ಪ್ರಜ್ವಲ್ ರೇವಣ್ಣನನ್ನು ಸೋಲಿಸಿದ್ದ ಶ್ರೇಯಸ್ ಪಟೇಲ್ ಸಂಸದ ಸ್ಥಾನಕ್ಕೆ ಕುತ್ತು?? – ಅಸಿಂಧು ಅರ್ಜಿಗೆ ನೋಟಿಸ್ ನೀಡಿದ ಹೈಕೋರ್ಟ್

ರಾಜಕೀಯ

ನ್ಯೂಸ್ ಆ್ಯರೋ : ಲೋಕಸಭೆ ಚುನಾವಣೆಯಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿ ವಕೀಲ ಡಿ. ದೇವರಾಜೇಗೌಡ ಪುತ್ರ ಡಿ. ಚರಣ್, ಹಾಸನದ ಕಾಂಗ್ರೆಸ್ ಸಂಸದ ಶ್ರೇಯಸ್ ಪಟೇಲ್ ಆಯ್ಕೆ ಅಸಿಂಧು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಶ್ರೇಯಸ್ ಪಟೇಲ್ ಅವರಿಗೆ ನೋಟಿಸ್ ನೀಡಿದೆ. ಹಾಸನ ಸಂಸದ ಶ್ರೇಯಸ್ ಪಟೇಲ್ ಆಯ್ಕೆ ಅಸಿಂಧು ಕೋರಿ ವಕೀಲ ಡಿ ದೇವರಾಜೆಗೌಡ ಪುತ್ರ ಡಿ. ಚರಣ್ ಅರ್ಜಿ ಸಲ್ಲ

Mangalore : ಐವಾನ್ ಡಿಸೋಜಾ ಸಂವಿಧಾನ ವಿರೋಧಿ ಹೇಳಿಕೆ ಆರೋಪ – ದೂರು ಸ್ವೀಕರಿಸದ ಬರ್ಕೆ ಪೋಲಿಸ್ ಠಾಣೆಯೆದುರು ಬಿಜೆಪಿ ಧರಣಿ

ರಾಜಕೀಯ

ನ್ಯೂಸ್ ಆ್ಯರೋ : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ತನಿಖೆ ನಡೆಸಲು ಅನುಮತಿ ನೀಡಿರುವುದನ್ನು ವಿರೋಧಿಸಿ ನಡೆದ ಕಾಂಗ್ರೇಸ್ ಪ್ರತಿಭಟನೆಯಲ್ಲಿ ಎಂಎಲ್ಸಿ ಐವನ್ ಡಿಸೋಜಾ ರಾಜ್ಯಪಾಲರಿಗೆ ಬೆದರಿಕೆ ಹಾಕಿದ್ದು, ದೇಶದ ಸಮಗ್ರತೆಗೆ ಧಕ್ಕೆಯಾಗುವಂತೆ ಮತ್ತು ಸಂವಿಧಾನ ವಿರೋಧಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಜಿಲ್ಲಾ ಮೋರ್ಚಾದ ಜಿಲ್ಲಾ ಅಧ್ಯಕ್ಷ ನಂದನ್ ಮಲ್ಯ ಬರ್ಕೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮಂ

Prosecution : ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ಹಿನ್ನೆಲೆ – ಸಿದ್ದು ಬೆನ್ನಿಗೆ ನಿಂತ ಹೈಕಮಾಂಡ್, ರಾಷ್ಟ್ರ ನಾಯಕರು ಬೆಂಗಳೂರಿನತ್ತ..!!

ರಾಜಕೀಯ

ನ್ಯೂಸ್ ಆ್ಯರೋ : ದಿಢೀರ್ ರಾಜಕೀಯ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡುವ ಕಡತಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಹಿ ಹಾಕಿದ್ದು, ಕಾಂಗ್ರೆಸ್ ಹೈಕಮಾಂಡ್ ಸಿದ್ದು ಬೆನ್ನಿಗೆ ನಿಲ್ಲುವ ಸೂಚನೆ ಸಿಕ್ಕಿದೆ. ಈಗಾಗಲೇ ಹೈಕಮಾಂಡ್ ಸಿಎಂ ಸಿದ್ದರಾಮಯ್ಯಗೆ ಅಭಯ ನೀಡಿದ್ದು, ಎಐಸಿಸಿ ನಾಯಕರಾದ ರಣದೀಪ್ ಸುರ್ಜೆವಾಲಾ ಹಾಗೂ ಕೆ.ಸಿ. ವೇಣುಗೋಪಾಲ್ ಕರೆ ಮಾಡಿ ಸಿಎಂ ಸಿದ್ದರಾಮ

Mangalore : ರಾಹುಲ್ ಗಾಂಧಿ ಹುಚ್ಚ, ಅವನ ಕಪಾಳಕ್ಕೆ ಹೊಡೆಯಬೇಕು : ಶಾಸಕ ಭರತ್ ಶೆಟ್ಟಿ – ಆಕ್ರೋಶದ ಭಾಷಣಗೈದ ಭರತ್ ಶೆಟ್ಟಿ ವಿರುದ್ಧ FIR ದಾಖಲು

ರಾಜಕೀಯ

ನ್ಯೂಸ್ ಆ್ಯರೋ : ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಹಿಂದೂಬಳ ಹಿಂದೂಗಳ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎನ್ನಲಾದ ವಿಚಾರಕ್ಕೆ ಸಂಬಂಧಿಸಿದಂತೆ ಅವನೊಬ್ಬ ಹುಚ್ಚ, ಪಾರ್ಲಿಮೆಂಟ್‌ಗೆ ಹೋಗಿ ಕಪಾಳಕ್ಕೆ ಬಾರಿಸಬೇಕು ಅನಿಸ್ತಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಡಾ.ವೈ ಭರತ್ ಶೆಟ್ಟಿ ಅವರ ವಿರುದ್ಧ ಮಂಗಳೂರಿನ ಕಾವೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಮಂಗಳೂರು ಮಹಾನಗರ ಪಾಲಿಕೆಯ ಕ

ಸದನದಲ್ಲಿ ಮೊದಲ ದಿನವೇ ಹಿಂದೂಗಳನ್ನು ಅವಹೇಳನಗೈದ ರಾಹುಲ್ ಗಾಂಧಿ – ನರೇಂದ್ರ ಮೋದಿ ಟೀಕೆ, ನಾವು ಹಿಂದೂಗಳು ಅನ್ನೋದೆ ಹೆಮ್ಮೆ ಎಂದ ಅಮಿತ್ ಶಾ

ರಾಜಕೀಯ

ನ್ಯೂಸ್ ಆ್ಯರೋ : ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರೂ ಆದ ಕಾಂಗ್ರೆಸ್​ ಸಂಸದ ರಾಹುಲ್ ಗಾಂಧಿ ಅವರು ಹಿಂದೂಗಳ ಕುರಿತು ನೀಡಿದ ಹೇಳಿಕೆಯು ಭಾರೀ ಕೋಲಾಹಲವನ್ನು ಉಂಟುಮಾಡಿತು. ರಾಹುಲ್ ಗಾಂಧಿ ಅವರು ತಮ್ಮನ್ನು ತಾವು ಹಿಂದೂ ಎಂದು ಕರೆದುಕೊಳ್ಳುವವರು ಹಿಂಸಾಚಾರದಲ್ಲಿ ತೊಡಗುತ್ತಾರೆ ಎಂದು ಹೇಳಿದರು. ಲೋಕಸಭೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ, “ಹಿಂದೂ ಧರ್ಮವು ಭಯ, ದ್ವೇಷ ಮತ್

Page 13 of 14