ಹಸೆಮಣೆ ಏರಲು ರೆಡಿಯಾದ ವಿಕ್ರಾಂತ್ ರೋಣ ನಟಿ ನೀತಾ ಅಶೋಕ್ – ಬಹುಕಾಲದ ಗೆಳೆಯನ ಜತೆ ಎಂಗೇಜ್‌ ಆದ ಕರಾವಳಿ ಬೆಡಗಿ

ಹಸೆಮಣೆ ಏರಲು ರೆಡಿಯಾದ ವಿಕ್ರಾಂತ್ ರೋಣ ನಟಿ ನೀತಾ ಅಶೋಕ್ – ಬಹುಕಾಲದ ಗೆಳೆಯನ ಜತೆ ಎಂಗೇಜ್‌ ಆದ ಕರಾವಳಿ ಬೆಡಗಿ

ನ್ಯೂಸ್ ಆ್ಯರೋ : ‘ವಿಕ್ರಾಂತ್ ರೋಣ’ ಸಿನಿಮಾದ ನಟಿ ನೀತಾ ಅಶೋಕ್ ಅವರು ತಮ್ಮ ಬಹುಕಾಲದ ಗೆಳೆಯ ಸತೀಶ್ ಜತೆ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದಾರೆ.

ಕ್ಲಾಸ್‌ಮೇಟ್ ಟು ಸೋಲ್‌ಮೇಟ್ ಎಂಬ ಪೋಸ್ಟ್ ಹಾಕುವ ಮೂಲಕ ತಾವು ಎಂಗೇಜ್ ಆಗಿರುವ ಬಗ್ಗೆ ನಟಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಜೋಡಿ ಶೀಘ್ರದಲ್ಲೇ ಹಸೆಮಣೆ ಏರಲು ಸಿದ್ಧತೆ ನಡೆಸುತ್ತಿದ್ದಾರೆ.

ಖಾಸಗಿ ವಾಹಿನಿಯ ‘ಯಶೋದೆ’ ಧಾರವಾಹಿ ಸೀರಿಯಲ್ ಮೂಲಕ ನಟನಾ ಕ್ಷೇತ್ರಕ್ಕೆ ಕಾಲಿಟ್ಟ ಕರಾವಳಿ ಚೆಲುವೆ ನೀತಾ ಅಶೋಕ್, ತುಳುವಿನ ‘ಜಬರ್‌ದಸ್ತ್ ಶಂಕರ’ ಸಿನಿಮಾಗೆ ನಾಯಕಿಯಾಗಿ ಅಭಿಯನಿಯಿಸಿದ್ದರು. ಅದೃಷ್ಟ ಎಂಬಂತೆ ಸುದೀಪ್ ನಟನೆಯ `ವಿಕ್ರಾಂತ್ ರೋಣ’ ಚಿತ್ರದಲ್ಲಿ ನಾಯಕಿಯಾಗಿ ಮಿಂಚಿದ್ದರು. ಈ ಮೂಲಕ ವರ್ಲ್ಡ್ ವೈಡ್ ನಾಯಕಿಯಾಗಿ ಎಲ್ಲರ ಮನಸ್ಸನ್ನು ಗೆದ್ದಿದ್ದರು.

ಈ ಚಿತ್ರದ ನಂತರ ಮುಂದೆ ಯಾವ ಸಿನಿಮಾದಲ್ಲಿ ನಟಿಸುತ್ತಾರೆ ಎಂದು ಕಾದು ಕೂತಿದ್ದ ಫ್ಯಾನ್ಸ್‌ಗೆ ಮದುವೆಯ ಸುದ್ದಿ ಮೂಲಕ ಗುಡ್ ನ್ಯೂಸ್ ಕೊಟ್ಟಿದ್ದಾರೆ. ನಿಶ್ಚಿತಾರ್ಥ ಸಮಾರಂಭದಲ್ಲಿ ಕುಟುಂಬದವರು, ಆಪ್ತರಷ್ಟೇ ಭಾಗವಹಿಸಿದ್ದರು.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *