KTM ಬೈಕ್ ನಲ್ಲಿ ಪುಂಡರ ವ್ಹೀಲಿಂಗ್ ತಂದ ಆಪತ್ತು – ಶಾಲಾ ಶಿಕ್ಷಕಿಯ ಜೀವನ್ಮರಣ ಹೋರಾಟ

KTM ಬೈಕ್ ನಲ್ಲಿ ಪುಂಡರ ವ್ಹೀಲಿಂಗ್ ತಂದ ಆಪತ್ತು – ಶಾಲಾ ಶಿಕ್ಷಕಿಯ ಜೀವನ್ಮರಣ ಹೋರಾಟ

ನ್ಯೂಸ್ ಆ್ಯರೋ‌ : ರಾಜ್ಯದಲ್ಲಿ ವ್ಹೀಲಿಂಗ್ ಹಾವಳಿ ಮಿತಿ ಮೀರಿದ್ದು, ಇದಕ್ಕೆ ಸಿಲುಕಿದ ಮೈಸೂರಿನ ಶಾಲಾ ಶಿಕ್ಷಕಿಯೊಬ್ಬರು ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ.

ಏನಿದು ಘಟನೆ?

ಗಾಯತ್ರಿ ಪುರಂ ಚರ್ಚ್ ಬಳಿ ಮಂಗಳವಾರ ಯುವಕರು ತ್ರಿಬಲ್ ರೈಡಿಂಗ್ ಮೂಲಕ ಬೈಕ್ ವ್ಹೀಲಿಂಗ್ ಮಾಡುತ್ತ ಬಂದು ಶಿಕ್ಷಕಿಗೆ ಡಿಕ್ಕಿ ಹೊಡೆದಿದ್ದರು.

ಕೆಟಿಎಂ ಬೈಕ್ ನಲ್ಲಿ ಬಂದ ಯುಕರು ಡಿಕ್ಕಿ ಹೊಡೆದಿದ್ದರು. ಶಿಕ್ಷಕಿ ಪ್ರಜ್ಞೆ ತಪ್ಪುತ್ತಿದ್ದಂತೆ ಅವರನ್ನು ಅಲ್ಲೇ ಬಿಟ್ಟು ಯುವಕರು ಪರಾರಿಯಾಗಿದ್ದಾರೆ. ತೀವ್ರ ಗಾಯಗೊಂಡಿದ್ದ ಶಿಕ್ಷಕಿಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು.

ಸದ್ಯ ಶಿಕ್ಷಕಿ ತೀವ್ರ ನಿಗಾ ಘಟಕದಲ್ಲಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಸಿದ್ದಾರ್ಥ ಸಂಚಾರಿ ಪೊಲೀಸ್ ಠಾಣೆಯ ಪೊಲೀಸರು ಅಪರಾಧಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Related post

ಶಿವಮೊಗ್ಗದಲ್ಲಿ ಮತ್ತೆ ಸದ್ದು ಮಾಡಿದ ಪೊಲೀಸರ ಬಂದೂಕು; ರೌಡಿ ಶೀಟರ್ ಕಾಲಿಗೆ ಗುಂಡು ಹೊಡೆದ ಖಾಕಿ..!

ಶಿವಮೊಗ್ಗದಲ್ಲಿ ಮತ್ತೆ ಸದ್ದು ಮಾಡಿದ ಪೊಲೀಸರ ಬಂದೂಕು; ರೌಡಿ ಶೀಟರ್ ಕಾಲಿಗೆ…

ನ್ಯೂಸ್ ಆರೋ: ಶಿವಮೊಗ್ಗದಲ್ಲಿ ಮುಂಜಾನೆ ಪೊಲೀಸರ ಬಂದೂಕು ಸದ್ದು ಮಾಡಿದೆ. ಕೊಲೆ ಆರೋಪಿ ಕಾಲಿಗೆ ಗುಂಡು ಹೊಡೆದು ಬಂಧಿಸಿರುವ ಘಟನೆ ತಾಲೂಕಿನ ಬೀರನಕೆರೆ ಗ್ರಾಮದ ಸಮೀಪ ನಡೆದಿದೆ. ಕೊಲೆ…
ಕಿರುತೆರೆ ನಟಿ ಅಗ್ನಿಸಾಕ್ಷಿ ‘ವೈಷ್ಣವಿ ಗೌಡ’ ಗೆ ದಂಡ ವಿಧಿಸಿದ ಟ್ರಾಫಿಕ್ ಪೊಲೀಸರು..!

ಕಿರುತೆರೆ ನಟಿ ಅಗ್ನಿಸಾಕ್ಷಿ ‘ವೈಷ್ಣವಿ ಗೌಡ’ ಗೆ ದಂಡ ವಿಧಿಸಿದ ಟ್ರಾಫಿಕ್…

ಸಂಚಾರ ನಿಯಮ ಉಲ್ಲಂಘನೆ ಮಾಡಿದ್ರಾ ಗುಳಿ ಕೆನ್ನೆ ಬೆಡಗಿ..! ನ್ಯೂಸ್ ಆರೋ: ಸಂಚಾರ ನಿಯಮವನ್ನು ಪಾಲಿಸದೇ ಇದ್ದುದ್ದಕ್ಕೆ  ಬೆಂಗಳೂರು ಸಂಚಾರಿ  ಪೊಲೀಸರು ಕನ್ನಡದ ಕಿರುತೆರೆ ನಟಿಯೊಬ್ಬರಿಗೆ ಶಾಕ್‌ ಕೊಟ್ಟಿದ್ದಾರೆ.…
ದಿನ‌ ಭವಿಷ್ಯ 13-05-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 13-05-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಅತ್ಯಂತ ಪ್ರೀತಿಯ ಕನಸು ನನಸಾಗುತ್ತದೆ. ಆದರೆ ತುಂಬಾ ಸಂತೋಷ ಸ್ವಲ್ಪ ಸಮಸ್ಯೆಗಳನ್ನು ಉಂಟುಮಾಡಬಹುದಾದ್ದರಿಂದ ನಿಮ್ಮ ಉತ್ಸಾಹವನ್ನು ನಿಯಂತ್ರಣದಲ್ಲಿರಿಸಿಕೊಳ್ಳಿ. ನೀವು ಸಾಲ ತೆಗೆದುಕೊಳ್ಳಲು ಹೊರಟಿದ್ದರೆ ಮತ್ತು ಈ ಕೆಲಸದಲ್ಲಿ…

Leave a Reply

Your email address will not be published. Required fields are marked *