ನ್ಯೂಸ್ ಆ್ಯರೋ : ಕನ್ನಡ ಭಾಷೆಗೆ ಸ್ವರವಾಗಿದ್ದ ಅಪರ್ಣಾ ಅವರು ನಿನ್ನೆ ನಿಧನರಾಗಿದ್ದು, ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಬನಶಂಕರಿಯ ವಿದ್ಯುತ್ ಚಿತಾಗಾರದಲ್ಲಿ ಸ್ಮಾರ್ಥ ಬ್ರಾಹ್ಮಣ ಸಂಪ್ರದಾಯದಂತೆ ನೆರವೇರುವುದರೊಂದಿಗೆ ಅವರು ಪಂಚಭೂತಗಳಲ್ಲಿ ಲೀನವಾಗಿದ್ದಾರೆ. ಇಂದು ಬೆಳಗ್ಗೆ 7:30 ಗಂಟೆ ಆಸ್ಪತ್ರೆಯಿಂದ ಅಪರ್ಣಾ ಅವರ ಪಾರ್ಥೀವ ಶರೀರ ತಲುಪಿತ್ತು. ಬನಶಂಕರಿಯ 2ನೇ ಹಂತದಲ್ಲಿರುವಂತ ಮನೆ ಬಳಿ 11:30 ರವರೆಗೂ
Anchor Aparna ; ನಟಿ, ನಿರೂಪಕಿ ಅಪರ್ಣಾ ಇನ್ನಿಲ್ಲ – ಸ್ವಚ್ಛ ಕನ್ನಡದ ಮಾತಿನ ಮಲ್ಲಿ ಇನ್ನು ನೆನಪು ಮಾತ್ರ
ನ್ಯೂಸ್ ಆ್ಯರೋ : ಕನ್ನಡಿಗರ ಮನೆಗದ್ದ ಖ್ಯಾತ ನಿರೂಪಕಿ, ನಟಿ ಅಪರ್ಣ ನಿಧನರಾಗಿದ್ದಾರೆ. ಮಹಾಮಾರಿ ಕ್ಯಾನ್ಸರ್ನಿಂದ ಬಳಲುತ್ತಿದ್ದ ಅಪರ್ಣ ಇಂದು ಸಂಜೆ ಬನಶಂಕರಿ ಸೆಕೆಂಡ್ ಸ್ಟೇಜ್ನಲ್ಲಿರುವ ಅವರ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. 1984 ರಲ್ಲಿ ತೆರೆಕಂಡ ಪುಟ್ಟಣ್ಣ ಕಣಗಾಲ್ ರ ಮಸಣದ ಹೂವು ಚಿತ್ರದಿಂದ ಬೆಳಕಿಗೆ ಬಂದ ಅಪರ್ಣಾ ನಂತರ ಇನ್ಸ್ಪೆಕ್ಟರ್ ವಿಕ್ರಮ್ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಸಿ ಸೈ ಎನಿಸಿಕೊಂಡಿದ್ದಾರೆ. ಸ
ನಾನು ನಂದಿನಿ ಖ್ಯಾತಿಯ ವಿಕ್ಕಿಪೀಡಿಯಾ ವಿಕಾಸ್ ಪೋಲಿಸ್ ವಶಕ್ಕೆ – ಕರಿಮಣಿ ಮಾಲಿಕ ರಾಹುಲ್ಲಾ ಕ್ರಿಯೇಟರ್ ಮಾಡಿದ ಎಡವಟ್ಟೇನು?
