ಪ್ರೇಮಿಗಳ ಪ್ರೀತಿಗೆ ಪೋಷಕರೂ ಒಪ್ಪಿದ್ರು, ಆದರೆ ವಿಧಿಯಾಟ ಬೇರೆ ಇತ್ತು‌..!! – ಪ್ರೇಮಪಕ್ಷಿಗಳ ಬದುಕಲ್ಲಿ ಆಗಿದ್ದೇನು ಗೊತ್ತಾ?

ಪ್ರೇಮಿಗಳ ಪ್ರೀತಿಗೆ ಪೋಷಕರೂ ಒಪ್ಪಿದ್ರು, ಆದರೆ ವಿಧಿಯಾಟ ಬೇರೆ ಇತ್ತು‌..!! – ಪ್ರೇಮಪಕ್ಷಿಗಳ ಬದುಕಲ್ಲಿ ಆಗಿದ್ದೇನು ಗೊತ್ತಾ?

ನ್ಯೂಸ್ ಆ್ಯರೋ : ಕರ್ನೂಲ್ ಸರ್ಕಾರಿ ಆಸ್ಪತ್ರೆಯಲ್ಲಿ ಯುವಕನ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಆತನ ಪೋಷಕರು ಇದೊಂದು ಕೊಲೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಈ ಮೂಲಕ ಹೊಸ ಸಂಚಲನ ಮೂಡಿಸಿದ್ದು, ಯುವಕನ ಪ್ರೇಮಿಯ ಕಡೆಯವರು ಆತನನ್ನು ಕೊಲೆ ಮಾಡಿದ್ದಾರೆ ಎಂದು ದೂರಿದ್ದಾರೆ.

ಪ್ರಕರಣದ ಹಿನ್ನೆಲೆ:

ಸತ್ಯಸಾಯಿ ಜಿಲ್ಲೆಯ ಧರ್ಮಾವರಂ ಮಂಡಲದ ನೆಲಕೋಟ ಗ್ರಾಮದಲ್ಲಿ ಯುವಕನೊಬ್ಬ ನೇಣಿಗೆ ಶರಣಾಗಿದ್ದಾನೆ. ಇನ್ನೂ ಮೃತ ಯುವಕ ಅನಂತಪುರ ಜಿಲ್ಲೆಯ ಉರವಕೊಂಡ ಮಂಡಲದ ವೆಂಕಟಂ ಪಲ್ಲಿ ತಾಂಡಾದ ರಮಣಮ್ಮ ಎಂಬಾಕೆ ಇಬ್ಬರು ಪ್ರೀತಿಸುತ್ತಿದ್ದರು. ಅದಲ್ಲದೆ ಈ ಜೋಡಿ ಒಟ್ಟಿಗೂ ಇದ್ದೂ, ಕೆಲ ಭಿನ್ನಾಭಿಪ್ರಾಯಗಳಿಂದ ದೂರವಾಗಿದ್ದರು. ಇಬ್ಬರ ಮಧ್ಯೆ ರಾಜಿ ಪ್ರಯತ್ನಗಳು ನಡೆದರೂ ಅವು ವಿಫಲವಾದವು. ಇವರಿಬ್ಬರ ಸಂಬಂಧ ಕುಟುಂಬಗಳ ಮಧ್ಯೆಯೂ ಮಾತುಕತೆ ನಡೆದಿತ್ತು.

ಈ ಬೆಳವಣಿಗೆ ನಂತರ ದೂರವಾಗಿದ್ದ ಜೋಡಿ ಕರ್ನೂಲ್ ನಲ್ಲಿ ಖಾಸಗಿ ಉದ್ಯೋಗದಲ್ಲಿ ಕೆಲಸ ಮಾಡುತ್ತಿದ್ದ ತಮ್ಮ ಪ್ರಿಯತಮೆ ರಮಣಮ್ಮ ಭೇಟಿಯಾಗಲು ಷಣ್ಮುಖ ತಿರುಪತಿಯಿಂದ ಬಂದಿದ್ದಾನೆ.

ಏಕಾಏಕಿ ಷಣ್ಮುಖ ಪೋಷಕರಿಗೆ ಕರೆ ಮಾಡಿದ ರಮಣಮ್ಮ ಪೋಷಕರು ನಿಮ್ಮ ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅವನ ಶವ ಆಸ್ಪತ್ರೆಯಲ್ಲಿದೆ ಎಂದು ತಿಳಿಸಿದ್ದಾರೆ.

ಇದೀಗ ಮೃತನ ಪೋಷಕರು ಇದೊಂದು ಕೊಲೆಯಾಗಿದ್ದು, ರಮಣಮ್ಮ ಪೋಷಕರು ಮಾಡಿರುವುದಾಗಿ ಗಂಭೀರ ಆರೋಪ ಮಾಡಿದ್ದಾರೆ. ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ ಸತ್ಯಾಂಶವನ್ನು ಬಹಿರಂಗಪಡಿಸಬೇಕು ಎಂದು ಯುವಕನ ಕುಟುಂಬದವರು ಒತ್ತಾಯಿಸುತ್ತಿದ್ದಾರೆ.

ರಮಣಮ್ಮ ಮತ್ತು ಕುಟುಂಬಸ್ಥರು ಮೃತದೇಹವನ್ನು ಆಸ್ಪತ್ರೆಯಲ್ಲಿಯೇ ಬಿಟ್ಟು ಹೋಗಿದ್ದಾರೆ ಎನ್ನಲಾಗಿದೆ. ಮರಣೋತ್ತರ ಪರೀಕ್ಷೆ ನಡೆಸಲು ಸಹಿ ಹಾಕಬೇಕಿದ್ದ ರಮಣಮ್ಮ ಸದ್ಯ ತಲೆಮರೆಸಿಕೊಂಡಿದ್ದಾಳೆ ಎನ್ನಲಾಗಿದೆ.

ಈ ಸಂಬಂಧ ಕರ್ನೂಲ್ 3 ಟೌನ್ ಪೊಲೀಸ್ ಠಾಣೆ ಹಾಗೂ ಧರ್ಮಾವರಂ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *