ಮತದಾನ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಮತ್ತೊಂದು ಅವಕಾಶ – ವಿಶೇಷ ನೋಂದಣಿ ಅಭಿಯಾನದ ದಿನಗಳು ಹೀಗಿವೆ..

ಮತದಾನ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಮತ್ತೊಂದು ಅವಕಾಶ – ವಿಶೇಷ ನೋಂದಣಿ ಅಭಿಯಾನದ ದಿನಗಳು ಹೀಗಿವೆ..

ನ್ಯೂಸ್ ಆ್ಯರೋ : ‌ವೈಯಕ್ತಿಕ ಗುರುತಿನ ಚೀಟಿಗಳನ್ನು ಎಷ್ಟೇ ತಿದ್ದುಪಡಿ ಮಾಡಿದರೂ ಒಂದಲ್ಲ ಒಂದು ತಪ್ಪುಗಳು ಇದ್ದೇ ಇರುತ್ತದೆ. ಇದೀಗ ಮತದಾನದ ಗುರುತಿನ ಚೀಟಿಯಲ್ಲಿ ತಿದ್ದುಪಡಿ ಮಾಡಲು ಮತ್ತೆ ಅವಕಾಶವನ್ನು ಕಲ್ಪಿಸಿಕೊಡಲಾಗಿದೆ. ವೋಟರ್ ಹೆಲ್ಪ್‌ಲೈನ್ ಅಲ್ಪಿಕೇಶನ್‌ ಮುಖಾಂತರ ಸುಲಭವಾಗಿ ಮಾಡುವ ಅವಕಾಶವಿದೆ.

ಅದಲ್ಲದೆ https://voters.eci.gov.in ವೆಬ್ ಸೈಟ್ ಗೆ ಲಾಗಿನ್ ಆಗಿ ಆನ್ ಲೈನ್ ಮೂಲಕ ಸಲ್ಲಿಸಬಹುದು, ಇಲ್ಲದಿದ್ದರೆ ಬೂತ್ ಮಟ್ಟದ ಅಧಿಕಾರಿ ಅಥವಾ ಮತದಾರರ ನೋಂದಣಾಧಿಕಾರಿ ಕಛೇರಿಗೆ ಭೇಟಿ ನೀಡಿ ಸಂಪರ್ಕಿಸಬಹುದು.

ವಿಳಾಸ ಬದಲಾವಣೆ, ಬದಲಿ ಮತದಾರರ ಗುರುತಿನ ಚೀಟಿ ಪಡೆಯಲು, ಮತದಾರರ ಪಟ್ಟಿಯಲ್ಲಿನ ನಮೂದುಗಳ ತಿದ್ದುಪಡಿಗಳಿಗಾಗಿ, ಅಂಗವಿಕಲ ವ್ಯಕ್ತಿಯನ್ನು ಮತದಾರರ ಪಟ್ಟಿಯಲ್ಲಿ ಗುರುತಿಸಲು ಅವಕಾಶ ನೀಡಲಾಗಿದೆ.

ಇನ್ನೂ ನವೆಂಬರ್ ಹಾಗೂ ಡಿಸೆಂಬರ್‌ ತಿಂಗಳಿನಲ್ಲಿ ವಿಶೇಷ ನೋಂದಣಿ ಅಭಿಯಾನ ನಡೆಯಲಿದ್ದು, ಇಲ್ಲಿದೆ ಆ ದಿನಾಂಕಗಳ ವಿವರ ಹೀಗಿದೆ.

18-11-2023 (ಶನಿವಾರ)

19-11-2023 (ಭಾನುವಾರ)

02-12-2023 (ಶನಿವಾರ)

03-12-2023 (ಭಾನುವಾರ)

ಸ್ಥಳ : ಎಲ್ಲಾ ಮತಗಟ್ಟೆ ಕೇಂದ್ರಗಳಲ್ಲಿ, ಸಮಯ: ಬೆಳಗ್ಗೆ 10.00 ಗಂಟೆಯಿಂದ ಸಂಜೆ 5.00 ಗಂಟೆಯವರೆಗೆ ತಿದ್ದುಪಡಿ ಮಾಡಲು ಅವಕಾಶ ನೀಡಲಾಗಿದೆ.

ಆನ್‌ಲೈನ್‌ನಲ್ಲಿ ನೋಂದಾಯಿಸಿಕೊಂಡು ನಿಮ್ಮ ವಿವರಗಳನ್ನು ಪರಿಶೀಲಿಸಿ ಆನ್‌ಲೈನ್‌ನಲ್ಲಿ ಡಿಜಿಸ್ಟರ್ ಆಗಿ ಚೆಕ್ ಮಾಡಿಕೊಳ್ಳಬಹುದು. ಈ ಮಾಹಿತಿಗಳು https://voterportal.eci.gov.in ವೆಬ್‌ಸೈಟ್‌ನಲ್ಲಿ ಲಭ್ಯವಿದೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *