ಬಿಜೆಪಿ ಸಂಸದರಿ​ಗೆ ಗಾಯ, ರಾಹುಲ್​ ಗಾಂಧಿಯೇ ತಳ್ಳಿದ್ದು ಎಂದ ಸಾರಂಗಿ; ಚಿಕಿತ್ಸೆ ನೀಡಿದ ಡಾ. ಸಿ.ಎನ್‌ ಮಂಜುನಾಥ್‌!

ರಾಜಕೀಯ

ನ್ಯೂಸ್ ಆ್ಯರೋ: ಬಿಜೆಪಿ ಸಂಸದ ಪ್ರತಾಪ್ ಸಾರಂಗಿಗೆ ಗಾಯಗಳಾಗಿದ್ದು, ರಾಹುಲ್ ಗಾಂಧಿಯೇ ನನ್ನನ್ನು ತಳ್ಳಿದ್ದು ಎಂದು ಆರೋಪಿಸಿದ್ದಾರೆ. ಬಿ.ಆರ್.ಅಂಬೇಡ್ಕರ್ ವಿಚಾರ ಕುರಿತು ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳು ಸಂಸತ್ತಿನ ಆವರಣದಲ್ಲಿ ನಡೆಸಿದ ಪ್ರತಿಭಟನೆಯಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಾರಂಗಿ ಗಾಯಗೊಂಡಿದ್ದಾರೆ. ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ತಳ್ಳಿದರು ಎಂದು ಸಾರಂಗಿ ಆರೋಪಿಸಿದ್ದಾರೆ. ಮತ್ತೊಂದೆಡೆ, ಬಿಜೆ

ಎಲ್ಲ ಪಕ್ಷದ ಶಾಸಕರ ಕ್ಷೇತ್ರಗಳಿಗೂ ₹2000 ಕೋಟಿ ವಿತರಣೆ; ಸಿಎಂ‌ ಸಿದ್ದರಾಮಯ್ಯ ಮಹತ್ವದ ಘೋಷಣೆ

ರಾಜಕೀಯ

ನ್ಯೂಸ್ ಆ್ಯರೋ: ʼಅಪೆಂಡಿಕ್ಸ್ ಇ ನಲ್ಲಿ 4,000 ಕೋಟಿ ರೂ., ಗ್ರಾಮೀಣ ರಸ್ತೆಗೆ 2,000 ಕೋಟಿ ರೂ. ಹಾಗೆಯೇ ಸಿಟಿ, ಟೌನ್ ರಸ್ತೆಗಳಿಗೂ ಹೆಚ್ಚುವರಿ ಹಣ ಕೊಡುತ್ತಿದ್ದೇವೆ. ಎಲ್ಲಾ ಪಕ್ಷದ ಶಾಸಕರ ಕ್ಷೇತ್ರಗಳಿಗೂ 2000 ಕೋಟಿ ರೂ. ವಿತರಣೆ ಮಾಡುತ್ತೇವೆ. ರಾಜ್ಯದ ಜನತೆ ಈಗಲೂ ನಮ್ಮ ಪರವಾಗಿದ್ದಾರೆ. ನಾಳೆಯೂ ನಮ್ಮ ಪರವಾಗಿರಲಿದ್ದಾರೆ. ಮುಂದಿನ ಚುನಾವಣೆಯಲ್ಲೂ ನಮ್ಮ‍ ಪರವಾಗಿರುತ್ತಾರೆ. ಇದು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿ

“ಒಂದು ರಾಷ್ಟ್ರ, ಒಂದು ಚುನಾವಣೆ”; ಲೋಕಸಭೆಯಲ್ಲಿ ಮಂಡನೆಯಾಯ್ತು ಚುನಾವಣೆ ಮಸೂದೆ

ರಾಜಕೀಯ

ನ್ಯೂಸ್ ಆ್ಯರೋ: ಈಗಾಗಲೇ ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಕೇಂದ್ರ ಕಾನೂನು ಸಚಿವ ಅರ್ಜುನ್ ಮೇಘವಾಲ್ ಲೋಕಸಭೆ ಅಧಿವೇಶನದಲ್ಲಿ ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆಯನ್ನು ಮಂಡಿಸಿದರು. ಒಂದು ದೇಶ ಒಂದು ಚುನಾವಣಾ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಲಾಗಿದೆ. ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಲೋಕಸಭೆಯಲ್ಲಿ ಈ ಮಸೂದೆಯನ್ನು ಮಂಡಿಸಿದರು. ಮಸೂದೆಗೆ ಕಾಂಗ್ರೆಸ್, ಟಿಎಂಸಿ,

‘ಒಂದು ರಾಷ್ಟ್ರ, ಒಂದು ಚುನಾವಣೆ’ ವಿಚಾರ; ಸಿಎಂ ಸಿದ್ದರಾಮಯ್ಯ ಖಡಕ್‌ ಪ್ರತಿಕ್ರಿಯೆ

ರಾಜಕೀಯ

ನ್ಯೂಸ್ ಆ್ಯರೋ: ಕೇಂದ್ರ ಸರ್ಕಾರದ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಪ್ರಸ್ತಾವನೆಯನ್ನು ವಿರೋಧಿಸಿ ಕರ್ನಾಟಕ ಸರ್ಕಾರ ನಿರ್ಣಯ ಅಂಗೀಕರಿಸುವ ಸಾಧ್ಯತೆ ಇದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಗತ್ಯಬಿದ್ದರೆ ಕೇರಳದಂತೆ ನಿರ್ಣಯ ಕೈಗೊಂಡು ಈ ಪ್ರಜಾಪ್ರಭುತ್ವ ವಿರೋಧಿ ಕ್ರಮದ ವಿರುದ್ಧ ಪ್ರಬಲ ಸಂದೇಶ ರವಾನಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಸಿದ್ದರಾಮಯ್ಯ,

ಅಜಾತಶತ್ರು ಎಸ್. ಎಂ. ಕೃಷ್ಣ ರಾಜಕೀಯ ಜೀವನ ಹೇಗಿತ್ತು?; ಅವರಿಗೆ ಎದುರಾದ ಸವಾಲುಗಳೇನು? ಜೀವನದ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ

ರಾಜಕೀಯ

ನ್ಯೂಸ್ ಆ್ಯರೋ: ಎಸ್.ಎಂ. ಕೃಷ್ಣ ರಾಜ್ಯ ಕಂಡ ಅಪರೂಪದ ಮುಖ್ಯಮಂತ್ರಿಗಳಲ್ಲಿ ಒಬ್ಬರು. ಬೆಂಗಳೂರನ್ನು ಸಿಂಗಾಪುರ ಮಾಡುವ ಕನಸಿನೊಂದಿಗೆ ಸಿಲಿಕಾನ್ ಸಿಟಿಯಾಗಲು ಪ್ರಮುಖ ಕೊಡುಗೆ ನೀಡಿದ್ದರು. ಭೀಕರ ಬರಗಾಲ, ಡಾ. ರಾಜ್ ಕುಮಾರ್ ಅಪಹರಣದಂತಹ ಸಂದಿಗ್ಧ ಸ್ಥಿತಿಯಲ್ಲಿ ರಾಜ್ಯವನ್ನು ಆಳ್ವಿಕೆ ಮಾಡಿದ್ದ ಹೆಗ್ಗಳಿಕೆ ಅವರದು. ಕಾಂಗ್ರೆಸ್​ನಿಂದ ಮುಖ್ಯಮಂತ್ರಿ, ಕೇಂದ್ರ ಸಚಿವ, ರಾಜ್ಯಪಾಲರಾಗಿದ್ದ ಕೃಷ್ಣ ಅವರು ಬದಲಾದ ರಾಜಕೀಯ ಸ್ಥಿತ್ಯಂತರದ ನ

Page 2 of 14