ನ್ಯೂಸ್ ಆ್ಯರೋ: ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಗ್ರ್ಯಾಂಡ್ ಫಿನಾಲೆಗೆ ಸಜ್ಜಾಗುತ್ತಿದೆ. ಇದಕ್ಕಾಗಿ ಸ್ಪರ್ಧಿಗಳಿಗೆ ಸರಣಿ ಟಾಸ್ಕ್ಗಳನ್ನು ಕೊಡಲಾಗುತ್ತಿದೆ. ಈಗಾಗಲೇ ನಾಲ್ವರು ಫಿನಾಲೆಗೆ ಟಿಕೆಟ್ ಪಡೆದುಕೊಂಡಿದ್ದಾರೆ. ಇದರಲ್ಲಿ ಒಬ್ಬರು ಮಾತ್ರ ಫಿನಾಲೆಗೆ ಎಂಟ್ರಿ ಕೊಡಲಿದ್ದಾರೆ. ಆ ಅದೃಷ್ಟಶಾಲಿ ಸ್ಪರ್ಧಿ ಯಾರು ಎನ್ನುವುದು ಎಲ್ಲರ ಕುತೂಹಲವಾಗಿದೆ. ಅಭಿಮಾನಿಗಳ ಈ ಕುತೂಹಲಕ್ಕೆ ಬ್ರೇಕ್ ಹಾಕಲು ಬಿಗ್ಬಾಸ್ಗೆ ನಟ ಶರಣ್
ಖ್ಯಾತ ನಟಿಗೆ ಲೈಂಗಿಕ ಕಿರುಕುಳ; ಕೇರಳದ ಉದ್ಯಮಿ ಅರೆಸ್ಟ್
ನ್ಯೂಸ್ ಆ್ಯರೋ: ಇದು ಸೋಶಿಯಲ್ ಮೀಡಿಯಾ ಜಮಾನ. ಇಲ್ಲಿ ವಿಕೃತಿಗಳೂ ಹೆಚ್ಚಾಗಿ ಡಿಜಿಟಲ್ ಕಾಮುಕರು ಹುಟ್ಟುಕೊಂಡಿದ್ದಾರೆ. ಹೀಗೆ ಮಲಯಾಳಂನ ಖ್ಯಾತ ನಟಿ ಹನಿರೋಸ್ಗೆ ಅಶ್ಲೀಲ ಮೆಸೇಜ್ ಮಾಡಿ ಕಾಟ ಕೊಡ್ತಿದ್ದ ಖ್ಯಾತ ಉದ್ಯಮಿಯೊಬ್ಬರು ಅರೆಸ್ಟ್ ಆಗಿದ್ದಾರೆ. ರೇಣುಕಾಸ್ವಾಮಿ ಪವಿತ್ರಾ ಗೌಡಗೆ ಕೆಟ್ಟದಾಗಿ ಮೆಸೇಜ್ ಮಾಡಿದ್ದಲ್ಲಿಂದ ಶುರುವಾದ ಪ್ರಕರಣ ಪಟ್ಟಣಗೆರೆ ಶೆಡ್ಗೆ ತಲುಪಿತ್ತು. ಅಲ್ಲಿಂದ ಪರಪ್ಪನ ಅಗ್ರಹಾರ ಬಳ್ಳಾರಿ ಜೈಲಿ
ಧನರಾಜ್ಗೆ ಬಿಗ್ ಶಾಕ್ ಕೊಟ್ಟ ಗೆಳೆಯ-ಗೆಳತಿ; ಫಿನಾಲೆ ಟಿಕೆಟ್ನಿಂದ ಔಟ್
ನ್ಯೂಸ್ ಆ್ಯರೋ: ಬಿಗ್ ಬಾಸ್ ಕೊನೆ ಹಂತಕ್ಕೆ ಬಂದ ಹಿನ್ನೆಲೆಯಲ್ಲಿ ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ವಾರದಿಂದ ವಾರಕ್ಕೆ ಸ್ಪರ್ಧಿಗಳ ಸಂಖ್ಯೆಯಲ್ಲಿ ಕಡಿಮೆ ಆಗಿದೆ. ಸದ್ಯ 9 ಸ್ಪರ್ಧಿಗಳಿದ್ದು ಈ ವಾರ ಇದರಲ್ಲಿ ಇನ್ನೊಬ್ಬರು ಅಥವಾ ಇಬ್ಬರು ಜಾಗ ಖಾಲಿ ಮಾಡಬಹುದು. ಇದರ ಬೆನ್ನಲ್ಲೇ ಸ್ಪರ್ಧಿಗಳಲ್ಲೇ ಫಿನಾಲೆಗೆ ಆಯ್ಕೆ ನಡೆಯುತ್ತಿದ್ದು ಚೈತ್ರಾ ಬೆನ್ನಲ್ಲೇ ಇದೀಗ ಧನರಾಜ್ ಅವರಿಗೂ ಬಿಗ್ ಶಾಕ್ ಕೊಡಲಾಗಿದೆ. ಧನರಾಜ್ ಮೊದಲ
ಸಾದ್ವಿಯಾದ’ಮಿಸ್ ವರ್ಲ್ಡ್ ಟೂರಿಸಂ’ ಕಿರೀಟ ಗೆದ್ದ ನಟಿ: ಗುರು ದೀಕ್ಷೆ ಸ್ವೀಕರಿಸಿದ ಗ್ಲಾಮರಸ್ ಗೊಂಬೆ
ನ್ಯೂಸ್ ಆ್ಯರೋ: ಸಿನಿಮಾ ನಟಿ ಹಾಗೂ ಮಾಜಿ ಮಿಸ್ ವರ್ಲ್ಡ್ ಟೂರಿಸಂ ಪ್ರಶಸ್ತಿ ಗೆದ್ದ ಇಶಿಕಾ ತನೇಜಾ ಐಹಿಕ ಸುಖಭೋಗಗಳನ್ನು ತೊರೆದು ಸಾಧ್ವಿಯಾಗಿದ್ದಾರೆ. ಸಿನಿಮಾ ಹಾಗೂ ಗ್ಲಾಮರಸ್ ಜಗತ್ತಿನಿಂದ ವಿಮುಖರಾಗಿರುವ ಅವರು ಅಲೌಖಿಕ ದಾರಿಯಲ್ಲಿ ಸಾಗುವ ಗಟ್ಟಿ ನಿರ್ಧಾರ ತಳೆದಿದ್ದಾರೆ. ಜಬಲ್ಪುರದ ಶಂಕರಚಾರ್ಯ ಸ್ವಾಮಿ ಸದಾನಂದ ಸರಸ್ವತಿ ಮಹಾರಾಜ್ ಅವರಿಂದ ಇಶಿಕಾ ಸನ್ಯಾಸ ದೀಕ್ಷೆ ಪಡೆದಿದ್ದಾರೆ. ದೀಕ್ಷೆ ಪಡೆದ ಬಳಿಕ ಮಾತನಾಡಿರುವ ಇಶ
39ನೇ ವಸಂತಕ್ಕೆ ಕಾಲಿಟ್ಟ ರಾಕಿಂಗ್ ಸ್ಟಾರ್ ಯಶ್; ಟಾಕ್ಸಿಕ್ ಸಿನಿಮಾ ತಂಡದಿಂದ ಅಭಿಮಾನಿಗಳಿಗೆ ಗುಡ್ನ್ಯೂಸ್
ನ್ಯೂಸ್ ಆ್ಯರೋ: ರಾಕಿಂಗ್ ಸ್ಟಾರ್ ಯಶ್ ಅವರು ಇಂದು 39ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಕನ್ನಡ ಸಿನಿಮಾ ರಂಗಕ್ಕೆ ಬಂದ ಮೇಲೆ ಯಶಸ್ಸು ಗಳಿಸುತ್ತಲೇ ಬರುತ್ತಿರುವ ಯಶ್ ಅವರಿಗೆ ಹಾಗೆ ಅಭಿಮಾನಿಗಳ ಬಳಗ ಕೂಡ ಅಪಾರ ಪ್ರಮಾಣದಲ್ಲಿ ಬೆಳೆದಿದೆ. ಆದರೆ ಈ ಮೊದಲೇ ಹೇಳಿದಂತೆ ರಾಕಿ ಭಾಯ್ ಈ ಬಾರಿನೂ ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ, ಆದರೆ ಬರ್ತ್ಡೇ ಟ್ರೀಟ್ ಎನ್ನುವಂತೆ ಟಾಕ್ಸಿಕ್ ಸಿನಿಮಾದ ಫಸ್ಟ್ ಲುಕ್ ರಿಲೀಸ್