ನೀವು ಭಾನುವಾರ ದಿನ ಹುಟ್ಟಿದವರಾಗಿದ್ದರೆ ನಿಮ್ಮ ಸ್ವಭಾವ ಹೀಗೆ ಇರುತ್ತಂತೆ..!…

ನೀವು ಭಾನುವಾರ ದಿನ ಹುಟ್ಟಿದವರಾಗಿದ್ದರೆ ನಿಮ್ಮ ಸ್ವಭಾವ ಹೀಗೆ ಇರುತ್ತಂತೆ..!…

ವ್ಯಕ್ತಿಯ ಭವಿಷ್ಯವನ್ನು ಅವರು ಹುಟ್ಟಿದ ದಿನಾಂಕ, ವಾರ, ತಿಥಿ ಮೇಲೆ ವಿಶ್ಲೇಷಣೆ ನಡೆಸಲಾಗುವುದು. ಜ್ಯೋತಿಷ್ಯ ಶಾಸ್ತ್ರದಲ್ಲಿ ಕೆಲವು ದಿನಗಳಂದು ಹುಟ್ಟಿದವರ ಗುಣ ಸ್ವಭಾವ ಹೀಗಿರಲಿದೆ ಎಂಬ ವಿಶ್ಲೇಷಣೆ ಕೂಡ ನಡೆಸಲಾಗುವುದು. ಅದರಂತೆ ಭಾನುವಾರ ಹುಟ್ಟಿದವರ ಹೀಗಿರುತ್ತಾರೆ ಎಂಬ ಕುರಿತು ಇಲ್ಲಿ ತಿಳಿಸಲಾಗಿದೆ.

-ಭಾನುವಾರದಂದು ಜನಿಸಿದವರು ಜೀವನ ತುಂಬಾ ಚೆನ್ನಾಗಿರುತ್ತದೆ. ಇವರು ಪ್ರಪಂಚದಾದ್ಯಂತ ಪ್ರಸಿದ್ಧಿಯಾಗುತ್ತಾರೆ. ಕಷ್ಟಕ್ಕಿಂತ ಉತ್ತಮ ಫಲಿತಾಂಶ ಪಡೆಯುತ್ತಾರೆ. ವಿಶೇಷವಾಗಿ ಅವರು ತಮ್ಮ ಸ್ವಂತ ಪ್ರತಿಭೆಯಿಂದ ಶ್ರೇಷ್ಠ ವ್ಯಕ್ತಿಗಳಾಗುತ್ತಾರೆ. ಒಬ್ಬರ ಕೆಳಗೆ ವಾಸಿಸಲು ಇಷ್ಟಪಡುವುದಿಲ್ಲ. ಭಾನುವಾರ ಜನಿಸಿದವರು ಯಶಸ್ಸು ಮತ್ತು ವೈಫಲ್ಯವನ್ನು ಸಮಾನವಾಗಿ ತೆಗೆದುಕೊಳ್ಳುತ್ತಾರೆ.

  • ಈ ದಿನ ಹುಟ್ಟಿದವರು ರಾಜಕೀಯದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುವುದಿಲ್ಲ. ರಫ್ತು ಮತ್ತು ಆಮದು ವ್ಯವಹಾರದಲ್ಲಿ ಉತ್ತಮ ಯಶಸ್ಸು ಪಡೆಯುತ್ತಾರೆ. ಹಣ ಚೆನ್ನಾಗಿ ಗಳಿಸುತ್ತಾರೆ. ಹೆಚ್ಚು ಮಾತನಾಡುವವರಾಗಿರುತ್ತಾರೆ. ಏಕೆಂದರೆ ಅವರ ಮೇಲೆ ಸೂರ್ಯನ ಪ್ರಭಾವ ಹೆಚ್ಚಾಗಿರುತ್ತದೆ. ಅವರು ಪ್ರತಿದಿನ ಆನಂದಿಸುತ್ತಾರೆ.
    ತುಂಬಾ ರೋಮ್ಯಾಂಟಿಕ್ ಆಗಿರುತ್ತಾರೆ. ಗೆಳೆಯರು ಎಂದರೆ ಇವರಿಗೆ ಜೀವಕ್ಕಿಂತ ಮಿಗಿಲಾಗಿರುತ್ತಾರೆ. ನಾಳೆ ಏನು ಮಾಡಬೇಕೆಂದು ಇಂದು ಯೋಚಿಸಿ ನಿರ್ಧಾರ ಕೈಗೊಳ್ಳುತ್ತಾರೆ. . ಹಳದಿ ಇವರಿಗೆ ಅದೃಷ್ಟ ಬಣ್ಣವಾದರೆ, ಅದೃಷ್ಟ ಸಂಖ್ಯೆ 1.
  • ಈ ದಿನ ಜನಿಸಿದವರು ಶೇ.70ರಷ್ಟು ಮಂದಿಗೆ ಸರ್ಕಾರಿ ಉದ್ಯೋಗಾವಕಾಶಗಳಿವೆ. ಅವರು ವೃತ್ತಿಯಲ್ಲಿ ಮೇಲಿರಲು ಬಯಸುತ್ತಾರೆ. ಜೀವನದಲ್ಲಿ ಗುರಿಯಲ್ಲಿ ಏನು ಸಾಧನೆ ಮಾಡಲಾಗುವುದಿಲ್ಲ ಎಂಬ ಮಾತು ಇವರಿಂದ ಬರುವುದಿಲ್ಲ.
  • ಈ ದಿನ ಜನಿಸಿದರು ರಿಯಲ್ ಎಸ್ಟೇಟ್‌ನಲ್ಲಿ ಯಶಸ್ಸು ಕಾಣುತ್ತಾರೆ. ಧನಾತ್ಮಕ ಚಿಂತನೆ ಇವರಲ್ಲಿ ಹೆಚ್ಚಾಗಿರುತ್ತದೆ. ಹಾಗಾಗಿ ಆರೋಗ್ಯ ಸಮಸ್ಯೆ ಇರುವುದಿಲ್ಲ.

Related post

ದಿನ‌ ಭವಿಷ್ಯ 08-12-2023 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 08-12-2023 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಕೆಲವು ಕುಟುಂಬದ ಸದಸ್ಯರು ತಮ್ಮ ಅಸೂಯೆಯ ವರ್ತನೆಯಿಂದ ನಿಮಗೆ ಕಿರಿಕಿರಿ ಮಾಡಬಹುದು. ಆದರೆ ತಾಳ್ಮೆ ಕಳೆದುಕೊಳ್ಳುವುದು ಬೇಡ. ಇಲ್ಲದಿದ್ದರೆ ಪರಿಸ್ಥಿತಿ ನಿಯಂತ್ರಣ ಮೀರಬಹುದು. ಗುಣಪಡಿಸಲಾರದ್ದನ್ನು ತಡೆದುಕೊಳ್ಳಬೇಕು ಎಂದು ನೆನಪಿಡಿ.…
ನೆಹರು ಮಾಡಿದ “ಆ ಎರಡು ತಪ್ಪುಗಳೇ” ಸಂಪೂರ್ಣ ಕಾಶ್ಮೀರ ನಮ್ಮದಾಗದಿರಲು ಕಾರಣ – ಅಮಿತ್ ಷಾ ಅವರು ನೆಹರು ಬಗ್ಗೆ ಹೇಳಿದ್ದೇನು?

ನೆಹರು ಮಾಡಿದ “ಆ ಎರಡು ತಪ್ಪುಗಳೇ” ಸಂಪೂರ್ಣ ಕಾಶ್ಮೀರ ನಮ್ಮದಾಗದಿರಲು ಕಾರಣ…

ನ್ಯೂಸ್ ಆ್ಯರೋ : ನೆಹರು ಅವರು ಎಸಗಿದ ಎರಡು ಪ್ರಮಾದಗಳಿಂದ ಜಮ್ಮು ಮತ್ತು ಕಾಶ್ಮೀರದ ಜನತೆ ಇಂದಿಗೂ ಕಷ್ಟ ಅನುಭವಿಸುತ್ತಿದ್ದಾರೆ. ಕಳೆದ 5 ದಶಕಗಳಲ್ಲಿ ಕಾಶ್ಮೀರಿಗಳು ಅನುಭವಿಸಿದ ಸಂಕಷ್ಟಕ್ಕೆ…
ರಾಜ್ಯದಲ್ಲಿ ಮದ್ಯ ಸೇವನೆ ದಿಢೀರ್ ಹೆಚ್ಚಳ, ಬೊಕ್ಕಸಕ್ಕೆ ಭರ್ಜರಿ ಆದಾಯ – ಭಾಗ್ಯಗಳ ಕೊಡುಗೆ ನೀಡಿದ್ದ ರಾಜ್ಯ ಸರ್ಕಾರಕ್ಕೆ ಮದ್ಯ ಪ್ರಿಯರ ಸಾಥ್ –

ರಾಜ್ಯದಲ್ಲಿ ಮದ್ಯ ಸೇವನೆ ದಿಢೀರ್ ಹೆಚ್ಚಳ, ಬೊಕ್ಕಸಕ್ಕೆ ಭರ್ಜರಿ ಆದಾಯ –…

ನ್ಯೂಸ್ ಆ್ಯರೋ : ಕರ್ನಾಟಕದಲ್ಲಿ ‘ಮದ್ಯ’ ದರ ಹೆಚ್ಚಾಗಿದ್ದರೂ ಎಣ್ಣೆ ಪ್ರಿಯರಿಂದಾಗಿ ಮದ್ಯ ಸೇವನೆ ಹೆಚ್ಚಳವಾಗಿದ್ದು, ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಭರ್ಜರಿ ಆದಾಯ ಹರಿದು ಬಂದಿರುವುದು ರಾಜ್ಯ ಸರ್ಕಾರಕ್ಕೆ…

Leave a Reply

Your email address will not be published. Required fields are marked *