ನ್ಯೂಸ್ ಆ್ಯರೋ: ಕನ್ನಡದ ಬಿಗ್ಬಾಸ್ ಸೀಸನ್ 11 ದಿನದಿಂದ ದಿನಕ್ಕೆ ಹೊಸ ಹೊಸ ಟ್ವಿಸ್ಟ್ ಪಡೆದುಕೊಂಡು ಮುನ್ನುಗ್ಗುತ್ತಿದೆ. ಇದೇ ಹೊತ್ತಲ್ಲಿ ಈ ವಾರ ಬಿಗ್ಬಾಸ್ ಸ್ಪರ್ಧಿಗಳು ಸಖತ್ ಖುಷಿಯಲ್ಲಿ ಇರಲಿದ್ದಾರೆ. ಏಕೆಂದರೆ 94 ದಿನಗಳ ಕಾಲ ಸ್ಪರ್ಧಿಗಳು ತಮ್ಮ ತಮ್ಮ ಕುಟುಂಬಸ್ಥರನ್ನು ಮಿಸ್ ಮಾಡಿಕೊಂಡಿದ್ದರು. ಹೀಗಾಗಿ ಸ್ಪರ್ಧಿಗಳಿಗೆ ಬಿಗ್ಬಾಸ್ ಸರ್ಪ್ರೈಸ್ ನೀಡಿದ್ದಾರೆ. ನಿನ್ನೆಯ ಎಪಿಸೋಡ್ನಲ್ಲಿ ಬಿಗ್ಬಾಸ್ ಮನೆಗೆ ಸ್ಪರ್ಧ
ಮಂಗಳೂರು ಫಿಲ್ಮ್ ಫೆಸ್ಟಿವಲ್: ಮಲ್ಟಿಫ್ಲೆಕ್ಸ್ನಲ್ಲಿ ಉಚಿತವಾಗಿ ನೋಡಿ 10 ಸಿನಿಮಾ
ನ್ಯೂಸ್ ಆ್ಯರೋ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಬಳಿಕ ಇದೇ ಮೊದಲ ಬಾರಿಗೆ ‘ಕರಾವಳಿ ಉತ್ಸವ’ ನಡೆಯುತ್ತಿದೆ. ಉತ್ಸವವನ್ನು ಸ್ಮರಣೀಯವಾಗಿಸಲು ವಿವಿಧ ಹೊಸ ಕಾರ್ಯಕ್ರಮಗಳನ್ನು ಪರಿಚಯಿಸಲಾಗುತ್ತಿದೆ. ಇವುಗಳಲ್ಲಿ ಫಿಲ್ಮ್ ಫೆಸ್ಟಿವಲ್ ಕೂಡಾ ಒಂದು. ಜಿಲ್ಲಾಡಳಿತದ ನೇತೃತ್ವದಲ್ಲಿ ನಡೆಯುತ್ತಿರುವ ಉತ್ಸವದಲ್ಲಿ ಇದೇ ಮೊದಲ ಬಾರಿಗೆ ಜನವರಿ 2 ಮತ್ತು 3ರಂದು ಮಂಗಳೂರಿನಲ್ಲಿ ಫಿಲ್ಮ್ ಫೆಸ್ಟಿವಲ್ ಆಯೋಜಿಸಲಾಗುತ್ತಿದೆ.
“ದರ್ಶನ್ ಫ್ಯಾನ್ಸ್ ನೋವಲ್ಲಿದ್ದಾರೆ. . ಆದರೆ”; ದಾಸನ ಬಗ್ಗೆ ಕಿಚ್ಚನ ಪ್ರತಿಕ್ರಿಯೆ
ನ್ಯೂಸ್ ಆ್ಯರೋ: ಮ್ಯಾಕ್ಸ್ ಮೂವಿ ಸಕ್ಸಸ್ ಸಂಭ್ರಮದಲ್ಲಿ ಮ್ಯಾಕ್ಸಿಮಮ್ ಮಾಸ್ಕಾಲ ಶುರುವಾಯಿತೆಂದು ಬರೆಸಿದ್ದ ಕೇಕ್ ಅನ್ನು ಕಿಚ್ಚ ಸುದೀಪ್ ಕಟ್ ಮಾಡಿದ್ದರು. ಆದರೆ ಇದು ದರ್ಶನ್ಗೆ ಟಾಂಗ್ ಕೊಟ್ಟಿದ್ದು ಎಂದು ಅರ್ಥೈಸಲಾಗಿತ್ತು. ಆದರೆ ಈ ಸಂಬಂಧ ಕಿಚ್ಚ ಸುದೀಪ್ ಅವರು ಸ್ಪಷ್ಟನೆ ಕೊಟ್ಟಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಕಿಚ್ಚ ಸುದೀಪ್ ಅವರು, ನನಗೂ ದರ್ಶನ್ ನಡುವೆ ಏನೂ ಇಲ್ಲ. ಅವರು ಬಹಳ ಕಷ್ಟಪಟ್ಟು ಮೇಲೆ ಬಂದಿದ್ದಾರೆ. ನ
ಯಶ್ ಫ್ಯಾನ್ಸ್ ಗೆ ಈ ವರ್ಷವೂ ಬೇಸರದ ಸುದ್ದಿ; ಅಭಿಮಾನಿಗಳಿಗೆ ಕೈ ಮುಗಿದು ಬೇಡಿಕೊಂಡ ನಟ ಯಶ್
ನ್ಯೂಸ್ ಆ್ಯರೋ: ನಟ ಯಶ್ ಈ ವರ್ಷವೂ ತಮ್ಮ ಅಭಿಮಾನಿಗಳಿಗೆ ಬೇಸರದ ಸುದ್ದಿ ನೀಡಿದ್ದಾರೆ. ಹೊಸ ವರ್ಷಕ್ಕೆ ಶುಭ ಹಾರೈಸಿದ ನಟ ಯಶ್ ತಮ್ಮ ಹುಟ್ಟುಹಬ್ಬಕ್ಕೆ ಯಾರನ್ನು ಭೇಟಿ ಮಾಡಲು ಆಗುವುದಿಲ್ಲ ಎಂದು ಪ್ರೀತಿಯಿಂದಲೇ ಹೇಳಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರೋ ನಟ ಯಶ್, ಪ್ರೀತಿಯ ಅಭಿಮಾನಿಗಳಿಗೆ ನಮಸ್ಕಾರ. ನಿಮ್ಮ ಅಭಿಮಾನದ ಅಪ್ಪುಗೆ ಮತ್ತೊಂದು ವರ್ಷವನ್ನು ಸಾರ್ಥಕಗೊಳಿಸಿದೆ. ಹೊಸ ವರ್ಷ ಹೊಸ ಭರವಸೆಗಳೊಂದಿಗೆ ನಗುನಗುತ್ತಾ ಬದುಕೋಣ
ಅಲ್ಲು ಅರ್ಜುನ್ಗೆ ಮುಗಿಯದ ಸಂಕಷ್ಟ; ನಟನ ವಿರುದ್ಧ ಮತ್ತೊಂದು ದೂರು ದಾಖಲು
ನ್ಯೂಸ್ ಆ್ಯರೋ: ನಟ ಅಲ್ಲು ಅರ್ಜುನ್ ಅವರಿಗೆ ಸಂಕಷ್ಟ ಸದ್ಯಕ್ಕೆ ಪೂರ್ಣಗೊಳ್ಳುವ ಹಾಗೆ ಕಾಣುತ್ತಿಲ್ಲ ಎಂಬುದು ಸ್ಪಷ್ಟವಾಗುತ್ತಿದೆ. ಅವರು ‘ಪುಷ್ಪ 2’ ಚಿತ್ರದ ಪ್ರೀಮಿಯರ್ ವೇಳೆ ನಡೆದ ಘಟನೆಯಿಂದ ಸಾಕಷ್ಟು ನೊಂದಿದ್ದಾರೆ. ಹೀಗಿರುವಾಗಲೇ ಅವರಿಗೆ ಮತ್ತೊಂದು ತೊಂದರೆ ಎದುರಾಗಿದೆ ಎಂಬ ವಿಚಾರ ತಿಳಿದು ಅಭಿಮಾನಿಗಳು ಬೇಸರ ಮಾಡಿಕೊಳ್ಳುತ್ತಿದ್ದಾರೆ. ಅವರ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿರುವ ವಿಚಾರ ಬೆಳಕಿಗೆ ಬಂದಿದೆ. ‘ಪುಷ್ಪ 2’