ಮಹಾರಾಷ್ಟ್ರ ಸಿಎಂ ಸ್ಥಾನಕ್ಕೆ ಏಕನಾಥ್ ಶಿಂಧೆ ರಾಜೀನಾಮೆ; ಮುಂದಿನ ಮುಖ್ಯಮಂತ್ರಿ ಯಾರು ?

ರಾಜಕೀಯ

ನ್ಯೂಸ್ ಆ್ಯರೋ: ಮಹಾರಾಷ್ಟ್ರದಲ್ಲಿ ನೂತನ ಮುಖ್ಯಮಂತ್ರಿ ಯಾರೆಂಬ ಕುತೂಹಲಗಳ ನಡುವೆಯೇ ಏಕನಾಥ್ ಶಿಂಧೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ . ಶಿಂಧೆ ಅವರು ರಾಜಭವನಕ್ಕೆ ತೆರಳಿ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರಿಗೆ ರಾಜೀನಾಮೆ ಸಲ್ಲಿಸಿದರು. ಶಿಂಧೆ ಅವರೊಂದಿಗೆ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ದೇವೇಂದ್ರ ಫಡ್ನವಿಸ್ ಕೂಡ ಉಪಸ್ಥಿತರಿದ್ದರು. ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ, ಶಿವಸೇನೆ ಮತ್ತ

ಜಾರ್ಖಂಡ್‌ಗೆ ಮತ್ತೆ ಇವರೇ ಸಿಎಂ; ನ.28 ರಂದು ಪ್ರಮಾಣ ವಚನ ಸ್ವೀಕಾರ

ರಾಜಕೀಯ

ನ್ಯೂಸ್ ಆ್ಯರೋ: ಬಿಜೆಪಿಯ ತೀವ್ರ ಸವಾಲು ಮೆಟ್ಟಿನಿಂತು ಮತ್ತೆ ಅಧಿಕಾರದ ಗದ್ದುಗೆ ಏರಿರುವ ಜಾರ್ಖಂಡ್​ ಮುಕ್ತಿ ಮೋರ್ಚಾ (ಜೆಎಂಎಂ) ಮತ್ತು ಕಾಂಗ್ರೆಸ್​ ಮೈತ್ರಿಯು ಸರ್ಕಾರ ರಚನೆಗೆ ಸಜ್ಜಾಗಿದೆ. ಹೇಮಂತ್ ಸೊರೆನ್ ಅವರನ್ನು ಜೆಎಂಎಂ ತನ್ನ ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆಯ್ಕೆ ಭಾನುವಾರ ಮಾಡಿಕೊಂಡಿದೆ. ಸೊರೆನ್​ ಅವರು ಜಾರ್ಖಂಡ್ ರಾಜ್ಯಪಾಲ ಸಂತೋಷ್ ಕುಮಾರ್ ಗಂಗ್ವಾರ್ ಅವರನ್ನು ಇಂದು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರ

ವಿಧಾನಸಭಾ ಉಪ ಚುನಾವಣೆ; ʼಅಭಿಮನ್ಯುʼ ಮುಂದೆ ಗೆದ್ದು ಬೀಗಿದ ʼಸೈನಿಕʼ

ರಾಜಕೀಯ

ನ್ಯೂಸ್ ಆ್ಯರೋ: ಕರ್ನಾಟಕದ ಮೂರು ವಿಧಾನಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಚನ್ನಪಟ್ಟಣದಲ್ಲಿ ಎನ್​ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜೆಡಿಎಸ್​ನ ನಿಖಿಲ್ ಕುಮಾರಸ್ವಾಮಿ ಅವರನ್ನು ಮಣಿಸಿ ಕಾಂಗ್ರೆಸ್​ನ ಸಿಪಿ ಯೋಗೇಶ್ವರ್ ಗೆಲುವು ದಾಖಲಿಸಿದ್ದಾರೆ. ಅದರೊಂದಿಗೆ, ಕೊನೇ ಕ್ಷಣದಲ್ಲಿ ಬಿಜೆಪಿಯಿಂದ ಕಾಂಗ್ರೆಸ್​ ಪಕ್ಷಕ್ಕೆ ಸೇರ್ಪಡೆಯಾಗಿ ಸ್ಪರ್ಧಿಸಿದ್ದ ಯೋಗೇಶ್ವರ್​​ ಅವರನ್ನು ಮತದಾರರು ‘ಕೈ’ ಹಿಡಿ

ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಆರ್ಭಟ; ಬಿಜೆಪಿ-ಜೆಡಿಎಸ್ ಮೈತ್ರಿಗೆ ಆಘಾತ!

ರಾಜಕೀಯ

ನ್ಯೂಸ್ ಆ್ಯರೋ: ದೇಶದ 14 ರಾಜ್ಯಗಳಲ್ಲಿನ 48 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಕರ್ನಾಟಕದ ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು ಕ್ಷೇತ್ರಗಳು ಇದರಲ್ಲಿ ಸೇರಿದ್ದು, ಕರ್ನಾಟಕದಲ್ಲಿ ಫಲಿತಾಂಶ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದೆ. ಇನ್ನುಳಿದಂತೆ ಉತ್ತರಪ್ರದೇಶ 9, ರಾಜಸ್ಥಾನ 7, ಪಶ್ಚಿಮ ಬಂಗಾಳ 6, ಅಸ್ಸಾಂ 5, ಬಿಹಾರ 4, ಪಂಜಾಂಬ್‌ 4, ಕರ್ನಾಟಕ 3, ಕೇರಳ 2, ಮಧ್ಯಪ್ರದೇಶ 2, ಸಿಕ್ಕಿಂ 2 ಹಾ

ವಯನಾಡು ಲೋಕಸಭಾ ಉಪಚುನಾವಣೆ; ಇಂದು ಪ್ರಿಯಾಂಕಾ ಗಾಂಧಿ ಭವಿಷ್ಯ ನಿರ್ಧಾರ

ರಾಜಕೀಯ

ನ್ಯೂಸ್ ಆ್ಯರೋ​: ಕೇರಳದ ವಯನಾಡ್​ ಲೋಕಸಭಾ ಉಪಚುನಾವಣೆಯಲ್ಲಿ ತಮ್ಮ ಚೊಚ್ಚಲ ಚುನಾವಣಾ ಸ್ಪರ್ಧೆ ಎದುರಿಸುತ್ತಿರುವ ಕಾಂಗ್ರೆಸ್​ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಆರಂಭಿಕ ಮುನ್ನಡೆ ಸಾಧಿಸಿದ್ದಾರೆ. ವಯನಾಡ್​ ಕ್ಷೇತ್ರದಲ್ಲಿ ಒಟ್ಟು 16 ಅಭ್ಯರ್ಥಿಗಳು ಕಣದಲ್ಲಿದ್ದು, ಕಾಂಗ್ರೆಸ್​ ನೇತೃತ್ವದ ಯುಡಿಎಫ್​ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ವಾದ್ರಾ ವರ ಫಲಿತಾಂಶ ಮೇಲೆ ಇಡೀ ದೇಶದ ಚಿ

Page 4 of 14