ರಿಷಬ್ ಶೆಟ್ಟಿ ಅಭಿಮಾನಿಗಳಿಗೆ ಗುಡ್ ನ್ಯೂಸ್..! – ಕಾಂತಾರ ಫಸ್ಟ್ ಲುಕ್ ರಿಲೀಸ್ ಡೇಟ್ ಫಿಕ್ಸ್…!

ರಿಷಬ್ ಶೆಟ್ಟಿ ಅಭಿಮಾನಿಗಳಿಗೆ ಗುಡ್ ನ್ಯೂಸ್..! – ಕಾಂತಾರ ಫಸ್ಟ್ ಲುಕ್ ರಿಲೀಸ್ ಡೇಟ್ ಫಿಕ್ಸ್…!

ನ್ಯೂಸ್ ಆ್ಯರೋ : ಕಳೆದ ವರ್ಷ ಭಾರತದಾದ್ಯಂತ ಸಂಚಲನ ಮೂಡಿಸಿ ಸಿನಿಮಾರಂಗದಲ್ಲೇ ಹೊಸ ಅಲೆಯನ್ನು ಎಬ್ಬಿಸಿದ್ದ ಸಿನಿಮಾ ಅಂದ್ರೆ ಅದು ರಿಷಬ್ ಶೆಟ್ಟಿ ನಟನೆಯ ‘ಕಾಂತಾರ’. ಖ್ಯಾತ ಸೆಲೆಬ್ರೆಟಿಗಳ ಹೃದಯ ತಟ್ಟಿದ್ದ ಈ ಸಿನಿಮಾ ಇಂದಿಗೂ ಜನರ ಮನಸ್ಸಿನಲ್ಲಿ ಅಚ್ಚಳಿಯದೇ ಉಳಿದಿದೆ. ಇದೀಗ ಮತ್ತೆ ರಿಷಬ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ಒಂದು ಕೇಳಿಬಂದಿದೆ.

ಅದೇ ಕಾಂತಾರ ಚಿತ್ರದ ಪ್ರಿಕ್ವೆಲ್.. ಹೌದು ಸದ್ಯ ಈ ಚಿತ್ರದ ಪ್ರೀ ಪ್ರೊಡಕ್ಷನ್ ಕೆಲಸ ನಡೆಯುತ್ತಿದ್ದು.. ಇತ್ತೀಚೆಗೆ, ರಿಷಬ್ ಶೆಟ್ಟಿ ಇದರ ಬಗ್ಗೆ ಕ್ರೇಜಿ ಅಪ್‌ಡೇಟ್ ನೀಡಿದ್ದರು…

ಕಾಂತಾರ2 ಫಸ್ಟ್ ಲುಕ್ ರಿಲೀಸ್ ಡೇಟ್ ಫಿಕ್ಸ್…

ಸದ್ಯ ಈ ಕುರಿತು ರಿಷಬ್‌ ಶೆಟ್ಟಿ ಪೋಸ್ಟ್‌ ಹಂಚಿಕೊಳ್ಳುವುದರ ಮೂಲಕ ಕಾಂತಾರ ಪ್ರಿಕ್ವೇಲ್‌ನ ಫಸ್ಟ್ ಲುಕ್ ಬಿಡುಗಡೆ ದಿನಾಂಕವನ್ನು ತಿಳಿಸಿದ್ದಾರೆ.. ಅವರು ಶೇರ್‌ ಮಾಡಿಕೊಂಡಿರುವ ಪೋಸ್ಟ್‌ನಲ್ಲಿ “ಇದು ಬರಿ ಬೆಳಕಲ್ಲ ,ದರ್ಶನ, Revealing the first look on 27th nov @ 12:25pm” ಎಂದು ಘೋಷಿಸಲಾಗಿದ್ದು.. ಒಟ್ಟಿನಲ್ಲಿ ಸೋಮವಾರದಿಂದ ಕಾಂತಾರ ಪ್ರೀಕ್ವೆಲ್ ಹೀಟ್ ಆರಂಭವಾಗಲಿದೆ.

ಕರ್ನಾಟಕದ ತುಳು ಸಂಸ್ಕೃತಿಯನ್ನು ಬಿಂಬಿಸುವ ಈ ಅತ್ಯುತ್ತಮ ಚಿತ್ರವನ್ನು ನಾಯಕ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ತಮ್ಮದೇ ನಿರ್ದೇಶನದಲ್ಲಿ ನಿರ್ದೇಶಿಸಿದ್ದಾರೆ. ಬಿಡುಗಡೆಯಾಗಿ ವರ್ಷಗಳೇ ಕಳೆದರು ಈ ಸಿನಿಮಾ ಅಂತರಾಷ್ಟ್ರೀಯ ವೇದಿಕೆಗಳಲ್ಲಿ ಮೆಚ್ಚುಗೆ ಗಳಿಸುತ್ತಿದೆ. ಇನ್ನೊಂದು ವಿಶೇಷತೆಯೆಂದರೆ ಈ ಚಿತ್ರ ವಿಶ್ವಸಂಸ್ಥೆಯಲ್ಲಿ ವಿಶೇಷವಾಗಿ ಪ್ರದರ್ಶನಗೊಂಡು ಕನ್ನಡಿಗರಿಗೆ ಹೆಮ್ಮೆ ತಂದುಕೊಟ್ಟಿತ್ತು..

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *