SSLC, PUC ಪಾಸಾದವರಿಗೆ ಭರ್ಜರಿ ಉದ್ಯೋಗಾವಕಾಶ – 2712 ಸರ್ಕಾರಿ ನೇಮಕಾತಿಗಳ ವಿವರ ಇಲ್ಲಿದೆ..

SSLC, PUC ಪಾಸಾದವರಿಗೆ ಭರ್ಜರಿ ಉದ್ಯೋಗಾವಕಾಶ – 2712 ಸರ್ಕಾರಿ ನೇಮಕಾತಿಗಳ ವಿವರ ಇಲ್ಲಿದೆ..

ನ್ಯೂಸ್ ಆ್ಯರೋ : ನೀವು SSLC ಅಥವಾ PUC ಪಾಸಾಗಿದ್ದರೆ, ಸರ್ಕಾರಿ ಉದ್ಯೋಗದ ಆಕಾಂಕ್ಷಿಗಳಾಗಿದ್ದರೆ ನಿಮಗೊಧು ಸಿಹಿ ಸುದ್ದಿ ಇಲ್ಲಿದೆ. 10ನೇ ಮತ್ತು 12ನೇ ತರಗತಿ ಪಾಸಾದವರಿಗೆ ಒ.ಎಸ್.ಎಸ್ಸಿ ನೇಮಕಾತಿಯಡಿ ಅರಣ್ಯ ರಕ್ಷಕ, ಜಾನುವಾರು ಇನ್ಸ್ಪೆಕ್ಟರ್ ಹಾಗೂ ಫಾರೆಸ್ಟರ್ ಹುದ್ದೆಗಳಿಗೆ ನೇಮಕಾತಿ ಆದೇಶವನ್ನು ಸರ್ಕಾರ ಹೊರಡಿಸಿದೆ. ಈ ಭರ್ಜರಿ ಉದ್ಯೋಗಾವಕಾಶದ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ.

2712 ಹುದ್ದೆಗಳ ನೇಮಕಾತಿಗೆ ಆದೇಶ!

ಮಾತಿಗಳ ಪ್ರಕಾರ ಸುಮಾರು 2712 ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಲಾಗಿದ್ದು, ಅವುಗಳಲ್ಲಿ 1677 ಅರಣ್ಯ ರಕ್ಷಕರ ಹುದ್ದೆಗಳು, 719 ಜಾನುವಾರು ನಿರೀಕ್ಷಕರು, ಮತ್ತು 316 ಪಾರೆಸ್ಟರ್ ಹುದ್ದೆಗಳಿವೆ. ಆಸಕ್ತ ಅಭ್ಯರ್ಥಿಗಳು osssc.gov.in ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ, ನವೆಂಬರ್ 25ರೊಳಗೆ ಅರ್ಜಿ ಸಲ್ಲಿಸಬಹುದು.

ಅರ್ಹತೆ‌ ಮತ್ತು ವಯೋಮಿತಿ?

ಈ ಹುದ್ದೆಗಳಲ್ಲಿ ಅರಣ್ಯ ರಕ್ಷಕ ಹುದ್ದೆಗಳಿಗೆ 10ನೇ ತರಗತಿ ಮತ್ತು ಫಾರೆಸ್ಟರ್ ಹುದ್ದೆಗಳಿಗೆ ವಿಜ್ಞಾನದಲ್ಲಿ 12ನೇ ತರಗತಿ ಪಾಸಾಗಿರಬೇಕು. ಜೊತೆಗೆ 12ನೇ ತರಗತಿ ಪಾಸಾದವರು ಕೆಲವು ವೃತ್ತಿಪರ ಕೋರ್ಸುಗಳೊಂದಿಗೆ ಜಾನಿವಾರು ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಅಲ್ಲಿಸಬಹುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 18 ರಿಂದ 38ವರ್ಷ ವಯೋಮಿತಿ ನಿಗದಿ ಪಡಿಸಲಾಗಿದೆ.

ವೇತನ ಶ್ರೇಣಿ ಹೀಗಿದೆ?

ಜಾನುವಾರು ನಿರೀಕ್ಷಕರು- ಪೇ ಮ್ಯಾಟ್ರಿಕ್ಸ್ 5ರಂತೆ 21700 ರೂ.ಗಳ ವೇತನ ಶ್ರೇಣಿ

ಫಾರೆಸ್ಟರ್- ಪೇ ಮ್ಯಾಟ್ರಿಕ್ಸ್ 5ರಂತೆ 22500 ರೂ.ಗಳ ವೇತನ ಶ್ರೇಣಿ.

