ದೆಹಲಿ ವಿಧಾನಸಭಾ ಚುನಾವಣೆಗೆ ಇಂದು ಮತದಾನ; 70 ಕ್ಷೇತ್ರಗಳಿಗೆ ತ್ರಿಕೋನ ಸ್ಪರ್ಧೆ

ರಾಜಕೀಯ

ನ್ಯೂಸ್ ಆ್ಯರೋ: ದೆಹಲಿ ವಿಧಾನಸಭಾ ಚುನಾವಣೆಗೆ ಇಂದು ಮತದಾನ ಶುರುವಾಗಿದೆ. ಚಳಿಯ ನಡುವೆಯೇ ಜನರು ಮತಗಟ್ಟೆಗೆ ಹಕ್ಕು ಚಲಾಯಿಸಲು ಆಗಮಿಸುತ್ತಿದ್ದಾರೆ. ದೆಹಲಿಯ ಎಲ್ಲಾ 70 ಸ್ಥಾನಗಳಿಗೂ ಮತದಾನ ನಡೆಯುತ್ತಿದ್ದು, ಸುಮಾರು ಒಂದೂವರೆ ಕೋಟಿ ಮತದಾರರು ಮತ ಚಲಾಯಿಸಲು ಮುಂದಾಗಿದ್ದಾರೆ. ಫೆಬ್ರವರಿ 8ಕ್ಕೆ ಫಲಿತಾಂಶ ಹೊರಬರಲಿದೆ. ಹಿಂದೆಂದೂ ಕಾಣದ ಜಿದ್ದಾ ಜಿದ್ದಿನ ಕುರುಕ್ಷೇತ್ರವಾಗಿರುವ ರಾಷ್ಟ್ರ ರಾಜಧಾನಿ ನವದೆಹಲಿಯ ವಿಧಾನಸಭೆಗೆ ಇವತ್ತು

ಅವಾಚ್ಯ ಶಬ್ದ ಬಳಕೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​; ಸಿಐಡಿ ತನಿಖೆಯಲ್ಲಿ ಮಹತ್ವದ ವಿಚಾರ ಬೆಳಕಿಗೆ

ರಾಜಕೀಯ

ನ್ಯೂಸ್ ಆ್ಯರೋ: ಬೆಳಗಾವಿ ಅಧಿವೇಶನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ವಿರುದ್ಧ ಪರಿಷತ್ ಸದಸ್ಯ ಸಿಟಿ ರವಿ ಅವಾಚ್ಯ ಶಬ್ದ ಬಳಸಿರೋದು ಸಿಐಡಿ ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಡಿಐಪಿಆರ್​ ನೀಡಿದ ಸದನದ ವಿಡಿಯೋ ರೆಕಾರ್ಡ್ಸ್​​ ಅನ್ನು ತನಿಖಾಧಿಕಾರಿಗಳು ಫೊರೆನ್ಸಿಕ್ ಪರೀಕ್ಷೆಗೆ ಒಳಪಡಿಸಿದ್ದರು. ಆ ಪರೀಕ್ಷೆಯಲ್ಲಿ ಅವಾಚ್ಯ ಶಬ್ದ ಬಳಕೆ ಮಾಡಿರೋದು ಪತ್ತೆಯಾಗಿದೆ ಎನ್ನಲಾಗಿದೆ. 4 ಗಂಟೆಯ

ದೆಹಲಿ ವಿಧಾನಸಭಾ ಚುನಾವಣೆ​​ಗೆ ಇಂದು ದಿನಾಂಕ ನಿಗದಿ; ಮಧ್ಯಾಹ್ನ 2 ಗಂಟೆಗೆ ಮಹತ್ವದ ಘೋಷಣೆ

ರಾಜಕೀಯ

ನ್ಯೂಸ್ ಆ್ಯರೋ: ದೆಹಲಿ ವಿಧಾನಸಭಾ ಚುನಾವಣಾ ಅಖಾಡಕ್ಕೆ ಮತ್ತಷ್ಟು ರಂಗು ನೀಡಲು ಚುನಾವಣಾ ಆಯೋಗ ಮುಂದಾಗಿದೆ. ಇಂದು ಮಧ್ಯಾಹ್ನ 2 ಗಂಟೆಗೆ ಚುನಾವಣೆ ದಿನಾಂಕ ನಿಗಧಿ ಮಾಡಲು ನಿರ್ಧರಿಸಿದೆ. ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ, ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ ಇದೆ. 70 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಫೆಬ್ರವರಿ ಎರಡನೇ ವಾರದಲ್ಲಿ ಚುನಾವಣೆ ನಡೆಯು

ಸಿಟಿ ರವಿ ವಿರುದ್ಧ ‘ಲಕ್ಷ್ಮೀ’ ಆರ್ಭಟ; ವಿಡಿಯೋ ರಿಲೀಸ್ ಮಾಡಿ ಹೆಬ್ಬಾಳ್ಕರ್‌ ಕೌಂಟರ್

ರಾಜಕೀಯ

ನ್ಯೂಸ್ ಆ್ಯರೋ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ‌ ಅವರಿಗೆ ಸಿಟಿ ರವಿ ಅವರು ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ ಎಂಬ ಆರೋಪದ ವಿಚಾರ ರಾಜ್ಯದಲ್ಲಿ ಭಾರೀ ಸದ್ದು ಮಾಡಿದೆ. ಸಿಟಿ ರವಿ ನಾನು ಹಾಗೇ ಮಾತನಾಡಿಲ್ಲ ಅಂತ ಹೇಳಿದ್ದರು. ಆದರೆ ಇದೀಗ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ 2 ವಿಡಿಯೋ ರಿಲೀಸ್ ಮಾಡಿ ಬಿಜೆಪಿಗೆ ಕೌಂಟರ್ ಕೊಟ್ಟಿದ್ದಾರೆ. ಇದಕ್ಕೂ ಮುನ್ನ ಮಾಧ್ಯಮದವರೊಂದಿಗೆ ಮಾತನಾಡುವಾಗ ಸಿಟಿ ರವಿ ಮಾತನಾಡಿರೋ ವಿಡಿಯೋ ರಿಲೀಸ್ ಮಾಡ್ತೀನ

ರಕ್ತ ಬರುವಂತೆ ಹಲ್ಲೆ, ಕೊಲೆಗೆ ಸಂಚು: ಸಚಿವೆ ವಿರುದ್ಧ ರವಿ ಪ್ರತಿ ದೂರು

ರಾಜಕೀಯ

ನ್ಯೂಸ್ ಆ್ಯರೋ: ಬೆಳಗಾವಿ ಅಧಿವೇಶನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಸಿಟಿ ರವಿ ನಡುವಣ ಜಟಾಪಟಿ ವಿಕೋಪಕ್ಕೆ ತಿರುಗಿದೆ. ಸಚಿವೆ ಮಾಡಿರುವ ಗಂಭೀರ ಆರೋಪ ಒಂದೆಡೆಯಾದರೆ, ಇದೀಗ ತಮ್ಮ ಮೇಲೆ ರಕ್ತ ಬರುವಂತೆ ಹಲ್ಲೆ ಮಾಡಿದ್ದಾರೆ. ಕೊಲೆಗೆ ಸಂಚು ಹೂಡಲಾಗಿದೆ ಎಂದು ಸಿಟಿ ರವಿ ಆರೋಪಿಸಿದ್ದಾರೆ. ಜತೆಗೆ, ಪ್ರತಿ ದೂರು ಕೂಡ ನೀಡಿದ್ದಾರೆ. ಇನ್ನು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಸಿಟಿ ರವಿ ವಿ

Page 1 of 14