ಫಸ್ಟ್‌ ಲವ್ ಗಾಸಿಪ್ ಬಗ್ಗೆ ಕೊನೆಗೂ ಬಾಯ್ಬಿಟ್ಟ ಪ್ರಿಯಾಮಣಿ – ಪಿಲ್ಲುಮಣಿ ಜೊತೆ ಮದುವೆಗೆ ನಟ ತರುಣ್ ಕುಮಾರ್ ತಾಯಿ ಏನಂದಿದ್ರು ಗೊತ್ತೇ..!?

ಫಸ್ಟ್‌ ಲವ್ ಗಾಸಿಪ್ ಬಗ್ಗೆ ಕೊನೆಗೂ ಬಾಯ್ಬಿಟ್ಟ ಪ್ರಿಯಾಮಣಿ – ಪಿಲ್ಲುಮಣಿ ಜೊತೆ ಮದುವೆಗೆ ನಟ ತರುಣ್ ಕುಮಾರ್ ತಾಯಿ ಏನಂದಿದ್ರು ಗೊತ್ತೇ..!?

ನ್ಯೂಸ್‌ ಆ್ಯರೋ : ತೆಲುಗು ನಟ ತರುಣ್ ಕುಮಾರ್‌ ಜತೆಗಿನ ಮದುವೆ ವದಂತಿ ಬಗ್ಗೆ ಖ್ಯಾತ ಬಹುಭಾಷಾ ನಟಿ ಪ್ರಿಯಾಮಣಿ ಅವರು ಮೌನ ಮುರಿದಿದ್ದಾರೆ.

ಕನ್ನಡ,ತೆಲುಗು, ತಮಿಳು, ಹಿಂದಿ ಸಿನಿಮಾಗಳಲ್ಲಿ ಬೇಡಿಕೆಯ ನಟಿಯಾಗಿರುವ ನಟಿ ಪ್ರಿಯಾಮಣಿ ಅವರು 2018ರಲ್ಲಿ ಉದ್ಯಮಿ ಮುಸ್ತಫಾ ರಾಜ್ ಅವರನ್ನು ರಿಜಿಸ್ಟರ್ ಮ್ಯಾರೇಜ್ ಆಗಿದ್ದರು. ಅಂತರ್ ಧರ್ಮೀಯ ವಿವಾಹವಾದರೂ, ವಿವಾದವಾಗದಂತೆ ನೋಡಿಕೊಂಡಿದ್ದರು. ಆದರೆ ಇದೀಗ ನಟಿ ತಮ್ಮ ಮೊದಲ ಲವ್ ಗಾಸಿಪ್ ಬಗ್ಗೆ ಪ್ರೇಮಿಗಳ ದಿನದಂದು ನಡೆದ ಸಂದರ್ಶನದಲ್ಲಿ ಪ್ರಿಯಾಮಣಿ ಮುಕ್ತವಾಗಿ ಮಾತನಾಡಿದ್ದಾರೆ.

2005ರಲ್ಲಿ ‘ನವ ವಸಂತಂ’ ಎಂಬ ಚಿತ್ರದಲ್ಲಿ ತರುಣ್ ಕುಮಾರ್‌ಗೆ ಪ್ರಿಯಾಮಣಿ ನಾಯಕಿಯಾಗಿ ಮಿಂಚಿದ್ದರು. ಬಳಿಕ ಸಾಲು ಸಾಲು ಸಿನಿಮಾದಲ್ಲಿ ಜೋಡಿಯಾಗಿ ಕಾಣಿಸಿಕೊಂಡಿದ್ದರು. ಆ ಸಂದರ್ಭದಲ್ಲಿ ಇವರಿಬ್ಬರ ಮಧ್ಯೆ ಪ್ರೀತಿ ಇದೆ, ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಎಂದು ಸುದ್ದಿಯಾಗಿತ್ತು.

ಈ ಬಗ್ಗೆ ಮಾತನಾಡಿದ ಅವರು, ‘ನವ ವಸಂತಂ’ ಸಿನಿಮಾದ ವೇಳೆ ತರುಣ್ ಮತ್ತು ನಾನು ಪ್ರೀತಿಸುತ್ತಿದ್ದೇವೆ, ಮದುವೆಯಾಗುತ್ತಿದ್ದೇವೆ ಎಂದು ಸುದ್ದಿಯಾಗಿತ್ತು. ತರುಣ್ ಅವರ ತಾಯಿ ರೋಜಾ ರಮಣಿ ಶೂಟಿಂಗ್ ಸೆಟ್​ಗೆ ಬಂದು ನೀವಿಬ್ಬರೂ ಒಬ್ಬರನ್ನೊಬ್ಬರು ನಿಜವಾಗಿಯೂ ಪ್ರೀತಿಸುತ್ತೀದ್ದೀರಾ, ನಿಮ್ಮ ಮದುವೆಗೆ ನನ್ನ ಅಭ್ಯಂತರವಿಲ್ಲ. ಏನಾದರೂ ಇದ್ದರೆ, ಧೈರ್ಯದಿಂದ ಹೇಳಿ ಎಂದಿದ್ದರು. ಆಗ ನಾವು ಪ್ರೀತಿ ಮಾಡುತ್ತಿದ್ದುದು ನಿಜವಾಗಿದ್ದರೆ ಮದುವೆ ಆಗುತ್ತಿತ್ತು. ಇವೆಲ್ಲವೂ ಸುಳ್ಳು ಎಂದು ಸ್ಪಷ್ಟನೆ ಕೊಟ್ಟಿದ್ದಾರೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *