ಸ್ಪಂದನಾ ಮೃತದೇಹದ ಮರಣೋತ್ತರ ಪರೀಕ್ಷೆ ಪೂರ್ಣ – ರಾತ್ರಿ 1 ಗಂಟೆಗೆ ಬೆಂಗಳೂರು ತಲುಪಲಿದೆ ಪಾರ್ಥಿವ ಶರೀರ

ಸ್ಪಂದನಾ ಮೃತದೇಹದ ಮರಣೋತ್ತರ ಪರೀಕ್ಷೆ ಪೂರ್ಣ – ರಾತ್ರಿ 1 ಗಂಟೆಗೆ ಬೆಂಗಳೂರು ತಲುಪಲಿದೆ ಪಾರ್ಥಿವ ಶರೀರ

ನ್ಯೂಸ್ ಆ್ಯರೋ‌ : ಸ್ಯಾಂಡಲ್ ವುಡ್ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಥಾಯ್ಲೆಂಡ್ ಪ್ರವಾಸದಲ್ಲಿರುವಾಗಲೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಸದ್ಯ ವಿಜಯ್ ರಾಘವೇಂದ್ರ ಕುಟುಂಬ ಥಾಯ್ಲೆಂಡ್ ಗೆ ತೆರಳಿದೆ.

ಮರಣೋತ್ತರ ಪರೀಕ್ಷೆ
ಅಲ್ಲಿಯೇ ಮರಣೋತ್ತರ ಪರೀಕ್ಷೆ ಮುಗಿದಿದ್ದು, ಮಧ್ಯಾಹ್ನದ ವೇಳೆ ಸ್ಪಂದನಾ ಮೃತದೇಹ ಕುಟುಂಬಕ್ಕೆ ಹಸ್ತಾಂತರಿಸುವ ಪ್ರಕ್ರಿಯೆ ನಡೆಯಲಿದೆ. ಕಸ್ಟಮ್ಸ್ ಕ್ಲಿಯರೆನ್ಸ್ ಬಳಿಕ ಮೃತದೇಹ ವಿಜಯ್ ರಾಘವೇಂದ್ರ ಕುಟುಂಬಕ್ಕೆ ನಿಡಲಾಗುತ್ತದೆ.

ಇಂದು ಸಂಜೆ ಸುಮಾರು 7 ಗಂಟೆಗೆ ಥಾಯ್ಲೆಂಡ್ ನಿಂದ ಪಾರ್ಥವ ಶರೀರ ಬೆಂಗಳೂರಿಗೆ ರವಾನಿಸಲಾಗುವುದು. ರಾತ್ರಿ 1 ಗಂಟೆ ಸುಮಾರಿಗೆ ಬೆಂಗಳೂರು ತಲುಪುವ ನಿರೀಕ್ಷೆ ಇದೆ.

ನಾಳೆ (ಆಗಸ್ಟ್ 9) ಮಧ್ಯಾಹ್ನ ಹರಿಶ್ಚಂದ್ರ ಘಾಟ್ ನಲ್ಲಿ ಸ್ಪಂದನಾ ಅಂತ್ಯಕ್ರಿಯೆ ನಡೆಯಲಿದೆ. ಸ್ಪಂದನಾ ಅವರ ತಂದೆ ಬಿ.ಕೆ.ಶಿವರಾಂ ಮನೆಯಲ್ಲಿ ನಾಳೆ ಮಧ್ಯಾಹ್ನದವರೆಗೆ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತದೆ.

Related post

ದಿನ‌ ಭವಿಷ್ಯ 21-05-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 21-05-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಸಂತೃಪ್ತಿಯ ಜೀವನಕ್ಕಾಗಿ ನಿಮ್ಮ ಮಾನಸಿಕ ದೃಢತೆಯನ್ನು ಸುಧಾರಿಸಿ. ನೀವು ಇಂದು ಗಣನೀಯ ಪ್ರಮಾಣದ ಹಣವನ್ನು ಸಹ ಹೊಂದಿರುತ್ತೀರಿ ಮತ್ತು ಅದರೊಂದಿಗೆ ಮನಸ್ಸಿನ ಶಾಂತಿ ಇರುತ್ತದೆ. ಸ್ನೇಹಿತರು ಸಂತೋಷದ ಸಂಜೆಗಾಗಿ…
ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…

Leave a Reply

Your email address will not be published. Required fields are marked *