ಅರಣ್ಯ ರಕ್ಷಕರು- ಪೇ ಮ್ಯಾಟ್ರಿಕ್ಸ್ 5ರಂತೆ 19900 ರೂ.ಗಳ ವೇತನ ಶ್ರೇಣಿ. ನಿಗದಿಪಡಿಸಲಾಗಿದೆ.

Related post

ದಿನ‌ ಭವಿಷ್ಯ 08-12-2023 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 08-12-2023 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಕೆಲವು ಕುಟುಂಬದ ಸದಸ್ಯರು ತಮ್ಮ ಅಸೂಯೆಯ ವರ್ತನೆಯಿಂದ ನಿಮಗೆ ಕಿರಿಕಿರಿ ಮಾಡಬಹುದು. ಆದರೆ ತಾಳ್ಮೆ ಕಳೆದುಕೊಳ್ಳುವುದು ಬೇಡ. ಇಲ್ಲದಿದ್ದರೆ ಪರಿಸ್ಥಿತಿ ನಿಯಂತ್ರಣ ಮೀರಬಹುದು. ಗುಣಪಡಿಸಲಾರದ್ದನ್ನು ತಡೆದುಕೊಳ್ಳಬೇಕು ಎಂದು ನೆನಪಿಡಿ.…
ನೆಹರು ಮಾಡಿದ “ಆ ಎರಡು ತಪ್ಪುಗಳೇ” ಸಂಪೂರ್ಣ ಕಾಶ್ಮೀರ ನಮ್ಮದಾಗದಿರಲು ಕಾರಣ – ಅಮಿತ್ ಷಾ ಅವರು ನೆಹರು ಬಗ್ಗೆ ಹೇಳಿದ್ದೇನು?

ನೆಹರು ಮಾಡಿದ “ಆ ಎರಡು ತಪ್ಪುಗಳೇ” ಸಂಪೂರ್ಣ ಕಾಶ್ಮೀರ ನಮ್ಮದಾಗದಿರಲು ಕಾರಣ…

ನ್ಯೂಸ್ ಆ್ಯರೋ : ನೆಹರು ಅವರು ಎಸಗಿದ ಎರಡು ಪ್ರಮಾದಗಳಿಂದ ಜಮ್ಮು ಮತ್ತು ಕಾಶ್ಮೀರದ ಜನತೆ ಇಂದಿಗೂ ಕಷ್ಟ ಅನುಭವಿಸುತ್ತಿದ್ದಾರೆ. ಕಳೆದ 5 ದಶಕಗಳಲ್ಲಿ ಕಾಶ್ಮೀರಿಗಳು ಅನುಭವಿಸಿದ ಸಂಕಷ್ಟಕ್ಕೆ…
ರಾಜ್ಯದಲ್ಲಿ ಮದ್ಯ ಸೇವನೆ ದಿಢೀರ್ ಹೆಚ್ಚಳ, ಬೊಕ್ಕಸಕ್ಕೆ ಭರ್ಜರಿ ಆದಾಯ – ಭಾಗ್ಯಗಳ ಕೊಡುಗೆ ನೀಡಿದ್ದ ರಾಜ್ಯ ಸರ್ಕಾರಕ್ಕೆ ಮದ್ಯ ಪ್ರಿಯರ ಸಾಥ್ –

ರಾಜ್ಯದಲ್ಲಿ ಮದ್ಯ ಸೇವನೆ ದಿಢೀರ್ ಹೆಚ್ಚಳ, ಬೊಕ್ಕಸಕ್ಕೆ ಭರ್ಜರಿ ಆದಾಯ –…

ನ್ಯೂಸ್ ಆ್ಯರೋ : ಕರ್ನಾಟಕದಲ್ಲಿ ‘ಮದ್ಯ’ ದರ ಹೆಚ್ಚಾಗಿದ್ದರೂ ಎಣ್ಣೆ ಪ್ರಿಯರಿಂದಾಗಿ ಮದ್ಯ ಸೇವನೆ ಹೆಚ್ಚಳವಾಗಿದ್ದು, ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಭರ್ಜರಿ ಆದಾಯ ಹರಿದು ಬಂದಿರುವುದು ರಾಜ್ಯ ಸರ್ಕಾರಕ್ಕೆ…

Leave a Reply

Your email address will not be published. Required fields are marked *