ನ್ಯೂಸ್ ಆ್ಯರೋ: ದಳಪತಿ ವಿಜಯ್ ಅವರು ಸಿನಿಮಾ ರಂಗ ತೊರೆಯಲು ರೆಡಿ ಆಗಿದ್ದಾರೆ. ಅವರು ‘ತಮಿಳಗ ವೆಟ್ರಿ ಕಳಗಮ್’ (ಟಿವಿಕೆ) ಪಕ್ಷ ಲಾಂಚ್ ಮಾಡಿದ್ದು ರ್ಯಾಲಿ ನಡೆಸಿದ್ದಾರೆ. ಇದು ಪಕ್ಷದ ಮೊದಲ ರ್ಯಾಲಿ ಆಗಿತ್ತು. ಈ ರ್ಯಾಲಿಯಲ್ಲಿ ಲಕ್ಷಾಂತರ ಮಂದಿ ಆಗಮಿಸಿದ್ದರು. ಅವರ ಎದುರು ವಿಜಯ್ ಅವರು ಮಾತನಾಡಿದ್ದಾರೆ. ಈ ವೇಳೆ ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಅವರು ಈ ರ್ಯಾಲಿ ಮೂಲಕ ತಮ್ಮ ಪವರ್ ತೋರಿಸಿದ್ದಾರೆ. ವಿಜಯ್ ಅವರು ಏಕ
ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಗೆ ದೊಡ್ಡ ಹೊಡೆತ; ʼಕೈʼ ಬಿಟ್ಟ ಬಾಬಾ ಸಿದ್ದಿಕಿ ಪುತ್ರ ಝೀಶಾನ್ ಸಿದ್ದಿಕಿ
ನ್ಯೂಸ್ ಆ್ಯರೋ: ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕ್ ಅವರ ಪುತ್ರ ಝೀಶಾನ್ ಸಿದ್ದಿಕಿ ಅವರು ಶುಕ್ರವಾರ(ಅ.25) ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್ಸಿಪಿ ಬಣವನ್ನು ಸೇರ್ಪಡೆಗೊಂಡಿದ್ದಾರೆ. ಅಜಿತ್ ಪವಾರ್ ಮತ್ತು ಸುನಿಲ್ ತಟ್ಕರೆ ಸಮ್ಮುಖದಲ್ಲಿ ಝೀಶಾನ್ ಎನ್ಸಿಪಿಗೆ ಸೇರ್ಪಡೆಗೊಂಡರು. ಇದರೊಂದಿಗೆ ವಿಧಾನಸಭೆ ಚುನಾವಣೆಗೂ ಮುನ್ನ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಗೆ ದೊಡ್ಡ ಹೊಡೆತ ಬಿದ್ದಂತಾಗಿದೆ. ಕಳೆದ
ವಿಧಾನಸಭಾ ಉಪ ಚುನಾವಣೆ; ʼಸೈನಿಕʼನ ಚಕ್ರವ್ಯೂಹ ಬೇಧಿಸಲು ಹೊರಟ ʼಅಭಿಮನ್ಯುʼ
ನ್ಯೂಸ್ ಆ್ಯರೋ: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಹೈವೋಲ್ಟೇಜ್ ಕಣವಾಗಿ ಮಾರ್ಪಟ್ಟಿರುವ ಚನ್ನಪಟ್ಟಣ ಕ್ಷೇತ್ರದ ಎನ್ ಡಿಎ ಅಭ್ಯರ್ಥಿ ಅಂತಿಮವಾಗಿದ್ದು, ಕಾರ್ಯಕರ್ತರ ಒತ್ತಡಕ್ಕೆ ಮಣಿದು ಚುನಾವಣೆಗೆ ಸ್ಪರ್ಧಿಸಲು ಸಿದ್ಧ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ಗುರುವಾರ ಘೋಷಿಸಿದ್ದಾರೆ. ಇದರೊಂದಿಗೆ ಬಿಜೆಪಿ ತೊರೆದು ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರು
ವಿಧಾನ ಪರಿಷತ್ ಉಪಚುನಾವಣೆ; ಭರ್ಜರಿ ಮತ ಪಡೆದು ಗೆಲುವಿನ ನಗೆ ಬೀರಿದ ಕಿಶೋರ್ ಕುಮಾರ್
ನ್ಯೂಸ್ ಆ್ಯರೋ: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆದ ವಿಧಾನಪರಿಷತ್ ಉಪಚುನಾವಣೆ ಮತ ಎಣಿಕೆ ಕಾರ್ಯ ಮುಗಿದಿದ್ದು, ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ 1600ಕ್ಕೂ ಅಧಿಕ ಮತಗಳಿಂದ ಗೆಲುವು ಸಾಧಿಸಿದ್ದಾರೆ. ತೀವ್ರ ಪೈಪೋಟಿ ನೀಡಿದ ಕಾಂಗ್ರೆಸ್ನ ರಾಜು ಪೂಜಾರಿ ಪರಾಭವಗೊಂಡಿದ್ದಾರೆ. ಈ ಮೂಲಕ ಬಿಜೆಪಿ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದೆ. ಕೋಟ ಶ್ರೀನಿವಾಸ ಪೂಜಾರಿ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಸಂ
ವಿಧಾನ ಪರಿಷತ್ ಉಪಚುನಾವಣೆ, ಮತ ಎಣಿಕೆ ಆರಂಭ; ಒಂದು ಸೀಟು ಯಾರ ಮಡಿಲಿಗೆ ?
ನ್ಯೂಸ್ ಆ್ಯರೋ: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ವಿಧಾನ ಪರಿಷತ್ಗೆ ನಡೆದ ಉಪಚುನಾವಣೆಯ ಮತಗಳ ಎಣಿಕೆ ಇಂದು ನಗರದ ಸಂತ ಅಲೋಷಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಆರಂಭವಾಗಿದೆ. ಮತ ಎಣಿಕೆಗೆ ಒಂದು ಕೊಠಡಿ ವ್ಯವಸ್ಥೆ ಮಾಡಲಾಗಿದ್ದು, 12 ಮೇಜುಗಳಲ್ಲಿ ಎಣಿಕೆ ನಡೆಯುತ್ತಿದೆ. ಪ್ರತಿ ಮೇಜಿಗೆ ಒಬ್ಬ ಎಣಿಕೆ ಮೇಲ್ವಿಚಾರಕ, ಒಬ್ಬರು ಸಹಾಯಕರು ಮತ್ತು ಒಬ್ಬರು ‘ಡಿ’ ಗ್ರೂಪ್ ಸಿಬ್ಬಂದಿ ಇದ್ದಾರೆ. ಒಟ್ಟು 392