ತನಿಖೆಯಲ್ಲಿ ಸ್ಪಷ್ಟ ಮಾಹಿತಿ ನೀಡದ ಬಿಗ್ ಬಾಸ್ ಸ್ಪರ್ಧಿ ವರ್ತೂರ್‌ ಸಂತೋಷ್ – ಹುಲಿ ಉಗುರು ಪ್ರಕರಣದಲ್ಲಿ ಮತ್ತಿಬ್ಬರಿಗೆ ಎದುರಾಗಿದೆ ಸಂಕಷ್ಟ

ತನಿಖೆಯಲ್ಲಿ ಸ್ಪಷ್ಟ ಮಾಹಿತಿ ನೀಡದ ಬಿಗ್ ಬಾಸ್ ಸ್ಪರ್ಧಿ ವರ್ತೂರ್‌ ಸಂತೋಷ್ – ಹುಲಿ ಉಗುರು ಪ್ರಕರಣದಲ್ಲಿ ಮತ್ತಿಬ್ಬರಿಗೆ ಎದುರಾಗಿದೆ ಸಂಕಷ್ಟ

ನ್ಯೂಸ್ ಆ್ಯರೋ : ಬಿಗ್​ ಬಾಸ್​​ ಇತಿಹಾಸದಲ್ಲೇ ಮೊದಲ ಬಾರಿ ಹುಲಿ ಉಗುರಿನ ಲಾಕೆಟ್‌ ಧರಿಸಿದ ಆರೋಪದಡಿಯಲ್ಲಿ ಕನ್ನಡ ಬಿಗ್‌ಬಾಸ್ ಸೀಸನ್​ 10ರ ಸ್ಪರ್ಧಿ ವರ್ತೂರು ಸಂತೋಷ್ ಅವರನ್ನು ಬಂಧಿಸಲಾಗಿದೆ. ಇದೀಗ ಈ ಪ್ರಕರಣ ಸಂಬಂಧ ಮತ್ತಿಬ್ಬರಿಗೆ ಸಂಕಷ್ಟ ಎದುರಾಗಿದೆ.

ಹುಲಿ ಉಗುರಿನ ಪೆಂಡೆಂಟ್​ ಪ್ರಕರಣದಲ್ಲಿ ಸಂತೋಷ್ ಆಪ್ತ ರಂಜಿತ್ ಹಾಗೂ ಚಿನ್ನದಂಗಡಿ ಮಾಲೀಕನಿಗೆ ಅರಣ್ಯ ಇಲಾಖೆ ನೊಟೀಸ್ ಕಳುಹಿಸಿದೆ. ಹೆಚ್ಚಿನ ತನಿಖೆಯನ್ನು ನಡೆಸಲು ಮುಂದಾಗಿದೆ.

ಇನ್ನು ಬಂಧಿತ ಸಂತೋಷ್ ತನಿಖೆ ವೇಳೆ ಅಸ್ಪಷ್ಟ ಮಾಹಿತಿ ನೀಡಿದ್ದಾರೆ ಎಂಬ ಸಂಗತಿ ಹೊರಬಿದ್ದಿದೆ. ಸಂತೋಷ್ ಧರಿಸಿದ್ದ ಹುಲಿ ಉಗುರಿನ ಮೂಲ ಕೆದಕಲು ಅರಣ್ಯ ಇಲಾಖೆ ಅಧಿಕಾರಿಗಳು ಮುಂದಾಗಿದ್ದು, ಇನ್ನಷ್ಟು ಮಾಹಿತಿ ಲಭಿಸಬೇಕಿದೆ.

ಇದೀಗ ಲಾಕೆಟ್ ಮಾಡಿಕೊಟ್ಟ ವರ್ತೂರು ಮೂಲದ ಚಿನ್ನದ ಅಂಗಡಿ ಮಾಲೀಕನಿಗೂ ಇದೀಗ ಸಂಕಷ್ಟ ಎದುರಾಗಿದ್ದು, ಪೋಲಿಸರು ಆತನ ಬೆನ್ನು ಬೀಳುವ ಸಾಧ್ಯತೆ ಇದೆ ಎನ್ನಲಾಗಿದೆ.

Related post

ದಿನ‌ ಭವಿಷ್ಯ 08-12-2023 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 08-12-2023 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಕೆಲವು ಕುಟುಂಬದ ಸದಸ್ಯರು ತಮ್ಮ ಅಸೂಯೆಯ ವರ್ತನೆಯಿಂದ ನಿಮಗೆ ಕಿರಿಕಿರಿ ಮಾಡಬಹುದು. ಆದರೆ ತಾಳ್ಮೆ ಕಳೆದುಕೊಳ್ಳುವುದು ಬೇಡ. ಇಲ್ಲದಿದ್ದರೆ ಪರಿಸ್ಥಿತಿ ನಿಯಂತ್ರಣ ಮೀರಬಹುದು. ಗುಣಪಡಿಸಲಾರದ್ದನ್ನು ತಡೆದುಕೊಳ್ಳಬೇಕು ಎಂದು ನೆನಪಿಡಿ.…
ನೆಹರು ಮಾಡಿದ “ಆ ಎರಡು ತಪ್ಪುಗಳೇ” ಸಂಪೂರ್ಣ ಕಾಶ್ಮೀರ ನಮ್ಮದಾಗದಿರಲು ಕಾರಣ – ಅಮಿತ್ ಷಾ ಅವರು ನೆಹರು ಬಗ್ಗೆ ಹೇಳಿದ್ದೇನು?

ನೆಹರು ಮಾಡಿದ “ಆ ಎರಡು ತಪ್ಪುಗಳೇ” ಸಂಪೂರ್ಣ ಕಾಶ್ಮೀರ ನಮ್ಮದಾಗದಿರಲು ಕಾರಣ…

ನ್ಯೂಸ್ ಆ್ಯರೋ : ನೆಹರು ಅವರು ಎಸಗಿದ ಎರಡು ಪ್ರಮಾದಗಳಿಂದ ಜಮ್ಮು ಮತ್ತು ಕಾಶ್ಮೀರದ ಜನತೆ ಇಂದಿಗೂ ಕಷ್ಟ ಅನುಭವಿಸುತ್ತಿದ್ದಾರೆ. ಕಳೆದ 5 ದಶಕಗಳಲ್ಲಿ ಕಾಶ್ಮೀರಿಗಳು ಅನುಭವಿಸಿದ ಸಂಕಷ್ಟಕ್ಕೆ…
ರಾಜ್ಯದಲ್ಲಿ ಮದ್ಯ ಸೇವನೆ ದಿಢೀರ್ ಹೆಚ್ಚಳ, ಬೊಕ್ಕಸಕ್ಕೆ ಭರ್ಜರಿ ಆದಾಯ – ಭಾಗ್ಯಗಳ ಕೊಡುಗೆ ನೀಡಿದ್ದ ರಾಜ್ಯ ಸರ್ಕಾರಕ್ಕೆ ಮದ್ಯ ಪ್ರಿಯರ ಸಾಥ್ –

ರಾಜ್ಯದಲ್ಲಿ ಮದ್ಯ ಸೇವನೆ ದಿಢೀರ್ ಹೆಚ್ಚಳ, ಬೊಕ್ಕಸಕ್ಕೆ ಭರ್ಜರಿ ಆದಾಯ –…

ನ್ಯೂಸ್ ಆ್ಯರೋ : ಕರ್ನಾಟಕದಲ್ಲಿ ‘ಮದ್ಯ’ ದರ ಹೆಚ್ಚಾಗಿದ್ದರೂ ಎಣ್ಣೆ ಪ್ರಿಯರಿಂದಾಗಿ ಮದ್ಯ ಸೇವನೆ ಹೆಚ್ಚಳವಾಗಿದ್ದು, ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಭರ್ಜರಿ ಆದಾಯ ಹರಿದು ಬಂದಿರುವುದು ರಾಜ್ಯ ಸರ್ಕಾರಕ್ಕೆ…

Leave a Reply

Your email address will not be published. Required fields are marked *