“ಬ್ರಾಹ್ಮಿಣ್ ಜೀನ್” ಹ್ಯಾಷ್‌ಟ್ಯಾಗ್‌ ಟ್ರೆಂಡ್ ಯಾಕೆ ? : ಮತ್ತೆ ಸುದ್ದಿಯಲ್ಲಿ ಅನುರಾಧಾ ತಿವಾರಿ

ವೈರಲ್ ನ್ಯೂಸ್

ನ್ಯೂಸ್ ಆ್ಯರೋ: ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುವ ಅನುರಾಧಾ ತಿವಾರಿ ಎನ್ನುವ ಯುವತಿ ಮತ್ತೆ ಟ್ರೆಂಡ್‌ನಲ್ಲಿ ಇದ್ದಾರೆ. ಅನುರಾಧಾ ತಿವಾರಿ ಈಚೆಗೆ ಬ್ರಾಹ್ಮಿಣ್‌ ಜೀನ್ಸ್‌'(ಬ್ರಾಹ್ಮಣ ವಂಶವಾಹಿ) ಹ್ಯಾಷ್‌ ಟ್ಯಾಗ್‌ನಿಂದ ಸಿಕ್ಕಾಪಟ್ಟೆ ಟ್ರೆಂಡ್‌ ಆಗಿದ್ದರು. ಅವರ ಹ್ಯಾಷ್‌ಟ್ಯಾಗ್‌ಗೆ ಭಾರೀ ವಿರೋಧ ವ್ಯಕ್ತವಾಗಿತ್ತು. ಈ ವಿವಾದ ತಣ್ಣಗಾಗುವ ಮೊದಲೇ ಅವರು ಮತ್ತೊಂದು ಹೊಸ ಕಿಡಿಯನ್ನು ಹೊತ್ತಿಸಿದ್ದಾರೆ. ಹೌದು. . ಅನ

ಮಕ್ಕಳಿಗೆ ಬಿಸ್ಕತ್ತು ಕೊಡುವ ಮುನ್ನ ಎಚ್ಚರ: ಬೌರ್ಬನ್ ಬಿಸ್ಕತ್ತಿನಲ್ಲಿ ಕಬ್ಬಿಣದ ತಂತಿ ಪತ್ತೆ

ವೈರಲ್ ನ್ಯೂಸ್

ನ್ಯೂಸ್ ಆ್ಯರೋ: ಬ್ರಿಟಾನಿಯಾ ಬೌರ್ಬನ್ ಬಿಸ್ಕತ್‌ನೊಳಗೆ ತೆಳುವಾದ ಕಬ್ಬಿಣದ ತಂತಿಯೊಂದು ಕಂಡು ಬಂದಿರುವ ಆಘಾತಕಾರಿ ಘಟನೆ ತೆಲಂಗಾಣದ ಕಾಮರೆಡ್ಡಿಯ ಹಳ್ಳಿಯೊಂದರಲ್ಲಿ ನಡೆದಿದೆ. ಈ ಘಟನೆಯನ್ನು ವ್ಯಕ್ತಿಯೊಬ್ಬರು ವಿಡಿಯೋ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಬಿಸ್ಕೆಟ್‌ನಲ್ಲಿ ತೆಳುವಾದ ತಂತಿಯೊಂದಿರುವುದು ವಿಡಿಯೋದಲ್ಲಿ ಕಾಣಬಹುದು. ಕಾಮರೆಡ್ಡಿ ಜಿಲ್ಲೆಯ ದೇವುನಿಪಲ್ಲಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ವೈರಲ್

ತರಗತಿ ವೇಳೆ ವಿದ್ಯಾರ್ಥಿಗಳಿಂದ ಮಸಾಜ್​ ಮಾಡಿಸಿಕೊಂಡ ಶಿಕ್ಷಕಿ: ಜಾಲತಾಣದಲ್ಲಿ ವೈರಲ್‌ ಆಯ್ತು ವಿಡಿಯೋ

ವೈರಲ್ ನ್ಯೂಸ್

ನ್ಯೂಸ್ ಆ್ಯರೋ: ವಿದ್ಯಾರ್ಥಿಗಳಿಗೆ ತಿದ್ದಿ ಬುದ್ದಿ ಹೇಳಿ ಮಾದರಿಯಾಗಬೇಕಿರುವ ಶಿಕ್ಷಕರೇ ದಾರಿ ತಪ್ಪಿದರೆ ಏನಾಗುತ್ತದೆ ಎಂಬುದಕ್ಕೆ ಈ ಘಟನೆ ಜೀವಂತ ಸಾಕ್ಷಿಯಾಗಿದೆ. ಇತ್ತೀಚಿನ ದಿನಗಳಲ್ಲಿ ಶಿಕ್ಷಕರ ಕರ್ತವ್ಯಕಲೋಪದ ಫೋಟೋ ಹಾಗೂ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗುತ್ತಿವೆ. ಇದೀಗ ಇದೇ ರೀತಿಯ ನಾಚಿಕೆಗೇಡಿನ ಘಟನೆಯೊಂದು ರಾಜಸ್ಥಾನದ ಜೈಪುರದಲ್ಲಿ ನಡೆದಿದ್ದು, ಶಿಕ್ಷಕಿಯ ನಡೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಮಕ್ಕಳಿ

ಹೆಣ್ಣುಮಗುವನ್ನು ರೈಲ್ವೆ ಹಳಿ ಮೇಲೆ ಎಸೆದ ನರ್ಸ್; ಸಿಸಿಟಿವಿ ವಿಡಿಯೋ ವೈರಲ್

ವೈರಲ್ ನ್ಯೂಸ್

ನ್ಯೂಸ್ ಆ್ಯರೋ: ಭೂಪಾಲ್‌ನಲ್ಲಿ ಎರಡು ದಿನಗಳ ಹೆಣ್ಣು ಮಗುವನ್ನು ರೈಲ್ವೆ ಹಳಿಯ ಮೇಲೆ ಎಸೆಯಲಾಗಿದೆ. ಇದರ ಸಿಸಿಟಿವಿ ದೃಶ್ಯಾವಳಿಗಳ ಆಧಾರದಲ್ಲಿ ಮಗುವನ್ನು ಎಸೆದ ಆರೋಪದ ಮೇಲೆ ಆರೋಪಿಯಾಗಿರುವ ನರ್ಸ್ ಆಸ್ಮಾನ್ ಖಾನ್ ಎಂಬಾಕೆಯನ್ನು ಪೊಲೀಸರು ಬಂಧಿಸಿದ್ದಾರೆ. 17 ವರ್ಷದ ಅಪ್ರಾಪ್ತ ಬಾಲಕಿಗೆ ಮಗು ಜನಿಸಿರುವುದು ತನಿಖೆಯಿಂದ ತಿಳಿದುಬಂದಿದೆ. ಆಕೆಯ ಮೇಲೆ ಮಾತ್ರವಲ್ಲದೆ ಆಕೆಯ ಕುಟುಂಬದ ಸದಸ್ಯರ ವಿರುದ್ಧವೂ ಭಾರತೀಯ ನ್ಯಾಯ ಸಂಹಿತೆಯ ಸೆ

ರತನ್ ಟಾಟಾ ಅಂತಿಮ ದರ್ಶನ ವೇಳೆ ನಕ್ಕ ಇಶಾ ಅಂಬಾನಿ: ಟ್ರೋಲ್‌ಗೆ ಗುರಿಯಾದ ಮುಕೇಶ್ ಅಂಬಾನಿ ಪುತ್ರಿ

ವೈರಲ್ ನ್ಯೂಸ್

ನ್ಯೂಸ್ ಆ್ಯರೋ: ಇಡೀ ದೇಶವೇ ಉದ್ಯಮಿ ರತನ್ ಟಾಟಾ ನಿಧನಕ್ಕೆ ಕಂಬನಿ ಮಿಡಿಯುತ್ತಿದೆ. ಅಕ್ಟೋಬರ್ 9ರಂದು ರಾತ್ರಿ ನಿಧನವಾಗಿದ್ದ ರತನ್ ಅಂಬಾನಿ ಅವರ ಪಾರ್ಥಿವ ಶರೀರವನ್ನು ಮುಂಬೈನ ನಾರಿಮನ್ ಪಾಯಿಂಟ್‌ನಲ್ಲಿರುವ ನ್ಯಾಷನಲ್ ಸೆಂಟರ್ ಫಾರ್ ಪರ್ಫಾರ್ಮಿಂಗ್ ಆರ್ಟ್ಸ್ ಕೇಂದ್ರದಲ್ಲಿ ಇರಿಸಲಾಗಿತ್ತು. ಸಾರ್ವಜನಿಕರು ಸೇರಿದಂತೆ ದೇಶದ ಉದ್ದಿಮೆದಾರರು, ರಾಜಕೀಯ ಮುಖಂಡರು ಆಗಮಿಸಿ ರತನ್ ಟಾಟಾ ಅವರಿಗೆ ಅಂತಿಮ ನಮನ ಸಲ್ಲಿಸುತ್ತಿದ್ದಾರೆ. ಭಾರತ

Page 20 of 31