ಸ್ಟಾರ್ ನಟಿ ಮಹಾಲಕ್ಷ್ಮಿ ಗರ್ಭಿಣಿಯಂತೆ, ತಂದೆಯಾಗ್ತಿದ್ದಾರೆ ರವೀಂದ್ರ..!! – ನೆಟ್ಟಿಗರ ಅನುಮಾನಕ್ಕೆ ಕಾರಣವಾಯ್ತು ಆ ಫೋಟೋ.

ಸ್ಟಾರ್ ನಟಿ ಮಹಾಲಕ್ಷ್ಮಿ ಗರ್ಭಿಣಿಯಂತೆ, ತಂದೆಯಾಗ್ತಿದ್ದಾರೆ ರವೀಂದ್ರ..!! – ನೆಟ್ಟಿಗರ ಅನುಮಾನಕ್ಕೆ ಕಾರಣವಾಯ್ತು ಆ ಫೋಟೋ.

ನ್ಯೂಸ್ ಆ್ಯರೋ‌ : ಸುಮಾರು ಎರಡು ತಿಂಗಳ ಹಿಂದೆ ರವೀಂದ್ರ ಚಂದ್ರಶೇಖರನ್ ಅವರು ನಟಿ ಮಹಾಲಕ್ಷ್ಮಿ ಅವರನ್ನು ವಿವಾಹವಾಗಿದ್ದು, ನಟಿ ಮಹಾಲಕ್ಷ್ಮಿ ಅವರು ಗರ್ಭಿಣಿಯಾಗಿರುವ ಬಗ್ಗೆ ಸಾಮಾಜಿಕ‌ ಜಾಲತಾಣದಲ್ಲಿ ಚರ್ಚೆ ಆರಂಭವಾಗಿದೆ.

ತಮಿಳಿನ ಹಬ್ಬವಾದ ತೈ ಪೂಸಂ ಸಂದರ್ಭದಲ್ಲಿ ದೇವರ ಆಶೀರ್ವಾದ ಪಡೆಯಲು ದಂಪತಿಗಳು ದೇವಸ್ಥಾನಕ್ಕೆ ಬಂದಿದ್ದರು. ಈ ವೇಳೆ ಇಬ್ಬರೂ ದೇವಸ್ಥಾನದ ಮುಂದೆ ಫೋಟೋಗೆ ಪೋಸ್ ಕೊಟ್ಟಿದ್ದು, ತೈ ಪೂಸಂ – ನಾವು ಪ್ರೀತಿಸುವ ಸಂಬಂಧಗಳಿಗಾಗಿ ಮಾತ್ರವಲ್ಲದೆ ನಮ್ಮನ್ನು ಪ್ರೀತಿಸುವ ಸಂಬಂಧಗಳಿಗಾಗಿಯೂ ನಾವು ಪ್ರಾರ್ಥಿಸುತ್ತೇವೆ’ ಎಂದು ಕ್ಯಾಪ್ಶನ್​ನಲ್ಲಿ ಬರೆದಿದ್ದರು.

ಇದಾಗಿ ಕೆಲವು ದಿನಗಳ ಹಿಂದೆ, ರವೀಂದ್ರ ಚಂದ್ರಶೇಖರನ್ ಅವರು ಪತ್ನಿ ಲಕ್ಷ್ಮಿ ಅವರೊಂದಿಗೆ ಊಟ ಮಾಡುತ್ತಿರುವ ಫೋಟೋವನ್ನು ಪೋಸ್ಟ್ ಮಾಡಿದ್ದರು. ಆದರೆ ಈ ಫೋಟೋದಲ್ಲಿ ನಟಿಯ ಹೊಟ್ಟೆ ಕಾಣಿಸುತ್ತಿದ್ದು, ಇದೀಗ ಶುಭ ಸುದ್ದಿ ನೀಡಲಿದ್ದಾರೆ ಎಂದು ಜನ ಮಾತನಾಡುತ್ತಿದ್ದಾರೆ.

ಈ ಫೋಟೋ ನೋಡಿದ ಕೆಲವು ನೆಟ್ಟಿಗರು ಅವರನ್ನು ಗರ್ಭಿಣಿ ಎಂದು ಹೇಳುತ್ತಿದ್ದರೆ, ಇನ್ನು ಕೆಲವರು ಈ ಫೋಟೋ ನೋಡಿ ಇವರಿಬ್ಬರದ್ದು ನಿಜವಾದ ಪ್ರೇಮ ಎಂದಿದ್ದಾರೆ. ಆದರೆ ಈ ಸ್ಟಾರ್ ದಂಪತಿಗಳು ನಿಜವಾದ ವಿಚಾರ ಬಾಯಿಬಿಟ್ಟಿಲ್ಲ..

ನಟಿ ಮಹಾಲಕ್ಷ್ಮಿ ಮತ್ತು ರವೀಂದ್ರ ಅವರು ‘ವಿದ್ಯುಮ್ ವರೈ ಕತಿರು’ ಚಿತ್ರದ ಸಮಯದಲ್ಲಿ ಭೇಟಿಯಾಗಿದ್ದರು. ಬಳಿಕ ಈ ಸೆಟ್ ನಲ್ಲಿ ಇಬ್ಬರ ನಡುವೆ ಆತ್ಮೀಯತೆ ಹೆಚ್ಚಿತ್ತು. ಅಂದ ಹಾಗೆ ಇಬ್ಬರಿಗೂ ಇದು ಎರಡನೇ ಮದುವೆಯಾಗಿದೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *