ದಕ್ಷಿಣ ಕನ್ನಡ ನೂತನ ಅಪರ ಜಿಲ್ಲಾಧಿಕಾರಿಯಾಗಿ ಡಾ.ಜಿ.ಸಂತೋಷ್ ಅಧಿಕಾರ ಸ್ವೀಕಾರ

ದಕ್ಷಿಣ ಕನ್ನಡ ನೂತನ ಅಪರ ಜಿಲ್ಲಾಧಿಕಾರಿಯಾಗಿ ಡಾ.ಜಿ.ಸಂತೋಷ್ ಅಧಿಕಾರ ಸ್ವೀಕಾರ

ನ್ಯೂಸ್ ಆ್ಯರೋ : ದಕ್ಷಿಣ ಕನ್ನಡ ಜಿಲ್ಲೆಯ ನೂತನ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಜಿ. ಸಂತೋಷ್ ಕುಮಾರ್ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.

ಈ ಹಿಂದೆ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿದ್ದ ಕೃಷ್ಣಮೂರ್ತಿ ಅವರು ನಗರಾಭಿವೃದ್ಧಿ ಇಲಾಖೆ ಉಪಕಾರ್ಯದರ್ಶಿ ಹುದ್ದೆಗೆ ವರ್ಗವಾದ ಬಳಿಕ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಉಪನಿರ್ದೇಶಕ ಎನ್‌.ಮಾಣಿಕ್ಯ ಅವರು ಪ್ರಭಾರ ನೆಲೆಯಲ್ಲಿ ಈ ಹೊಣೆ ನಿಭಾಯಿಸುತ್ತಿದ್ದರು.

ಮಾಣಿಕ್ಯ ಅವರು ಸಂತೋಷ್ ಕುಮಾರ್ ಅವರಿಗೆ ಅಧಿಕಾರ ಹಸ್ತಾಂತರಿಸಿ ಶುಭಹಾರೈಸಿದರು. ಸಂತೋಷ್ ಕುಮಾರ್ ಅವರು ಈ ಹಿಂದೆ ಚಿಕ್ಕಬಳ್ಳಾಪುರದಲ್ಲಿ ಉಪ ವಿಭಾಗಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು.

Related post

ಎಂಡೊಮೆಟ್ರಿಯೊಸಿಸ್ ಕಾಯಿಲೆಗೆ ತುತ್ತಾದ ಶಿಲ್ಪಾ ಶೆಟ್ಟಿ ಸಹೋದರಿ ಶಮಿತಾ ಶೆಟ್ಟಿ..!; ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ ಬೆಡ್​ ಮೇಲಿನ ವಿಡಿಯೋ

ಎಂಡೊಮೆಟ್ರಿಯೊಸಿಸ್ ಕಾಯಿಲೆಗೆ ತುತ್ತಾದ ಶಿಲ್ಪಾ ಶೆಟ್ಟಿ ಸಹೋದರಿ ಶಮಿತಾ ಶೆಟ್ಟಿ..!; ಸಾಮಾಜಿಕ…

ನ್ಯೂಸ್ ಆ್ಯರೋ :ಬಾಲಿವುಡ್​​ ನಟಿ ಶಿಲ್ಪಾ ಶೆಟ್ಟಿ ಸಹೋದರಿ, ನಟಿ ಶಮಿತಾ ಶೆಟ್ಟಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎಂಡೊಮೆಟ್ರಿಯೊಸಿಸ್ ಸಮಸ್ಯೆ ಇರುವುದು ಪತ್ತೆಯಾಗಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಇಂದು…
ಐಷಾರಾಮಿ ಬಂಗಲೆಯಲ್ಲೇ ವಾಸ, ದುಬಾರಿ ಕಾರಿನಲ್ಲೇ ಓಡಾಟ! ಬಿಜೆಪಿ ಅಭ್ಯರ್ಥಿ, ಬಾಲಿವುಡ್ ನಟಿ ಕಂಗನಾ ಆಸ್ತಿ ಎಷ್ಟು ಕೋಟಿ ಗೊತ್ತಾ?

ಐಷಾರಾಮಿ ಬಂಗಲೆಯಲ್ಲೇ ವಾಸ, ದುಬಾರಿ ಕಾರಿನಲ್ಲೇ ಓಡಾಟ! ಬಿಜೆಪಿ ಅಭ್ಯರ್ಥಿ, ಬಾಲಿವುಡ್…

ನ್ಯೂಸ್ ಆ್ಯರೋ : ಹಿಮಾಚಲ ಪ್ರದೇಶದಲ್ಲಿ ಚುನಾವಣಾ ಕಣ ರಂಗೇರಿದ್ದು ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಕೂಡ ಬಿರುಸಿನಿಂದ ಸಾಗಿದೆ. ಈ‌ ಬಾರಿ ಮಂಡಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಬಾಲಿವುಡ್‌…
ಹಾಸನ ಪೆನ್‌ಡ್ರೈವ್ ಪ್ರಕರಣ; 16 ಬೇಡಿಕೆಗಳನ್ನು ಮುಂದಿಟ್ಟು ಸಿಎಂಗೆ ಬಂತು ಬಹಿರಂಗ ಪತ್ರ

ಹಾಸನ ಪೆನ್‌ಡ್ರೈವ್ ಪ್ರಕರಣ; 16 ಬೇಡಿಕೆಗಳನ್ನು ಮುಂದಿಟ್ಟು ಸಿಎಂಗೆ ಬಂತು ಬಹಿರಂಗ…

ನ್ಯೂಸ್ ಆರೋ: ಮಹಿಳೆಯೊಬ್ಬರ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ಸಚಿವ ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು ಸಿಕ್ಕಿದೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪ್ರಜ್ಞಾವಂತ ನಾಗರೀಕರು ಎಂಬ ಹೆಸರಿನಲ್ಲಿ…

Leave a Reply

Your email address will not be published. Required fields are marked *