ನ್ಯೂಸ್ ಆ್ಯರೋ : ಸಾಮಾಜಿಕ ಜಾಲತಾಣಗಳಲ್ಲಿ ತಮ್ಮದೇ ಆದ ಡಿಫರೆಂಟ್ ಶೈಲಿಯ ವಿಡಿಯೋ ಮಾಡುತ್ತಿದ್ದ ನಾನು ನಂದಿನಿ ಖ್ಯಾತಿಯ ವಿಕ್ಕಿಪೀಡಿಯಾ ವಿಕಾಸ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಡಿಯೋವೊಂದರಲ್ಲಿ ಮಾದಕ ವಸ್ತು ವ್ಯಸನದ ಬಗ್ಗೆ ಮಾತನಾಡಿದ ಆರೋಪದ ಮೇಲೆ ವಿಕಾಸ್ ಅವರನ್ನು ಬೈಯಪ್ಪನಹಳ್ಳಿ ಪೊಲೀಸರು, ಠಾಣೆಗೆ ಕರೆದು ವಿಚಾರಣೆ ನಡೆಸಿ ಬಳಿಕ ವಿಡಿಯೋ ಮಾಡುವಾಗ ಅನುಸರಿಸಬೇಕಾದ ಕೆಲವು ಸೂಚನೆಗಳನ್ನು ಪೊಲೀಸರು ವಿಕಾಸ್ಗ
Darshan Case : ಪವಿತ್ರಾ ಗೌಡ ದರ್ಶನ್ ಪತ್ನಿ ಅಲ್ಲ, ನಾನೊಬ್ಬಳೇ ದರ್ಶನ್ ಪತ್ನಿ – ಕಮೀಷನರ್ ಗೆ ಪತ್ರ ಬರೆದು ನ್ಯಾಯ ಯಾಚಿಸಿದ ದರ್ಶನ್ ಪತ್ನಿ ವಿಜಯಲಕ್ಷ್ಮಿ
ನ್ಯೂಸ್ ಆ್ಯರೋ : ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಅವರ ಕಾನೂನಾತ್ಮಕ ಹಾಗೂ ಏಕೈಕ ಪತ್ನಿ ನಾನಾಗಿದ್ದು, ಪವಿತ್ರಾ ಗೌಡ ಪತ್ನಿ ಅಲ್ಲ. ಆಕೆ ಕೇವಲ ಸ್ನೇಹಿತೆ ಎಂದು ದರ್ಶನ್ ಪತ್ನಿ ವಿಜಯಲಕ್ಷ್ಮೀ ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ್ ಅವರಿಗೆ ಪತ್ರ ಬರೆದಿದ್ದಾರೆ. ನೀವು ಸುದ್ದಿಗೋಷ್ಠಿ ಮಾಡುವಾಗ ದರ್ಶನ್ ಪತ್ನಿ ಪವಿತ್ರಾ ಗೌಡ ಎಂದು ತಪ್ಪಾಗಿ ಹೇಳಿದ್ದೀರಿ. ಆ ಬಳಿಕ ರಾಜ್ಯದ ಗೃಹಮಂತ್ರಿಗಳು, ರಾಷ್ಟ್ರಮಟ್ಟದ ಮಾಧ್ಯ
ಉಮಾಪತಿ, ಪ್ರಥಮ್ ವಿರುದ್ಧ ಕೊಲೆ ಬೆದರಿಕೆ – ದರ್ಶನ್ ಅಭಿಮಾನಿಯನ್ನು ರುಬ್ಬಿದ ಪೋಲಿಸರು, ಕ್ಷಮೆಯಾಚಿಸಿದ ಅಂದಾಭಿಮಾನಿ
ನ್ಯೂಸ್ ಆ್ಯರೋ : ನಟ ದರ್ಶನ್ ಬಂಧನವಾಗ್ತಿದ್ದಂಗೆ ಅವರ ಅಭಿಮಾನಿಗಳು ರೊಚ್ಚಿಗೆದ್ದಿದ್ದು ಸಾಕಷ್ಟು ದರ್ಶನ್ ಫ್ಯಾನ್ಸ್ ದರ್ಶನ್ ಬಂಧನವನ್ನು ಖಂಡಿಸಿದ್ದರು. ಅಲ್ಲದೆ ಕೆಲವರು ಬೆದರಿಕೆಯನ್ನೂ ಹಾಕಿದ್ದರು. ಇದೀಗ ನಟ ಪ್ರಥಮ್, ನಿರ್ಮಾಪಕ ಉಮಾಪತಿಗೆ ಬೆದರಿಕೆ ಹಾಕಿದ್ದ ದರ್ಶನ್ ಅಭಿಮಾನಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೊಯಂಬತೂರಿನ ಚೇತನ್ ಎಂಬಾತ ನಿರ್ಮಾಪಕ ಉಮಾಪತಿ ವಿರುದ್ಧ ಕೊಲೆ ಬೆದರಿಕೆ ಹಾಕಿದ್ದ. ಅಲ್ಲದೇ ಇತರ ಅಭಿಮಾನಿಗಳನ್ನ