ನ್ಯೂಸ್ ಆ್ಯರೋ: ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ, ಪ್ರಸಿದ್ಧ ನಟಿ ಕರೀನಾ ಕಪೂರ್ ಖಾನ್ ತಮ್ಮ ಅಭಿಮಾನಿಗಳನ್ನು ಗೌರವಿಸದೆ ವರ್ತಿಸಿದ್ದಕ್ಕಾಗಿ ಟೀಕಿಸಿದ ವಿಷಯ ಮತ್ತೆ ಸುದ್ದಿಯಲ್ಲಿದೆ. ವಿಮಾನ ಪ್ರಯಾಣದ ವೇಳೆ ಕರೀನಾ ಕಪೂರ್ ಅಭಿಮಾನಿಗಳನ್ನು ನಿರ್ಲಕ್ಷಿಸಿದ್ದಾರೆ ಎಂದು ನಾರಾಯಣ ಮೂರ್ತಿ ಕಳೆದ ವರ್ಷ ತಮ್ಮ ವಿಡಿಯೋದಲ್ಲಿ ಹೇಳಿದ್ದರು. ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಮತ್ತು ಕರೀನಾ ಕಪೂರ್ ಬಗ್ಗೆ ಹಂಚಿಕೊಂಡ ಈ ಮಾಹಿತ
ʼ1857ರ ಸಿಪಾಯಿ ದಂಗೆಯ ಮೇಲೆ ಬೆಳಕು ಚೆಲ್ಲಿʼ; ಪ್ರಶ್ನೆ ಪತ್ರಿಕೆ ಮೇಲೆ ಈ ರೇಂಜ್ ಗೆ ಬೆಳಕು ಚೆಲ್ಲಿದ ವಿದ್ಯಾರ್ಥಿ
ಪರೀಕ್ಷೆ ಅಂದಾಗ ಬಹುತೇಕ ಹೆಚ್ಚಿನ ವಿದ್ಯಾರ್ಥಿಗಳು ತಲೆಕೆಡಿಸಿಕೊಳ್ಳುತ್ತಾರೆ. ಲಾಸ್ಟ್ ಬೇಂಚ್ ಸ್ಟೂಡೆಂಟ್ಗಳು ಪರೀಕ್ಷೆಯಲ್ಲಿ ಜಸ್ಟ್ ಪಾಸ್ ಆದ್ರೆ ಸಾಕಪ್ಪಾ ಎನ್ನುತ್ತಾ ಎಕ್ಸಾಮ್ ಪೇಪರ್ ಭರ್ತಿ ಮಾಡಿದ್ರೆ ಆಯ್ತು ಎಂದು ತರ್ಲೆ ಮತ್ತು ಅಸಂಬದ್ಧ ಉತ್ತರಗಳನ್ನು ಬರೆಯುತ್ತಾರೆ. ಇಂತಹ ತರ್ಲೆ ಉತ್ತರ ಪತ್ರಿಕೆಗಳಿಗೆ ಸಂಬಂಧಿಸಿದ ಕೆಲವು ಫೋಟೋಗಳು ಆಗಾಗ್ಗೆ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತವೆ. ಇದೀಗ ಅಂತಹದ್ದ
ಬುರ್ಖಾದೊಳಗೆ ಹಾಲಿನ ಪ್ಯಾಕೆಟ್ ಬಚ್ಚಿಟ್ಟು ಎಸ್ಕೇಪ್ ಆದ ಮಹಿಳೆ; ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಯ್ತು ಕಳ್ಳಿಯ ಕರಾಮತ್ತು
ನ್ಯೂಸ್ ಆ್ಯರೋ: ಇಲ್ಲೊಬ್ಬಳು ಬುರ್ಖಾದಾರಿ ಮಹಿಳೆ ತಾನು ಏನೇ ಕದ್ದರೂ ಯಾರಿಗೂ ಗೊತ್ತಾಗಲ್ಲ ಎನ್ನುತ್ತಾ ಸೂಪರ್ ಮಾರ್ಕೆಟ್ನಲ್ಲಿದ್ದ ಹಾಲಿನ ಪ್ಯಾಕೆಟ್ ಒಂದನ್ನು ಬುರ್ಖಾದೊಳಗೆ ಬಚ್ಚಿಟ್ಟು ಎಸ್ಕೇಪ್ ಆಗಿದ್ದಾಳೆ. ಈಕೆಯ ಈ ಕರಾಮತ್ತು ಅಂಗಡಿಯಲ್ಲಿದ್ದ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಈ ದೃಶ್ಯ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಈ ಘಟನೆ ಇಂಡೋನೇಷ್ಯಾದಲ್ಲಿ ನಡೆದಿದ್ದು, ಕನ್ವೀನಿ
ರಂಗ ಕಲಾವಿದರಿದ್ದ ಮಿನಿ ಬಸ್ ಅಪಘಾತ; ಗೂಗಲ್ ಮ್ಯಾಪ್ ಎಡವಟ್ಟಿಗೆ ಇಬ್ಬರ ಬಲಿ
ನ್ಯೂಸ್ ಆ್ಯರೋ: ರಂಗಭೂಮಿ ಕಲಾವಿದರನ್ನು ಹೊತ್ತು ಸಾಗುತ್ತಿದ್ದ ಮಿನಿಬಸ್ವೊಂದು ಕಣ್ಣೂರಿನ ಸಮೀಪದ ಕೆಲಕಮ್ ಬಳಿ ಅಪಘಾತಕ್ಕೆ ಒಳಗಾಗಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಕಾಯಂಕುಲಂನ ಅಂಜಲಿ ಮತ್ತು ಕರುನಾಗಪಲ್ಲಿಯ ಜೆಸ್ಸಿ ಮೋಹನ್ ಸಾವನ್ನಪ್ಪಿರುವ ದುರ್ದೈವಿಗಳು. ಈ ಇಬ್ಬರು ರಂಗಭೂಮಿಯ ಪ್ರಮುಖ ನಟಿಯರಾಗಿ ಗುರುತಿಸಿಕೊಂಡಿದ್ದಾರೆ. ಘಟನೆಯಲ್ಲಿ 9 ಮಂದಿ ಗಾಯಗೊಂಡಿದ್ದು, ಮತ್ತೋರ್ವರ ಸ್ಥಿತಿ ಗಂಭೀರವಾಗಿದೆ. ಅಪಘಾತದ ಶಬ್ಧ ಕೇಳಿದ
ವೈದ್ಯರನ್ನು ದಿಗ್ಭ್ರಮೆಗೊಳಿಸಿದ ಸ್ಟೋರಿ; ಹಲ್ಲುಜ್ಜುವಾಗ ಆಕಸ್ಮಿಕವಾಗಿ ಬ್ರಶ್ ನುಂಗಿದ ಮಹಿಳೆ
ನ್ಯೂಸ್ ಆ್ಯರೋ: ಮಹಾರಾಷ್ಟ್ರದ ಪುಣೆಯ ಮಹಿಳೆಯೊಬ್ಬರು ನಾಲಿಗೆಯನ್ನು ಸ್ವಚ್ಛಗೊಳಿಸುವಾಗ ಆಕಸ್ಮಿಕವಾಗಿ 20 ಸೆಂ.ಮೀ ಉದ್ದದ ಟೂತ್ ಬ್ರಷ್ ಅನ್ನು ನುಂಗಿದ್ದಾರೆ. ಈ ಘಟನೆ ಮಹಾರಾಷ್ಟ್ರದಲ್ಲಿ ಈ ರೀತಿ ನಡೆದ ಮೊದಲ ಪ್ರಕರಣವಾಗಿದೆ. ಇದು ಇಡೀ ದೇಶದ ವೈದ್ಯಕೀಯ ತಜ್ಞರನ್ನು ದಿಗ್ಭ್ರಮೆಗೊಳಿಸಿದೆ. ಪುಣೆಯ ಮಹಿಳೆಯನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತು. ತಕ್ಷಣ ಆಪರೇಷನ್ ಮಾಡಿ ಬ್ರಶ್ ಅನ್ನು ಹೊರಗೆ ತೆಗೆದು, ಆಕೆ ಉಸಿರುಗಟ್ಟಿ ಸಾಯುವುದ