ನ್ಯೂಸ್ ಆ್ಯರೋ: ತಮಿಳು ನಟ ವಿಶಾಲ್ ಆರೋಗ್ಯ ಹದಗೆಟ್ಟಿದೆ. ನಡುಗುವ ಕೈ, ತೊದಲು ಮಾತಿನ ವಿಶಾಲ್ ವಿಡಿಯೋ ವೈರಲ್ ಆದ ಬಳಿಕ ಎಲ್ಲರಲ್ಲೂ ಆತಂಕ ಮನೆ ಮಾಡಿದೆ. ಇದೀಗ ವಿಶಾಲ್ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ಮಧ ಗಜ ರಾಜ ಸಿನಿಮಾದ ಪ್ರಮೋಷನ್ ವೇಳೆ ನಟ ವಿಶಾಲ್ ಅವರ ಆರೋಗ್ಯ ಸರಿಯಿಲ್ಲ ಅನ್ನೋ ವಿಚಾರ ಬಯಲಾಗಿತ್ತು. ಕೈಯಲ್ಲಿ ಮೈಕ್ ಹಿಡಿದು ಮಾತನಾಡಲು ಪರದಾಡಿದ ವಿಶಾಲ್ಗೆ ಏನಾಗಿದೆ ಅನ್ನೋ ಆತಂಕ
ಸಿಕ್ಕಾಪಟ್ಟೆ ಟ್ರೋಲ್ ಆದ ಸುದೀಪ್ ಪುತ್ರಿ ಸಾನ್ವಿ; ಮೊದಲು ಮಗಳಿಗೆ ಉಪದೇಶ ಮಾಡಿ ಎಂದ ನೆಟ್ಟಿಗರು
ನ್ಯೂಸ್ ಆ್ಯರೋ: ಕಿಚ್ಚ ಸುದೀಪ್ ಅವರ ಮಗಳು ಸಾನ್ವಿ ಸಾಕಷ್ಟು ಟ್ರೋಲ್ ಆಗುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರ ಬಗ್ಗೆಯೇ ಚರ್ಚೆಗಳು ನಡೆಯುತ್ತಿವೆ. ಹಾಗಾದರೆ, ಏಕಾಏಕಿ ಸುದೀಪ್ ಮಗಳ ಮೇಲೆ ನೆಟ್ಟಿಗರು ಕೋಪಗೊಂಡಿದ್ದು ಏಕೆ? ಅವರು ಮಾಡಿದ ತಪ್ಪೇನು? ಆ ಎಲ್ಲಾ ಪ್ರಶ್ನೆಗಳಿಗೆ ಈ ಸ್ಟೋರಿಯಲ್ಲಿ ಉತ್ತರ ಸಿಗಲಿದೆ. ಸುದೀಪ್ ಅವರು ಈ ವಿಚಾರವಾಗಿ ಏನಾದರೂ ಸ್ಪಷ್ಟನೆ ನೀಡುತ್ತಾರಾ ಎನ್ನುವ ಕುತೂಹಲವೂ ಇದೆ. ಇತ್ತೀಚೆಗೆ ಜೀ ಕನ್ನಡದ ‘
ಯಶ್ ಜನ್ಮದಿನಕ್ಕೆ ಸೂಪರ್ ಸರ್ಪ್ರೈಸ್; ಅಪ್ಡೇಟ್ ಕೊಟ್ಟ ‘ಟಾಕ್ಸಿಕ್’ ಟೀಂ
ನ್ಯೂಸ್ ಆ್ಯರೋ: ರಾಕಿಂಗ್ ಸ್ಟಾರ್ ಯಶ್ ಜನ್ಮದಿನ ಸಮೀಪಿಸಿದೆ. ಜನವರಿ 8ರಂದು ಅವರು ಬರ್ತ್ಡೇ ಆಚರಿಸಿಕೊಳ್ಳುತ್ತಿದ್ದಾರೆ. ಈ ದಿನದಂದು ‘ಟಾಕ್ಸಿಕ್’ ಚಿತ್ರದ ಕಡೆಯಿಂದ ಏನಾದರೂ ಅಪ್ಡೇಟ್ ಸಿಗಬಹುದು ಎಂದು ಫ್ಯಾನ್ಸ್ ನಿರೀಕ್ಷಿಸಿದ್ದರು. ಅದು ನಿಜವಾಗಿದೆ. ಸಿನಿಮಾದ ನಿರ್ಮಾಣ ಸಂಸ್ಥೆ ‘ಕೆವಿಎನ್ ಪ್ರೊಡಕ್ಷನ್ಸ್’ ಈ ಬಗ್ಗೆ ಅಪ್ಡೇಟ್ ಕೊಟ್ಟಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಕೂಡ ಥ್ರಿಲ್ ಆಗಿದ್ದಾರೆ. ಸದ್ಯ ಚಿತ್ರದ ಪೋಸ್ಟರ್ ಗಮನ
ಬಿಗ್ ಬಾಸ್ ಗ್ರ್ಯಾಂಡ್ ಫಿನಾಲೆಗೆ ಈ ನಾಲ್ವರು ಹೋಗೋದು ಖಚಿತ ?: ಚೈತ್ರಾ, ಹನುಮಂತು ಅವರನ್ನೇ ಮೊದಲು ಟಾರ್ಗೆಟ್ ಮಾಡಿದ್ರಾ ರಜತ್ ?
ನ್ಯೂಸ್ ಆ್ಯರೋ: ಬಿಗ್ಬಾಸ್ ಸೀಸನ್ 11ರ ಗ್ರ್ಯಾಂಡ್ ಫಿನಾಲೆ ಇನ್ನೇನು ಸಮೀಪಿಸುತ್ತಿದೆ. ಮನೆಯ ಸ್ಪರ್ಧಿಗಳು ಫುಲ್ ಅಲರ್ಟ್ ಆಗಿ ಆಡುತ್ತಿದ್ದಾರೆ. ಕ್ಯಾಪ್ಟನ್ ಪಟ್ಟ ಕೂಡ ಬದಲಾವಣೆ ಆಗಿದ್ದು ಭವ್ಯಗೌಡ ಬಳಿಕ ರಜತ್ ಕ್ಯಾಪ್ಟನ್ ಆಗಿದ್ದಾರೆ. ಇಂದಿನ ಪ್ರೋಮೋ ರಿಲೀಸ್ ಆಗಿದ್ದು ಚೈತ್ರಾ ಹಾಗೂ ನಾಯಕ ರಜತ್ ಮಧ್ಯೆ ಸಖತ್ ಟಾಕ್ ವಾರ್ ನಡೆದಿದೆ. ಮನೆಯ ಖಳನಾಯಕ ಆಗಿರುವ ರಜತ್, ಸ್ಪರ್ಧಿಗಳ ಕೊರಳಿಗೆ ಬೋರ್ಡ್ ಹಾಕಿದ್ದು ಇವರಲ್ಲಿ ಒಬ್ಬರು
ಕಿಚ್ಚನ ಮುಂದೆಯೇ ವಾದಕ್ಕೆ ಇಳಿದ ತ್ರಿವಿಕ್ರಮ್; ವಾರದ ಕತೆ ನಡೆಸಿಕೊಂಡಲು ಬಂದು ಅರ್ಧಕ್ಕೆ ಹೋದ ಸುದೀಪ್
ನ್ಯೂಸ್ ಆ್ಯರೋ: ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 11 ದಿನದಿಂದ ದಿನಕ್ಕೆ ಹೊಸ ಹೊಸ ಟ್ವಿಸ್ಟ್ ಪಡೆದುಕೊಂಡು ಮುನ್ನುಗ್ಗುತ್ತಿದೆ. ವಾರದ ಕತೆಯನ್ನು ನಡೆಸಿಕೊಡಲು ಕಿಚ್ಚ ಸುದೀಪನ ಎಂಟ್ರಿಯಾಗಿದೆ. ಆದರೆ ಅಚ್ಚರಿ ಎಂಬಂತೆ ಬಿಗ್ಬಾಸ್ ವೇದಿಕೆ ಮೇಲಿಂದಲೇ ಕಿಚ್ಚ ಸುದೀಪ್ ಹೊರಟು ಹೋಗಿದ್ದಾರೆ. ಬಿಗ್ಬಾಸ್ ವೇದಿಕೆಗೆ ಗ್ರ್ಯಾಂಡ್ ಆಗಿ ಎಂಟ್ರಿ ಕೊಟ್ಟಿದ್ದ ಕಿಚ್ಚ ಸುದೀಪ್ ಕೋಪದಲ್ಲೇ ಆಚೆ ಹೋಗಿದ್ದಾರೆ. ಇದಕ್ಕೆ ಮು