ನೂತನ ಸಂಸತ್ ಭವನದಲ್ಲಿ ಕನ್ನಡದ ಕಂಪು – ಗೋಡೆಯಲ್ಲಿ ಕಂಗೊಳಿಸುತ್ತಿದೆ ಬಸವಣ್ಣನ ವಚನ

ನೂತನ ಸಂಸತ್ ಭವನದಲ್ಲಿ ಕನ್ನಡದ ಕಂಪು – ಗೋಡೆಯಲ್ಲಿ ಕಂಗೊಳಿಸುತ್ತಿದೆ ಬಸವಣ್ಣನ ವಚನ

ನ್ಯೂಸ್ ಆ್ಯರೋ‌ : ಪ್ರಧಾನಮಂತ್ರಿ ನರೇಂದ್ರ ಮೋದಿ ರವಿವಾರ ನೂತನ ಸಂಸತ್ ಭವನ ಉದ್ಘಾಟಿಸಿದ್ದಾರೆ. ವಿವಿಧ ರಾಜ್ಯಗಳಿಂದ ತರಿಸಿದ ಹಲವು ವಸ್ತುಗಳಿಂದ ಈ ಸಂಸತ್ ಭವನ ನಿರ್ಮಾಣವಾಗಿದೆ.

ಬೇರೆ ಬೇರೆ ರಾಜ್ಯಗಳಿಂದ ಗ್ರಾನೈಟ್, ಮಾರ್ಬಲ್, ಕಲ್ಲು, ಬಿದಿರನ ಛಾವಣಿ ಮುಂತಾದ ವಸ್ತುಗಳನ್ನು ಈ ಭವ್ಯ ಮಂದಿರದ ರಚನೆಗೆ ಬಳಸಲಾಗಿದೆ. ಜೊತೆಗೆ ಈ ಭವನ ನಮ್ಮ ಕರುನಾಡ ಕಂಪನ್ನೂ ಬೀರುತ್ತಿದೆ. ಅದರ ಕುರಿತಾದ ವಿವರ ಇಲ್ಲಿದೆ.

ಸಂಸತ್ ಭವನದ ಗೋಡೆಯಲ್ಲಿ ಹಂಪಿನ ಕಲ್ಲಿನ ರಥವನ್ನು ಕೆತ್ತಲಾಗಿದೆ. ಜೊತೆಗೆ ಇದರ ಮೇಲೆ ಭಾರತದ ಮಹಾನ್ ದಾರ್ಶನಿಕರ ಚಿತ್ರಗಳನ್ನು ಅಳವಡಿಸಲಾಗಿದೆ. ಈ ಪೈಕಿ ಬಸವೇಶ್ವರ ಅವರ ಚಿತ್ರವೂ ಇದೆ.

ಮಾತ್ರವಲ್ಲ ಬಸವಣ್ಣ ಅವರ ಪ್ರಸಿದ್ಧ ‘ಕಳಬೇಡ, ಕೊಲಬೇಡ, ಹುಸಿಯ ನುಡಿಯಲು ಬೇಡ, ಮುನಿಯಬೇಡ, ಅನ್ಯರಿಗೆ ಅಸಹ್ಯ ಪಡಬೇಡ, ತನ್ನ ಬಣ್ಣಿಸಬೇಡ, ಇದಿರ ಹಳಿಯಲು ಬೇಡ, ಇದೇ ಅಂತರಂಗ ಶುದ್ಧಿ, ಇದೇ ಬಹಿರಂಗ ಶುದ್ದಿ’ ಎಂಬ ವಚನದ ಸಾಲನ್ನು ಕೆತ್ತಲಾಗಿದೆ.

Related post

Loksabha Election 2024 : ಇಂದು ಮೊದಲ ಹಂತದ ಮತದಾನ ಆರಂಭ – 102 ಕ್ಷೇತ್ರಗಳಲ್ಲಿ ಅದೃಷ್ಟ ಪರೀಕ್ಷೆಗಿಳಿದ 1625 ಅಭ್ಯರ್ಥಿಗಳು

Loksabha Election 2024 : ಇಂದು ಮೊದಲ ಹಂತದ ಮತದಾನ ಆರಂಭ…

ನ್ಯೂಸ್ ಆ್ಯರೋ : ದೇಶದ ಚುಕ್ಕಾಣಿ ಹಿಡಿಯಲು ಐದು ವರ್ಷಗಳಿಗೊಮ್ಮೆ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಈ ಬಾರಿಯ 7 ಹಂತದ ಸಾರ್ವತ್ರಿಕ ಲೋಕಸಭೆ ಚುನಾವಣೆಗೆ ಶುಕ್ರವಾರ ಚಾಲನೆ ಸಿಗಲಿದ್ದು,…
ದಿನ‌ ಭವಿಷ್ಯ 19-04-2024 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 19-04-2024 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಆಹಾರವನ್ನು ನಿಯಂತ್ರಣದಲ್ಲಿರಿಸಿಕೊಳ್ಳಿ ಮತ್ತು ಫಿಟ್ ಆಗಿ ಉಳಿಯಲು ವ್ಯಾಯಾಮ ಮಾಡಿ. ದಿನದಲ್ಲಿ ನಂತರ ಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ಒಂದು ಒಳ್ಳೆಯ ಸುದ್ದಿ ಪಡೆಯುವ ಸಾಧ್ಯತೆಯಿದ್ದು ಇದು ನಿಮ್ಮನ್ನಷ್ಟೇ…
ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ದಯಾಳು ಪ್ರಕೃತಿ ಇಂದು ಅನೇಕ ಸಂತೋಷದ ಕ್ಷಣಗಳನ್ನು ತರುತ್ತದೆ. ಲೋನ್ ತೆಗೆದುಕೊಂಡಿರುವ ಜನರಿಗೆ ಲೋನ್ ನ ಮೊತ್ತವನ್ನು ಮರುಪಾವತಿಸುವಲ್ಲಿ ತೊಂದರೆಗಳು ಉಂಟಾಗಬಹುದು. ಮನೆಯಲ್ಲಿ ನಿಮ್ಮ ಮಕ್ಕಳು ಅತಿಶಯೋಕ್ತಿಯಿರುವ…

Leave a Reply

Your email address will not be published. Required fields are marked *