SSLC, PUC ಪಾಸಾದವರಿಗೆ ಭರ್ಜರಿ ಉದ್ಯೋಗಾವಕಾಶ – 2712 ಸರ್ಕಾರಿ ನೇಮಕಾತಿಗಳ ವಿವರ ಇಲ್ಲಿದೆ..

SSLC, PUC ಪಾಸಾದವರಿಗೆ ಭರ್ಜರಿ ಉದ್ಯೋಗಾವಕಾಶ – 2712 ಸರ್ಕಾರಿ ನೇಮಕಾತಿಗಳ ವಿವರ ಇಲ್ಲಿದೆ..

ನ್ಯೂಸ್ ಆ್ಯರೋ : ನೀವು SSLC ಅಥವಾ PUC ಪಾಸಾಗಿದ್ದರೆ, ಸರ್ಕಾರಿ ಉದ್ಯೋಗದ ಆಕಾಂಕ್ಷಿಗಳಾಗಿದ್ದರೆ ನಿಮಗೊಧು ಸಿಹಿ ಸುದ್ದಿ ಇಲ್ಲಿದೆ. 10ನೇ ಮತ್ತು 12ನೇ ತರಗತಿ ಪಾಸಾದವರಿಗೆ ಒ.ಎಸ್.ಎಸ್ಸಿ ನೇಮಕಾತಿಯಡಿ ಅರಣ್ಯ ರಕ್ಷಕ, ಜಾನುವಾರು ಇನ್ಸ್ಪೆಕ್ಟರ್ ಹಾಗೂ ಫಾರೆಸ್ಟರ್ ಹುದ್ದೆಗಳಿಗೆ ನೇಮಕಾತಿ ಆದೇಶವನ್ನು ಸರ್ಕಾರ ಹೊರಡಿಸಿದೆ. ಈ ಭರ್ಜರಿ ಉದ್ಯೋಗಾವಕಾಶದ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ.

2712 ಹುದ್ದೆಗಳ ನೇಮಕಾತಿಗೆ ಆದೇಶ!

ಮಾತಿಗಳ ಪ್ರಕಾರ ಸುಮಾರು 2712 ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಲಾಗಿದ್ದು, ಅವುಗಳಲ್ಲಿ 1677 ಅರಣ್ಯ ರಕ್ಷಕರ ಹುದ್ದೆಗಳು, 719 ಜಾನುವಾರು ನಿರೀಕ್ಷಕರು, ಮತ್ತು 316 ಪಾರೆಸ್ಟರ್ ಹುದ್ದೆಗಳಿವೆ. ಆಸಕ್ತ ಅಭ್ಯರ್ಥಿಗಳು osssc.gov.in ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ, ನವೆಂಬರ್ 25ರೊಳಗೆ ಅರ್ಜಿ ಸಲ್ಲಿಸಬಹುದು.

ಅರ್ಹತೆ‌ ಮತ್ತು ವಯೋಮಿತಿ?

ಈ ಹುದ್ದೆಗಳಲ್ಲಿ ಅರಣ್ಯ ರಕ್ಷಕ ಹುದ್ದೆಗಳಿಗೆ 10ನೇ ತರಗತಿ ಮತ್ತು ಫಾರೆಸ್ಟರ್ ಹುದ್ದೆಗಳಿಗೆ ವಿಜ್ಞಾನದಲ್ಲಿ 12ನೇ ತರಗತಿ ಪಾಸಾಗಿರಬೇಕು. ಜೊತೆಗೆ 12ನೇ ತರಗತಿ ಪಾಸಾದವರು ಕೆಲವು ವೃತ್ತಿಪರ ಕೋರ್ಸುಗಳೊಂದಿಗೆ ಜಾನಿವಾರು ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಅಲ್ಲಿಸಬಹುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 18 ರಿಂದ 38ವರ್ಷ ವಯೋಮಿತಿ ನಿಗದಿ ಪಡಿಸಲಾಗಿದೆ.

ವೇತನ ಶ್ರೇಣಿ ಹೀಗಿದೆ?

ಜಾನುವಾರು ನಿರೀಕ್ಷಕರು- ಪೇ ಮ್ಯಾಟ್ರಿಕ್ಸ್ 5ರಂತೆ 21700 ರೂ.ಗಳ ವೇತನ ಶ್ರೇಣಿ

ಫಾರೆಸ್ಟರ್- ಪೇ ಮ್ಯಾಟ್ರಿಕ್ಸ್ 5ರಂತೆ 22500 ರೂ.ಗಳ ವೇತನ ಶ್ರೇಣಿ.

ಅರಣ್ಯ ರಕ್ಷಕರು- ಪೇ ಮ್ಯಾಟ್ರಿಕ್ಸ್ 5ರಂತೆ 19900 ರೂ.ಗಳ ವೇತನ ಶ್ರೇಣಿ. ನಿಗದಿಪಡಿಸಲಾಗಿದೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *