆ. ಆದರೆ ಇದೀಗ ಚಂದನ್ ಶೆಟ್ಟಿ ವಿರುದ್ಧ ಇದೀಗ ಕೃತಿ ಚೌರ್ಯ ಆರೋಪ ಎದುರಾಗಿದೆ. ಕನ್ನಡದ ರ್ಯಾಪರ್ ಒಬ್ಬರು, ಚಂದನ್ ಶೆಟ್ಟಿ ತಮ್ಮ ಹಳೆಯ ಹಾಡಿನ ಟ್ಯೂನ್

Page 5 of 51