‘ಫಸ್ಟ್ ನೈಟ್’ ವಿಡಿಯೋ ಹರಿಬಿಟ್ಟ ನವವಿವಾಹಿತರು – ಚುಂಬನ, ಆಲಿಂಗನ ವಿಡಿಯೋ ಕಂಡು ಕೆರಳಿದ ನೆಟ್ಟಿಗರು : ವೈರಲ್ ಆದ ವಿಡಿಯೋ ಇಲ್ಲಿದೆ ನೋಡಿ..

‘ಫಸ್ಟ್ ನೈಟ್’ ವಿಡಿಯೋ ಹರಿಬಿಟ್ಟ ನವವಿವಾಹಿತರು – ಚುಂಬನ, ಆಲಿಂಗನ ವಿಡಿಯೋ ಕಂಡು ಕೆರಳಿದ ನೆಟ್ಟಿಗರು : ವೈರಲ್ ಆದ ವಿಡಿಯೋ ಇಲ್ಲಿದೆ ನೋಡಿ..

ನ್ಯೂಸ್ ಆ್ಯರೋ : ಸಾಮಾಜಿಕ‌ ಜಾಲತಾಣ ಅನ್ನುವುದು ಮನುಷ್ಯನ‌ ಅವಿಭಾಜ್ಯ ಅಂಗ ಎಂಬಂತಾಗಿದೆ. ಅದಕ್ಕೆ ತಕ್ಕಂತೆ ದಿನವೆಲ್ಲ ಅದರಲ್ಲೇ ಬಿದ್ದು ಹೊರಳಾಡುವವರಿದ್ದಾರೆ. ಕೆಲವರಂತೂ ಅತಿರೇಕಕ್ಕೆ ಹೋಗಿ ತಮ್ಮ ಖಾಸಗಿ ವಿಚಾರಗಳನ್ನೂ ಕೂಡ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡುತ್ತಾರೆ. ಇದೀಗ ಇತ್ತೀಚೆಗೆ ಮದುವೆಯಾದ ನವವಿವಾಹಿತರು ತಮ್ಮ ‘ಫಸ್ಟ್ ನೈಟ್’ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ನೆಟ್ಟಿಗರಿಂದ ತೀವ್ರ ಆಕ್ರೋಶ ಎದುರಿಸುತ್ತಿದ್ದಾರೆ.

ಈ ವಿಚಾರ ಕೇಳಿ ನಿಮಗೆ‌ ಇರುಸುಮುರುಸು‌ ಆಗುತ್ತಿರಬಹುದು ಆದರೂ‌ ಇದು ಸತ್ಯ ಸಂಗತಿ. ವಿಡಿಯೋದಲ್ಲಿ, ಮದುವೆಯಾದ ಗಂಡು ಹೆಣ್ಣು ಮದುವೆಯ ಅಲಂಕಾರದಲ್ಲೇ ಕೋಣೆ ಪ್ರವೇಶಿಸುತ್ತಾರೆ. ಆಗ ಅವರಿಗೆ‌ ಹೊಳೆದ ವಿಚಿತ್ರ ಉಪಾಯವೇ ಮೊದಲ ರಾತ್ರಿಯನ್ನು ಚಿತ್ರೀಕರಿಸುವುದು. ತಕ್ಷಣ ತಮ್ಮ ಮೊಬೈಲ್ ಆನ್ ಮಾಡಿದ್ದಾರೆ.

ವಿಡಿಯೋದಲ್ಲಿ ಇಬ್ಬರು ಪರಸ್ಪರ ತಬ್ಬಿಕೊಳ್ಳುವುದು, ವರ ವಧುವಿಗೆ ಮುತ್ತು‌ ಕೊಡುವುದು, ಅಷ್ಟೇ ಏಕೆ ಕೊನೆಗೆ ಆಕೆಯ ಬಟ್ಟೆ ಬಿಚ್ಚಲು ಗಂಡು ಸಹಾಯ ಮಾಡುವುದು ಕೂಡ ರೆಕಾರ್ಡ್ ಆಗಿದೆ.

ಈ ನವವಿವಾಹಿತರ ಹುಚ್ಚಾಟ ಇಲ್ಲಿಗೆ ಮುಗಿಯಲಿಲ್ಲ. ಇವರು ‘ಫಸ್ಟ್ ನೈಟ್’ ವಿಡಿಯೋ ಮಾಡಿದ್ದಷ್ಟೇ ಅಲ್ಲದೆ ಅದನ್ನು ಸಾಮಾಜಿಕ ಜಾಲತಾಣಕ್ಕೆ ಅಪ್ಲೋಡ್ ಮಾಡಿದ್ದಾರೆ. ಈ ವಿಚಿತ್ರ ಹಾಗೂ ಅಪರೂಪದ ವಿಡಿಯೋ ಸೋಶಿಯಲ್ ಮೀಡಿಯಾ ಪ್ರವೇಶಿಸುತ್ತಿದ್ದಂತೆ‌ ಸಿಕ್ಕಾಪಟ್ಟೆ ವೈರಲ್ ಆಗಿದೆ.

ವೈರಲ್ ಆದ ವಿಡಿಯೋವನ್ನು‌ ಕಂಡ ನೆಟ್ಟಿಗರು ಬಾಯಿಗೆ ಬಂದಂತೆ ಕಮೆಂಟ್ ಹಾಕಿದ್ದಾರೆ. ಕೆಲವರು, ‘ಇವರು ತಲೆಕೆಟ್ಟ ಗಂಡ-ಹೆಂಡತಿ’ ಎಂದರೆ, ಮತ್ತೆ ಕೆಲವರು ‘ಇಂತಹ ಅಭ್ಯಾಸ ಒಳ್ಳೆಯದಲ್ಲ’ ಎಂದು ಬುದ್ಧಿ ಹೇಳಿದ್ದಾರೆ. ಅಂತೂ ವಿಡಿಯೋ ಎಲ್ಲೆಡೆ ವೈರಲ್ ಆಗಿದ್ದು, ಲಕ್ಷಾಂತರ ವೀಕ್ಷಣೆ ಪಡೆಯುತ್ತಿದೆ.

Related post

ದ.ಕ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರಿಂದ ಭರ್ಜರಿ ಪ್ರಚಾರ – ಅತೃಪ್ತ ಬಿಲ್ಲವರ ವೋಟ್ ಬ್ಯಾಂಕ್ ಸೆಳೆಯಲು ಚಿಂತನೆ

ದ.ಕ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರಿಂದ ಭರ್ಜರಿ ಪ್ರಚಾರ…

ನ್ಯೂಸ್ ಆ್ಯರೋ : ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪರ ಚುನಾವಣಾ ಪ್ರಚಾರ ಆರಂಭಕ್ಕೂ‌ ಮೊದಲೇ ಬಿರುಸುಗೊಂಡಿದ್ದು, ಬಿಲ್ಲವ ಸಮಯದಾಯವನ್ನು ಒಗ್ಗೂಡಿಸುವ…
ದಿನ‌ ಭವಿಷ್ಯ 27-03-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 27-03-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಅತ್ಯಂತ ಪ್ರಭಾವಿ ಜನರ ಬೆಂಬಲ ನಿಮ್ಮ ನೈತಿಕ ಸ್ಥೈರ್ಯವನ್ನು ಹೆಚ್ಚಿಸುತ್ತದೆ. ಇಂದು ನಿಮ್ಮ ಹಣವನ್ನು ಅನೇಕ ವಿಷಯಗಳಿಗೆ ಖರ್ಚು ಮಾಡಬಹುದು, ನೀವು ಇಂದು ಉತ್ತಮ ಬಜೆಟ್ ಅನ್ನು ಯೋಜಿಸಬೇಕಾಗಿದೆ,…
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ – ದಕ್ಷಿಣ ಕನ್ನಡ ಜಿಲ್ಲಾದ್ಯಂತ ಈ‌ ದಿನಗಳಲ್ಲಿ ಮದ್ಯ ಮಾರಾಟ ಇಲ್ಲ..!

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ –…

ನ್ಯೂಸ್ ಆ್ಯರೋ ‌: ಈ ಬಾರಿಯ ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಸಂಬಂಧಿಸಿದಂತೆ ಏಪ್ರಿಲ್ 24ರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮದ್ಯ ಮಾರಾಟಕ್ಕೆ ನಿಷೇಧ ಜಿಲ್ಲಾಡಳಿತ ನಿಷೇಧ ಹೇರಿ…

Leave a Reply

Your email address will not be published. Required fields are marked *