ಆರ್‌ಸಿಎಫ್‌ ನಿಂದ ಉದ್ಯೋಗಾವಕಾಶಒಟ್ಟು 408 ಅಪ್ರೆಂಟಿಸ್‌ಗಳಿಗೆ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಸಲು ನವೆಂಬರ್ 7 ಕೊನೆ ದಿನ

ಆರ್‌ಸಿಎಫ್‌ ನಿಂದ ಉದ್ಯೋಗಾವಕಾಶಒಟ್ಟು 408 ಅಪ್ರೆಂಟಿಸ್‌ಗಳಿಗೆ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಸಲು ನವೆಂಬರ್ 7 ಕೊನೆ ದಿನ

ರಾಷ್ಟ್ರೀಯ ಕೆಮಿಕಲ್ಸ್‌ ಅಂಡ್ ಫರ್ಟಿಲೈಜರ್ಸ್‌ ಲಿಮಿಟೆಡ್‌ ಗ್ರಾಜುಯೇಟ್‌ ಅಪ್ರೆಂಟಿಸ್, ಟೆಕ್ನೀಷಿಯನ್ ಅಪ್ರೆಂಟಿಸ್, ಟ್ರೇಡ್‌ ಅಪ್ರೆಂಟಿಸ್‌ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅಕೌಂಟ್ ಎಕ್ಸಿಕ್ಯೂಟಿವ್, ಸೆಕ್ರೇಟರಿಯಲ್ ಅಸಿಸ್ಟಂಟ್, ಡಿಪ್ಲೊಮ ಮೆಕ್ಯಾನಿಕಲ್ / ಕೆಮಿಕಲ್ / ಸಿವಿಲ್ / ಕಂಪ್ಯೂಟರ್ / ಇಲೆಕ್ಟ್ರಿಕಲ್, ಅಟೆಂಡಂಟ್ ಆಪರೇಟರ್ ಕೆಮಿಕಲ್ ಪ್ಲಾಂಟ್, ಬಾಯ್ಲರ್ ಅಟೆಂಡಂಟ್, ಹಾರ್ಟಿಕಲ್ಚರ್ ಅಸಿಸ್ಟಂಟ್, ಲ್ಯಾಬೋರೇಟರಿ ಅಸಿಸ್ಟಂಟ್, ಮೆಡಿಕಲ್ ಲ್ಯಾಬೋರೇಟರಿ ಟೆಕ್ನೀಷಿಯನ್ ಪೆಥಾಲಜಿ ಸೇರಿದಂತೆ ಇತರೆ ಹುದ್ದೆಗಳಲ್ಲಿ ಆಸಕ್ತಿ ಇರುವವರು ನವೆಂಬರ್ 7 ರೊಳಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ.

ಹುದ್ದೆಗಳ ವಿವರ
ಗ್ರಾಜುಯೇಟ್‌ ಅಪ್ರೆಂಟಿಸ್ : 157
ಟೆಕ್ನೀಷಿಯನ್ ಅಪ್ರೆಂಟಿಸ್ : 115
ಟ್ರೇಡ್‌ ಅಪ್ರೆಂಟಿಸ್ : 136

ವಿದ್ಯಾರ್ಹತೆ
ಗ್ರಾಜುಯೇಟ್‌ ಅಪ್ರೆಂಟಿಸ್ : ಹುದ್ದೆಯ ಟ್ರೇಡ್‌ಗೆ ಸಂಬಂಧಿಸಿದ ವಿಷಯದಲ್ಲಿ ತಾಂತ್ರಿಕ / ತಾಂತ್ರಿಕೇತರ ಪದವಿ ಪಾಸ್‌ ಮಾಡಿರಬೇಕು.

ಟೆಕ್ನೀಷಿಯನ್ ಅಪ್ರೆಂಟಿಸ್ : ಡಿಪ್ಲೊಮ ಪಾಸ್ ಮಾಡಿರಬೇಕು.

ಟ್ರೇಡ್‌ ಅಪ್ರೆಂಟಿಸ್ : ಎಸ್‌ಎಸ್‌ಎಲ್‌ಸಿ ಜತೆಗೆ ಐಟಿಐ ಶಿಕ್ಷಣ ಪಡೆದಿರಬೇಕು.

ವಯೋಮಿತಿ
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ 25 ವರ್ಷ ವಯಸ್ಸು ಮೀರಿರಬಾರದು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.

ಆಯ್ಕೆ ಪ್ರಕ್ರಿಯೆ ಹೇಗೆ?
ಅರ್ಜಿ ಸಲ್ಲಿಸಿದವರನ್ನು ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದಲ್ಲಿ ಶಾರ್ಟ್‌ ಲಿಸ್ಟ್‌ ಮಾಡಿ, ಮೂಲ ದಾಖಲೆಗಳನ್ನು ಪರಿಶೀಲನೆ ನಡೆಸಿ ಆಯ್ಕೆ ಮಾಡಲಾಗುತ್ತದೆ.

ವೇತನ
ಈ ಹುದ್ದೆಗೆ ಆಯ್ಕೆ ಆಗುವ ಅಭ್ಯರ್ಥಿಗಳಿಗೆ
ಮಾಸಿಕ Rs.7,500- 10,000 ವರೆಗೆ ಸಂಬಳ ನಿಗದಿ ಪಡಿಸಲಾಗಿದೆ‌.

ಅರ್ಜಿ ಸಲ್ಲಿಸುವುದು ಹೇಗೆ?
-RCF ವೆಬ್‌ಸೈಟ್‌ ವಿಳಾಸ ಕ್ಕೆ ಭೇಟಿ ನೀಡಿ.

  • ನೀವು ಅರ್ಜಿ ಸಲ್ಲಿಸಬಯಸುವ ಹುದ್ದೆ ಆಯ್ಕೆ ಮಾಡಿ ‘ Enter’ ಎಂದಿರುವಲ್ಲಿ ಕ್ಲಿಕ್ ಮಾಡಿ.
  • ಆನ್‌ಲೈನ್‌ ಅರ್ಜಿ ನಮೂನೆ ತೆರೆಯುತ್ತದೆ. ಕೇಳಲಾದ ಮಾಹಿತಿಗಳನ್ನು ನೀಡಿ ಅರ್ಜಿ ಸಲ್ಲಿಸಿ.

ಇನ್ನು ಈಗಾಗಲೇ ಈ ಹುದ್ದೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ನ.7 ಅರ್ಜಿ ಸಲ್ಲಿಕೆಗೆ ಕೊನೆಯ ದಿನ‌

ಹುದ್ದೆಗಳ ಕುರಿತ ಹೆಚ್ಚಿನ ಮಾಹಿತಿಗಳಿಗಾಗಿ ಅಧಿಕೃತ ವೆಬ್ ಸೈಟ್ https://www.rcfltd.com/ ಗೆ ಭೇಟಿ ನೀಡಬಹುದು.

Related post

ದಿನ‌ ಭವಿಷ್ಯ 08-12-2023 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 08-12-2023 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಕೆಲವು ಕುಟುಂಬದ ಸದಸ್ಯರು ತಮ್ಮ ಅಸೂಯೆಯ ವರ್ತನೆಯಿಂದ ನಿಮಗೆ ಕಿರಿಕಿರಿ ಮಾಡಬಹುದು. ಆದರೆ ತಾಳ್ಮೆ ಕಳೆದುಕೊಳ್ಳುವುದು ಬೇಡ. ಇಲ್ಲದಿದ್ದರೆ ಪರಿಸ್ಥಿತಿ ನಿಯಂತ್ರಣ ಮೀರಬಹುದು. ಗುಣಪಡಿಸಲಾರದ್ದನ್ನು ತಡೆದುಕೊಳ್ಳಬೇಕು ಎಂದು ನೆನಪಿಡಿ.…
ನೆಹರು ಮಾಡಿದ “ಆ ಎರಡು ತಪ್ಪುಗಳೇ” ಸಂಪೂರ್ಣ ಕಾಶ್ಮೀರ ನಮ್ಮದಾಗದಿರಲು ಕಾರಣ – ಅಮಿತ್ ಷಾ ಅವರು ನೆಹರು ಬಗ್ಗೆ ಹೇಳಿದ್ದೇನು?

ನೆಹರು ಮಾಡಿದ “ಆ ಎರಡು ತಪ್ಪುಗಳೇ” ಸಂಪೂರ್ಣ ಕಾಶ್ಮೀರ ನಮ್ಮದಾಗದಿರಲು ಕಾರಣ…

ನ್ಯೂಸ್ ಆ್ಯರೋ : ನೆಹರು ಅವರು ಎಸಗಿದ ಎರಡು ಪ್ರಮಾದಗಳಿಂದ ಜಮ್ಮು ಮತ್ತು ಕಾಶ್ಮೀರದ ಜನತೆ ಇಂದಿಗೂ ಕಷ್ಟ ಅನುಭವಿಸುತ್ತಿದ್ದಾರೆ. ಕಳೆದ 5 ದಶಕಗಳಲ್ಲಿ ಕಾಶ್ಮೀರಿಗಳು ಅನುಭವಿಸಿದ ಸಂಕಷ್ಟಕ್ಕೆ…
ರಾಜ್ಯದಲ್ಲಿ ಮದ್ಯ ಸೇವನೆ ದಿಢೀರ್ ಹೆಚ್ಚಳ, ಬೊಕ್ಕಸಕ್ಕೆ ಭರ್ಜರಿ ಆದಾಯ – ಭಾಗ್ಯಗಳ ಕೊಡುಗೆ ನೀಡಿದ್ದ ರಾಜ್ಯ ಸರ್ಕಾರಕ್ಕೆ ಮದ್ಯ ಪ್ರಿಯರ ಸಾಥ್ –

ರಾಜ್ಯದಲ್ಲಿ ಮದ್ಯ ಸೇವನೆ ದಿಢೀರ್ ಹೆಚ್ಚಳ, ಬೊಕ್ಕಸಕ್ಕೆ ಭರ್ಜರಿ ಆದಾಯ –…

ನ್ಯೂಸ್ ಆ್ಯರೋ : ಕರ್ನಾಟಕದಲ್ಲಿ ‘ಮದ್ಯ’ ದರ ಹೆಚ್ಚಾಗಿದ್ದರೂ ಎಣ್ಣೆ ಪ್ರಿಯರಿಂದಾಗಿ ಮದ್ಯ ಸೇವನೆ ಹೆಚ್ಚಳವಾಗಿದ್ದು, ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಭರ್ಜರಿ ಆದಾಯ ಹರಿದು ಬಂದಿರುವುದು ರಾಜ್ಯ ಸರ್ಕಾರಕ್ಕೆ…

Leave a Reply

Your email address will not be published. Required fields are marked *