ಶ್ರೀ ರಾಮರಕ್ಷಾಸ್ತೋತ್ರದ 4,5,6 ಶ್ಲೋಕ  ಹಾಗೂ ಅದರ ಅರ್ಥ ಇಲ್ಲಿದೆ‌…

ಶ್ರೀ ರಾಮರಕ್ಷಾಸ್ತೋತ್ರದ 4,5,6 ಶ್ಲೋಕ  ಹಾಗೂ ಅದರ ಅರ್ಥ ಇಲ್ಲಿದೆ‌…

ಶ್ಲೋಕ 4,5,6
ಧ್ಯಾತ್ವಾ ನೀಲೋತ್ಪಲಶ್ಯಾಮಂ ರಾಮಂ ರಾಜೀವ ಲೋಚನಮ್ | ಜಾನಕೀಲಕ್ಷ್ಮಣೋಪೇತಂ ಜಟಾಮುಕುಟಮಂಡಿತಮ್ ||4||

ಸಾಸಿತೂಣಧನುರ್ಬಾಣಪಾಣಿಂ ನಕ್ತಂಚರಾಂತಕಮ್ | ಸ್ವಲೀಲಯಾ ಜಗತ್ತ್ರಾತು ಮಾವಿರ್ಭೂತಮಜಂ ವಿಭುಮ್||5||

ರಾಮರಕ್ಷಾಂ ಪಠೇತ್ ಪ್ರಾಜ್ಞಃ ಪಾಪಂಘ್ನೀಂ ಸರ್ವಕಾಮದಾಮ್ | ಶಿರೋ ಮೇ ರಾಘವಃ ಪಾತು ಭಾಲಂ ದಶರಥಾತ್ಮಜಃ||6||

ಶ್ಲೋಕದ ಅರ್ಥ 4,5,6
ನೀಲಕಮಲದಂತೆ ಮೈ ಬಣ್ಣವಿರುವ, ತಾವರೆ ಎಸಳಿನಂತೆ ಸುಂದರ ಕಣ್ಣುಗಳಿರುವ, ಕಿರೀಟದಂತೆ ಶೋಭಿಸುತ್ತಿರುವ ಜಡೆ ಇರುವ, ರಾಕ್ಷಸರ ಸಂಹಾರಕ್ಕೆಂದು ಖಡ್ಗ, ಬಿಲ್ಲು, ಬಾಣಗಳಿಂದೆಲ್ಲ ಸಜ್ಜಾಗಿರುವ, ದುಷ್ಟರ ನಾಶ, ಶಿಷ್ಟರ ರಕ್ಷಣೆಗಾಗಿಯೇ ಜನ್ಮವೆತ್ತಿ ಲೀಲೆತೋರಿದ ಸೀತಾಲಕ್ಷ್ಮಣರೊಡಗೂಡಿದ ಪ್ರಭುರಾಮಚಂದ್ರನ ಧ್ಯಾನದಲ್ಲಿ ಗೈಯುವ ಶ್ರೀರಾಮರಕ್ಷಾಸ್ತೋತ್ರ ಪಠಣವಂತೂ ಪಾಪರಾಶಿಯನ್ನೆಲ್ಲ ನಾಶಗೊಳಿಸಿ ಸಕಲೇಷ್ಟಗಳನ್ನು ಪೂರೈಸುವುದಂತೂ ಖಂಡಿತ.

ರಘುಕುಲೋತ್ತಮನಾದ ಆ ರಾಮನು ತಲೆಯನ್ನು ರಕ್ಷಿಸಿ ಚಿತ್ತಶುದ್ಧಿಗೈಯಲಿ ! ದಶರಥತನಯನಾದ ಆತನು ಹಣೆಯನ್ನು ರಕ್ಷಿಸಿ ಬುದ್ದಿಯನ್ನೆಲ್ಲ ಬೆಳಗಿಸಲಿ !||4, 5, 6 ||

Related post

ದಿನ‌ ಭವಿಷ್ಯ 29-03-2024 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 29-03-2024 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ದೈಹಿಕ ರಚನೆಯನ್ನು ಕಾಯ್ದುಕೊಳ್ಳಲು ನೆರವಾಗುವ ಕೆಲವು ಕ್ರೀಡಾ ಚಟುವಟಿಕೆಗಳನ್ನು ನೀವು ಇಂದು ಆನಂದಿಸಬಹುದು. ನೀವು ದೀರ್ಘಕಾಲದ ಆಧಾರದ ಮೇಲೆ ಹೂಡಿಕೆ ಮಾಡಿದಲ್ಲಿ ಗಣನೀಯ ಲಾಭ ಮಾಡುತ್ತೀರಿ. ನೀವು…
ದ.ಕ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರಿಂದ ಭರ್ಜರಿ ಪ್ರಚಾರ – ಅತೃಪ್ತ ಬಿಲ್ಲವರ ವೋಟ್ ಬ್ಯಾಂಕ್ ಸೆಳೆಯಲು ಚಿಂತನೆ

ದ.ಕ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರಿಂದ ಭರ್ಜರಿ ಪ್ರಚಾರ…

ನ್ಯೂಸ್ ಆ್ಯರೋ : ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪರ ಚುನಾವಣಾ ಪ್ರಚಾರ ಆರಂಭಕ್ಕೂ‌ ಮೊದಲೇ ಬಿರುಸುಗೊಂಡಿದ್ದು, ಬಿಲ್ಲವ ಸಮಯದಾಯವನ್ನು ಒಗ್ಗೂಡಿಸುವ…
ದಿನ‌ ಭವಿಷ್ಯ 27-03-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 27-03-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಅತ್ಯಂತ ಪ್ರಭಾವಿ ಜನರ ಬೆಂಬಲ ನಿಮ್ಮ ನೈತಿಕ ಸ್ಥೈರ್ಯವನ್ನು ಹೆಚ್ಚಿಸುತ್ತದೆ. ಇಂದು ನಿಮ್ಮ ಹಣವನ್ನು ಅನೇಕ ವಿಷಯಗಳಿಗೆ ಖರ್ಚು ಮಾಡಬಹುದು, ನೀವು ಇಂದು ಉತ್ತಮ ಬಜೆಟ್ ಅನ್ನು ಯೋಜಿಸಬೇಕಾಗಿದೆ,…

Leave a Reply

Your email address will not be published. Required fields are marked *