ಮಕ್ಕಳ ಸಂಖ್ಯೆ ಕಡಿಮೆ ಆಗ್ತಿರೋ ಬಗ್ಗೆ ಸದನದಲ್ಲೇ ಬಿಹಾರ ಸಿಎಂ ‘ಲೈಂಗಿಕ’ ಮಾತು – ಮದುವೆ ಆದ್ಮೇಲೆ ರಾತ್ರಿಯಿಡೀ..*, ಆದ್ರೆ ** ಆಗುವಾಗ * ಹೊರಗೆ ಬಿಡ್ತಾರೆ.‌.!!

ಮಕ್ಕಳ ಸಂಖ್ಯೆ ಕಡಿಮೆ ಆಗ್ತಿರೋ ಬಗ್ಗೆ ಸದನದಲ್ಲೇ ಬಿಹಾರ ಸಿಎಂ ‘ಲೈಂಗಿಕ’ ಮಾತು – ಮದುವೆ ಆದ್ಮೇಲೆ ರಾತ್ರಿಯಿಡೀ..*, ಆದ್ರೆ ** ಆಗುವಾಗ * ಹೊರಗೆ ಬಿಡ್ತಾರೆ.‌.!!

ನ್ಯೂಸ್ ಆ್ಯರೋ : ದೇಶದ ಸಾಮಾಜಿಕ ವ್ಯವಸ್ಥೆಯಲ್ಲಿ ಹೊಸ ಬದಲಾವಣೆ ತಂದು ಕ್ರಾಂತಿ ಮಾಡಿದ್ದ ಬಿಹಾರ ಸಿಎಂ ನಿತೀಶ್ ಕುಮಾರ್ ಇದೀಗ ಸದನದಲ್ಲಿ ‘ಲೈಂಗಿಕತೆಯ’ ಬಗೆಗಿನ ಹೇಳಿಕೆ ನೀಡಿ ಮಹಿಳೆಯರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಮೀಸಲಾತಿ ವ್ಯವಸ್ಥೆಗೆ ಹೊಸ ಮುನ್ನುಡಿ ಬರೆಯ ಹೊರಟ ಇವರು ಮೀಸಲಾತಿಯನ್ನು ಸಮರ್ಥಿಸಿಕೊಳ್ಳುವಾಗ ಹೆಣ್ಣು ಮಕ್ಕಳ ಶಿಕ್ಷಣದ ಬಗ್ಗೆ ಮಾತನಾಡುವಾಗ ನೀಡಿದ ಒಂದು ಹೇಳಿಕೆ ಸಖತ್ ವೈರಲ್ ಆಗ್ತಾ ಇದೆ. ಬಿಹಾರ ಸಿಎಂ ವಿರುದ್ಧ ಮಹಿಳಾ ಆಯೋಗ ಕಿಡಿಕಾರಿದೆ.

ಅಧಿವೇಶನದಲ್ಲಿ ನಿತೀಶ್ ಕುಮಾರ್ ಹೇಳಿದ್ದೇನು?

ಖುದ್ದು ನಿತೀಶ್ ಕುಮಾರ್ ಅವರೇ ಹೇಳಿದಂತೆ ಒಂದು ಹುಡುಗ- ಹುಡುಗಿ ಮದುವೆ ಆಗುತ್ತೆ. ಮದುವೆ ಆದ್ಮೇಲೆ ರಾತ್ರಿಯಿಡೀ ಅವನು *ಅವನು ** ಕಾರಣಕ್ಕೆ ಮಕ್ಕಳು ಹುಟ್ಟುತ್ತವೆ. ಶಿಕ್ಷಿತ ಹುಡುಗಿಯಾದವಳು ಅವನು ** ಅದನ್ನು ಪೂರ್ತಿ ** ಅಂತಾರೆ. ಅದು ** ಆಗೋವಾಗ ಹೊರಗೆ ** ಬಿಡ್ತಾರೆ. ಹಾಗಾಗಿ ಮಕ್ಕಳ ಸಂಖ್ಯೆ ಕಡಿಮೆ ಆಗ್ತಿದೆ…! ಹೀಗೆ ನಾವು ಇಲ್ಲಿ ಬರೆಯಲು ಸಾಧ್ಯವಾಗದಷ್ಟು ಅಶ್ಲೀಲವಾಗಿ ಒಂದು ರಾಜ್ಯದ ಮುಖ್ಯಮಂತ್ರಿ ಸದನದಲ್ಲಿ ಮಾತನಾಡುತ್ತಾರೆ ಎಂದರೆ ನಾವು ಶಾಕ್ ಆಗಲೇಬೇಕು.

ನಿತೀಶ್ ವಿರುದ್ಧ ಬಿಜೆಪಿ ಕೆಂಡಾಮಂಡಲ

ನಿತೀಶ್ ಕುಮಾರ್ ಹೇಳಿಕೆಗೆ ಬಿಹಾರ ಬಿಜೆಪಿ ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದೆ.‌ 70ರ ವಯೋಮಾನದ ನಿತೀಶ್ ಕುಮಾರ್ ಮನಸ್ಸಿನಲ್ಲಿ ಇಂತಹ ಲೈಂಗಿಕ ಭಾವನೆಗಳು ಮೂಡುವುದು ತಪ್ಪು. ಜೊತೆಗೆ ಜನಪ್ರತಿನಿಧಿಗಳ ಸದನದಲ್ಲಿ ಇಂಥಾ ಮಾತು ಸರಿಯಲ್ಲ ಎಂದು ಟೀಕಿಸಿದೆ.

ಬಿಹಾರ ಸಿಎಂ ಹೇಳಿಕೆ ವಿರುದ್ಧ ರೊಚ್ಚಿಗೆದ್ದ ಮಹಿಳಾ ಆಯೋಗ

ಈ ಬೆಳವಣಿಗೆಗಳ ಮಧ್ಯೆಯೇ ಮಹಿಳಾ ಆಯೋಗ ಸಿಎಂ ನಿತೀಶ್ ಕುಮಾರ್ ಕ್ಷಮೆ ಯಾಚನೆಗೆ ಆಗ್ರಹಿಸಿದೆ. ವಿಧಾನಸೌಧದಲ್ಲಿ ಹೀಗೆ ಮಾತನಾಡಿದ್ದು ಇಡೀ ಮಹಿಳಾ ಸಮುದಾಯಕ್ಕೆ ಮಾಡಿದ ಅವಮಾನ. ಮಹಿಳೆಯರ ಗೌರವಕ್ಕೆ ಧಕ್ಕೆ. ಈ ಕೂಡಲೇ ಇವರು ಕ್ಷಮೆಯಾಚಿಸಬೇಕೆಂದು ಹೇಳಿಕೆ ವಿರುದ್ಧ ಗರಂ ಆಗಿದ್ದ ಮಹಿಳಾ ಆಯೋಗ ಒತ್ತಾಯಿಸಿದೆ.

ವಿರೋಧಕ್ಕೆ ಕ್ಯಾರೇ ಅನ್ನದೆ ಆರೋಪ ತಳ್ಳಿಹಾಕಿದ ಡಿಸಿಎಂ ತೇಜಸ್ವಿ ಯಾದವ್….!

ಲೈಂಗಿಕ ಶಿಕ್ಷಣದ ಬಗ್ಗೆ ಮಾತನಾಡುವಾಗ ಸಹಜವಾಗಿ ಎಲ್ಲರಿಗೂ ಮುಜುಗರ ಆಗುತ್ತದೆ. ಶಾಲಾ ಕಾಲೇಜುಗಳಲ್ಲೇ ಈ ಬಗ್ಗೆ ಶಿಕ್ಷಣ ನೀಡಲಾಗ್ತಿದೆ. ನಿತೀಶ್ ಅವರ ಹೇಳಿಕೆಯನ್ನು ತಪ್ಪಾಗಿ ಬಿಂಬಿಸಲಾಗಿದೆ ಎಂದು ಡಿಸಿಎಂ ತೇಜಸ್ವಿ ಯಾದವ್ ಸಮರ್ಥಿಸಿಕೊಂಡಿದ್ದಾರೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *