ಟೆನ್ನಿಸ್ ಗೆ ವಿದಾಯ ಘೋಷಿಸಿದ ಮೂಗುತಿ ಸುಂದರಿ – ನಿವೃತ್ತಿ ದಿನಾಂಕ ಪ್ರಕಟಿಸಿದ ಸಾನಿಯಾ ಮಿರ್ಜಾ

ಟೆನ್ನಿಸ್ ಗೆ ವಿದಾಯ ಘೋಷಿಸಿದ ಮೂಗುತಿ ಸುಂದರಿ – ನಿವೃತ್ತಿ ದಿನಾಂಕ ಪ್ರಕಟಿಸಿದ ಸಾನಿಯಾ ಮಿರ್ಜಾ

ನ್ಯೂಸ್ ಆ್ಯರೋ : ಭಾರತದ ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಟೆನಿಸ್‌ಗೆ ವಿದಾಯ ಘೋಷಣೆ ಮಾಡಿದ್ದಾರೆ. ಮುಂದಿನ ತಿಂಗಳು ನಡೆಯಲಿರುವ ದುಬೈ ಡ್ಯೂಟಿ ಚಾಂಪಿಯನ್‌ಶಿಪ್ ಟೂರ್ನಮೆಂಟ್ ಬಳಿಕ ವೃತ್ತಿ ಬದುಕಿನಿಂದ ನಿವೃತ್ತಿ ಪಡೆದುಕೊಳ್ಳುತ್ತಿರುವುದಾಗಿ ಅವರು ಘೋಷಿಸಿದ್ದಾರೆ.

ಇವರು ಕಳೆದ ವರ್ಷವೇ ಯುಎಸ್‌ ಓಪನ್ ನಂತರ ಟೆನಿಸ್‌ ವೃತ್ತಿ ಜೀವನದಿಂದ ನಿವೃತ್ತಿಯಾಗುವ ಬಗ್ಗೆ ನಿರ್ಧರಿಸಿದ್ದರು. ಹೀಗಾಗಿ ಮುಂದಿನ ತಿಂಗಳು ನಡೆಯುವ ದುಬೈ ಡ್ಯೂಟಿ ಫ್ರೀ ಟೆನಿಸ್ ಚಾಂಪಿಯನ್ ಶಿಪ್‌ನಲ್ಲಿ ಆಡುವ ಮೂಲಕ ಅಲ್ಲಿಗೆ ತಮ್ಮ ವೃತ್ತಿ ಬದುಕನ್ನು ಕೊನೆಗೊಳಿಸಲಿದ್ದಾರೆ.

36 ವರ್ಷ ವಯಸ್ಸಿನ ಸಾನಿಯಾ ಮಿರ್ಜಾ ಕಳೆದೊಂದು ದಶಕದಿಂದ ದುಬೈಯಲ್ಲಿ ವಾಸಿಸುತ್ತಿದ್ದು ಪಾಕಿಸ್ತಾನಿ ಕ್ರಿಕೆಟಿಗ್ ಶೋಯೆಬ್ ಮಲಿಕ್ ಅವರನ್ನು ವಿವಾಹವಾದ ಬಳಿಕವೂ ಭಾರತಕ್ಕಾಗಿ ತಮ್ಮ ಟೆನಿಸ್ ಆಟವನ್ನು ಮುಂದುವರಿಸಿದ್ದರು.

ಆರು ಗ್ರ್ಯಾಂಡ್ ಸ್ಲ್ಯಾಮ್ ಡಬಲ್ಸ್ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿರುವ ಸಾನಿಯಾ, 2016 ರಲ್ಲಿ ಮಹಿಳಾ ಡಬಲ್ಸ್ ಪ್ರಶಸ್ತಿಯನ್ನು ಗೆದ್ದರು. 2005ರಲ್ಲಿ ತವರು ಕ್ಷೇತ್ರ ಹೈದರಾಬಾದ್‌ನಲ್ಲಿ ಪಂದ್ಯ ಗೆಲ್ಲುವ ಮೂಲಕ ಡಬ್ಲ್ಯೂಟಿಎ ಸಿಂಗಲ್ಸ್‌ ಪ್ರಶಸ್ತಿ ಗೆದ್ದ ಮೊದಲ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ಆರು ಗ್ರ್ಯಾಂಡ್ ಸ್ಲ್ಯಾಮ್ ಡಬಲ್ಸ್ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿರುವ ಸಾನಿಯಾ, 2016 ರಲ್ಲಿ ಮಹಿಳಾ ಡಬಲ್ಸ್ ಪ್ರಶಸ್ತಿಯನ್ನು ಗೆದ್ದರು. 2007ರ ವೇಳೆಗೆ ಅವರು ಅಗ್ರ 30ರೊಳಗೆ ಪ್ರವೇಶಿಸಿದರು ಮತ್ತು ವಿಶ್ವದ 27ನೇ ಶ್ರೇಯಾಂಕವನ್ನು ಪಡೆದಿದ್ದರು.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *