ಟೊಮ್ಯಾಟೋ ರಕ್ಷಣೆಗೆ ಬೌನ್ಸರ್ ನೇಮಿಸಿದ್ದ ಅಂಗಡಿ ಮಾಲಕನ ಬಂಧನ – ಘಟನೆಗೆ ಕಾರಣವೇನು ಗೊತ್ತಾ?

ಟೊಮ್ಯಾಟೋ ರಕ್ಷಣೆಗೆ ಬೌನ್ಸರ್ ನೇಮಿಸಿದ್ದ ಅಂಗಡಿ ಮಾಲಕನ ಬಂಧನ – ಘಟನೆಗೆ ಕಾರಣವೇನು ಗೊತ್ತಾ?

ನ್ಯೂಸ್ ಆ್ಯರೋ‌ : ದೇಶದಲ್ಲಿ ಟೊಮ್ಯಾಟೋ ಬೆಲೆ ಗಗನಕ್ಕೇರಿದೆ. ಕೆಲವೆಡೆ ಇದರ ದರ ದ್ವಿಶತಕವನ್ನೂ ದಾಟಿ ಮುನ್ನುಗ್ಗುತ್ತಿದೆ. ಈ ಮಧ್ಯೆ ಟೊಮ್ಯಾಟೋ ಕಳವು ಪ್ರಕರಣವೂ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಟೊಮ್ಯಾಟೋ ರಕ್ಷಣೆಗೆಂದೇ ವಾರಣಾಸಿಯ ತರಕಾರಿ ವ್ಯಾಪಾರಿಯೊಬ್ಬರು 2 ಬೌನ್ಸರ್ ಗಳನ್ನು ನೇಮಿಸಿದ್ದರು. ಇದೀಗ ಆತ ಮತ್ತು ಆತನ ಪುತ್ರನನ್ನು ಪೊಲೀಸರು ಬಂಧಿಸಿದ್ದಾರೆ.

ಕಾರಣವೇನು?

ನಾರಾಯಣ್ ಯಾದವ್ ಮತ್ತು ಅವರ ಪುತ್ರ ವಿಕಾಸ್ ಯಾದವ್ ನನ್ನು ಪೊಲೀಸರು ಬಂಧಿಸಿದ್ದಾರೆ. ರಾಜ್ಯ ಸರಕಾರಕ್ಕೆ ಕೆಟ್ಟ ಹೆಸರು ತರಲೆಂದು ಟೊಮ್ಯಾಟೋ ಅಂಗಡಿ ಮಾಲಕ ಅಜಯ್ ಫೌಜಿ 2 ಬೌನ್ಸರ್ ಗಳನ್ನು ನೇಮಿಸಿಕೊಂಡಿದ್ದಾಗಿ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದ.

ಅಜಯ್ ಫೌಜಿ ಸಮಾಜವಾದಿ ಪಕ್ಷದ ನಾಯಕನಾಗಿದ್ದು, ಸರಕಾರಕ್ಕೆ ಕೆಟ್ಟ ಹೆಸರು ತರಲೆಂದೇ ಬೌನ್ಸರ್ ಗಳನ್ನು ನೇಮಿಸಿರುವುದಾಗಿ ವಿಚಾರಣೆ ವೇಳೆ ತಿಳಿದು ಬಂದಿದೆ.

ಇದೇ ಕಾರಣಕ್ಕೆ ಫೌಜಿ ಹೆಸರಿನಲ್ಲಿ ಗಲಭೆಗೆ ಪ್ರಚೋದನೆ ಎಂಬ ಕಾರಣದಡಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ.

Related post

ದಿನ‌ ಭವಿಷ್ಯ 29-03-2024 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 29-03-2024 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ದೈಹಿಕ ರಚನೆಯನ್ನು ಕಾಯ್ದುಕೊಳ್ಳಲು ನೆರವಾಗುವ ಕೆಲವು ಕ್ರೀಡಾ ಚಟುವಟಿಕೆಗಳನ್ನು ನೀವು ಇಂದು ಆನಂದಿಸಬಹುದು. ನೀವು ದೀರ್ಘಕಾಲದ ಆಧಾರದ ಮೇಲೆ ಹೂಡಿಕೆ ಮಾಡಿದಲ್ಲಿ ಗಣನೀಯ ಲಾಭ ಮಾಡುತ್ತೀರಿ. ನೀವು…
ದ.ಕ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರಿಂದ ಭರ್ಜರಿ ಪ್ರಚಾರ – ಅತೃಪ್ತ ಬಿಲ್ಲವರ ವೋಟ್ ಬ್ಯಾಂಕ್ ಸೆಳೆಯಲು ಚಿಂತನೆ

ದ.ಕ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರಿಂದ ಭರ್ಜರಿ ಪ್ರಚಾರ…

ನ್ಯೂಸ್ ಆ್ಯರೋ : ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪರ ಚುನಾವಣಾ ಪ್ರಚಾರ ಆರಂಭಕ್ಕೂ‌ ಮೊದಲೇ ಬಿರುಸುಗೊಂಡಿದ್ದು, ಬಿಲ್ಲವ ಸಮಯದಾಯವನ್ನು ಒಗ್ಗೂಡಿಸುವ…
ದಿನ‌ ಭವಿಷ್ಯ 27-03-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 27-03-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಅತ್ಯಂತ ಪ್ರಭಾವಿ ಜನರ ಬೆಂಬಲ ನಿಮ್ಮ ನೈತಿಕ ಸ್ಥೈರ್ಯವನ್ನು ಹೆಚ್ಚಿಸುತ್ತದೆ. ಇಂದು ನಿಮ್ಮ ಹಣವನ್ನು ಅನೇಕ ವಿಷಯಗಳಿಗೆ ಖರ್ಚು ಮಾಡಬಹುದು, ನೀವು ಇಂದು ಉತ್ತಮ ಬಜೆಟ್ ಅನ್ನು ಯೋಜಿಸಬೇಕಾಗಿದೆ,…

Leave a Reply

Your email address will not be published. Required fields are marked *