ನ್ಯೂಸ್ ಆ್ಯರೋ: ಈಗಾಗಲೆ ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರ ಸಂಬಂಧ ಕಲ್ಲು, ತೆಂಗಿನಕಾಯಿ ರೀತಿ ಆಗಿದೆ. ಪುನಃ ಕೆಲವು ರಹಸ್ಯ ಮಾಹಿತಿ ಸೋರಿಕೆಯಾಗಿರೋದರಿಂದ ರಾಜ್ಯಪಾಲ ಥಾವರ್ ಚಾಂದ್ ಗೆಹ್ಲೋಟ್ ಸ್ಫೋಟಕ ಪತ್ರ ಬರೆದಿದ್ದಾರಂತೆ..! ಈ ಸುದ್ದಿಯನ್ನ ಸಹ ಓದಿ: ಮೈಸೂರು ದಸರಾ ಉದ್ಘಾಟನೆ: ಸಾಹಿತಿ ಹಂಪ ನಾಗರಾಜಯ್ಯರಿಂದ ಚಾಲನೆ *ಸರ್ಕಾರಕ್ಕೆ ರಾಜ್ಯಪಾಲರ ತರಾಟೆ: ರಾಜ್ಯ ಪಾಲರ ಹಾಗೂ ರಾಜ್ಯ ಸರ್ಕಾರದ ನಡುವೆ ನಡೆಯುತ್ತಿರುವ ಪತ್ರ ಕದನ ಪು
ಮುನಿರತ್ನ HIV ಸಿರಿಂಜ್ ಕಹಾನಿ: ಸತ್ಯ ಯಾವುದು ಮಿಥ್ಯ ಯಾವುದು..?
ಬೆಂಗಳೂರು: ಸದ್ಯಕ್ಕೆ ಇಡೀ ರಾಜ್ಯದಲ್ಲಿ ಸದ್ದು ಮಾಡ್ತಿರೋ ಸುದ್ದಿ ಅಂದ್ರೆ ಬಿಜೆಪಿ ಶಾಸಕ ಮುನಿರತ್ನ ಅವರ HIV ಸ್ಪ್ರೆಡ್ ಮಾಡುವ ಸಿರಿಂಜ್ ಕಹಾನಿ. ಹನಿಟ್ರ್ಯಾಪ್ , ಜಾತಿನಿಂದನೆ ಸೇರಿದಂತೆ ಬಹಳಷ್ಟು ಪ್ರಕಣಗಳಲ್ಲಿ ಆರೋಪಿಯಾಗಿರುವ ಮುನಿರತ್ನ ಇಂಥದ್ದೊಂದು ಎದೆನಡುಗಿಸುವ ಪ್ಲ್ಯಾನ್ ಮಾಡಿದ್ದರೆಂದು ಆತನ ಆಪ್ತನ ಹೇಳಿಕೆ ಕೇಳಿ ಎಲ್ಲರಿಗು ನಿಂತ ನೆಲವೆ ಕುಸಿದಂತಾಗಿದೆ. ಇಷ್ಟಕ್ಕೂ ಈ HIV ಸಿರಿಂಜ್ ತಮ್ಮದೇ ಪಕ್ಷದ ನಾಯಕರಾದ R ಅಶೋಕ್
ಮುಡಾ ಆಯ್ತು, ಈಗ ಮತ್ತೊಂದು ಹಗರಣ..! ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ
ನ್ಯೂಸ್ ಆ್ಯರೋ : ಸದ್ಯ ರಾಜ್ಯ ರಾಜಕಾರಣದಲ್ಲಿ ವಾಲ್ಮೀಕಿ, ಮುಡಾ ಹಗರಣ ಭಾರಿ ಸಂಚಲನ ಸೃಷ್ಟಿಸಿದ್ದು, ಆರೋಪ ಪ್ರತ್ಯಾರೋಪದ ನಡುವೆಯೇ ನ್ಯಾಯಾಲಯದಲ್ಲಿ ತನಿಖೆ ನಡೆಯುತ್ತಿದೆ. ಈ ಹಗರಣವೂ ಕಾಂಗ್ರೆಸ್ ಸರ್ಕಾರಕ್ಕೆ ಕುತ್ತು ತಂದಿಟ್ಟರೆ, ಈ ಮಧ್ಯೆ ಕೇಳುತ್ತಿರುವ ಇನ್ನೊಂದು ಹಗರಣ ಬಿಜೆಪಿಗೆ ಬಿಗ್ ಶಾಕ್ ನೀಡುತ್ತಿದೆ. ಈ ಹಗರಣದ ಸುದ್ದಿಯು ರಾಜ್ಯ ರಾಜಕಾರಣದಲ್ಲಿ ಭಾರೀ ಬಿರುಗಾಳಿ ಎಬ್ಬಿಸಿದೆ. ಭಾಗ್ಯಲಕ್ಷ್ಮಿ ಯೋಜನೆಯಡಿ ಉಚಿತ ಸೀರೆ ಹಂ
ಷರತ್ತು ಬದ್ಧ ಜಾಮೀನು ಸಡಿಲಿಕೆ ಕೋರ್ಟ್ ಆದೇಶ; ಮಹಿಳೆಯ ಕಿಡ್ನಾಪ್ ಪ್ರಕರಣದಲ್ಲಿ HD ರೇವಣ್ಣಗೆ ರಿಲೀಫ್..!
ನ್ಯೂಸ್ ಆ್ಯರೋ : ಮೈಸೂರು ಜಿಲ್ಲೆಯ ಕೆ ಆರ್ ನಗರದ ಮಹಿಳೆ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಚ್ ಡಿ ರೇವಣ್ಣಗೆ ಷರತ್ತು ಬದ್ಧ ಜಾಮೀನಿನ ಸಡಿಲಿಕೆಗೆ ಕೋರ್ಟ್ ಆದೇಶ ನೀಡಿದೆ. ಈ ಹಿಂದೆ ರೇವಣ್ಣಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಷರತ್ತು ಬದ್ಧ ಜಾಮೀನು ನೀಡಿತ್ತು. ಇದೀಗ ಈ ಷರತ್ತುಗಳಲ್ಲಿ ಸಡಿಲಿಕೆ ಮಾಡುವಂತೆ ಆದೇಶ ಹೊರಡಿಸಿದೆ. ಮೈಸೂರಿನ ಕೆ ಆರ್ ನಗರದ ಮಹಿಳೆಯನ್ನು HD ರೇವಣ್ಣ ಅಪಹರಣ ಮಾಡಿದ್ದಾರೆ ಎ
ಶೀಘ್ರವೇ ಜುಲೈ, ಆಗಸ್ಟ್ ತಿಂಗಳ ‘ಗೃಹಲಕ್ಷ್ಮಿ’ ಹಣ ಯಜಮಾನಿಯರ ಖಾತೆಗೆ ಜಮೆ; ಗುಡ್ ನ್ಯೂಸ್ ಕೊಟ್ಟ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ನ್ಯೂಸ್ ಆ್ಯರೋ : ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಹಣ ಸರಿಯಾಗಿ ಬಾರದಿದ್ದ ಕಾರಣ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು. ಹೀಗಾಗಿ ಶೀಘ್ರವೇ ಜುಲೈ ಹಾಗೂ ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಹಣವನ್ನು ಖಾತೆಗೆ ವರ್ಗಾಯಿಸಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಈವರೆಗೆ 11 ತಿಂಗಳ ಗೃಹಲಕ್ಷ್ಮಿ ಹಣವನ್ನು ಯಜಮಾನಿಯರ ಖಾತೆಗೆ ಹಾಕಲಾಗ