ಮಂಡ್ಯ: ತನ್ನ ಬಗ್ಗೆ ಹೆತ್ತವರಿಗೆ ದೂರು ನೀಡಿದ್ದಕ್ಕೆ ವಿದ್ಯಾರ್ಥಿಯ ಆಕ್ರೋಶ – ಉಪನ್ಯಾಸಕರಿಗೆ ಲಾಂಗ್ ತೋರಿಸಿ ವಿದ್ಯಾರ್ಥಿ ದರ್ಪ, ವಿಡಿಯೋ ವೈರಲ್

ಮಂಡ್ಯ: ತನ್ನ ಬಗ್ಗೆ ಹೆತ್ತವರಿಗೆ ದೂರು ನೀಡಿದ್ದಕ್ಕೆ ವಿದ್ಯಾರ್ಥಿಯ ಆಕ್ರೋಶ – ಉಪನ್ಯಾಸಕರಿಗೆ ಲಾಂಗ್ ತೋರಿಸಿ ವಿದ್ಯಾರ್ಥಿ ದರ್ಪ, ವಿಡಿಯೋ ವೈರಲ್

ನ್ಯೂಸ್ ಆ್ಯರೋ : ತನ್ನ ಬಗ್ಗೆ ಹೆತ್ತವರಿಗೆ ದೂರು ನೀಡಿದ್ದಕ್ಕೆ ವಿದ್ಯಾರ್ಥಿಯೊಬ್ಬ ಆಕ್ರೋಶ ವ್ಯಕ್ತಪಡಿಸಿ ಉಪನ್ಯಾಸಕರಿಗೆ ಲಾಂಗ್ ತೋರಿಸಿ ವಿದ್ಯಾರ್ಥಿಯೊಬ್ಬ ದರ್ಪ ಮೆರೆದ ಘಟನೆ ಮಂಡ್ಯದಲ್ಲಿ ನಡೆದಿದೆ.

ಮಂಡ್ಯದ ನಾಗಮಂಗಲ ತಾಲೂಕಿನ ಬಿ.ಜಿ.ನಗರದಲ್ಲಿ ಈ ಘಟನೆ ಕಳೆದ ಆ.19 ರಂದು ನಡೆದಿದ್ದು, ಅವರೇಗೆರೆ ಗ್ರಾಮದ ಉದಯ್ ಗೌಡ (18) ಲಾಂಗ್ ತೋರಿಸಿದ ವಿದ್ಯಾರ್ಥಿಯಾಗಿದ್ದಾನೆ.

ಉಪನ್ಯಾಸಕ ಚಂದನ್ ರಿಂದ ದೂರು ದಾಖಲಾಗಿದ್ದು, ಘಟನೆಯು ವಿದ್ಯಾರ್ಥಿಗಳ ಮೊಬೈಲ್ ನಲ್ಲಿ ಸೆರೆಯಾಗಿದೆ.

ಬೆಳ್ಳೂರು ಪೊಲೀಸ್ ಠಾಣೆಗೆ ಉಪನ್ಯಾಸಕ ಚಂದನ್ ದೂರು ನೀಡಿದ್ದು, ಪೋಷಕರೊಂದಿಗೆ ಬಂದು ಉದಯ್ ಗೌಡ ಕ್ಷಮೆಯಾಚಿಸಿದ್ದಾನೆ ಎನ್ನಲಾಗಿದೆ.
ಬೆಳ್ಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪೋಲಿಸರು ವಿಚಾರಣೆ ನಡೆಸಿದ್ದಾರೆ.

Related post

ಅಕ್ಟೋಬರ್‌ನಲ್ಲಿ ಹಣಕಾಸಿನ ನಿಯಮಗಳಲ್ಲಿ ಭಾರೀ ಬದಲಾವಣೆ – ₹ 2000 ನೋಟು ರದ್ದು, ಹೊಸ ಟಿಸಿಎಸ್ ನಿಯಮ ಜಾರಿ

ಅಕ್ಟೋಬರ್‌ನಲ್ಲಿ ಹಣಕಾಸಿನ ನಿಯಮಗಳಲ್ಲಿ ಭಾರೀ ಬದಲಾವಣೆ – ₹ 2000 ನೋಟು…

ನ್ಯೂಸ್‌ ಆ್ಯರೋ : ತಿಂಗಳಿಗೊಮ್ಮೆ ಹಣಕಾಸಿನ ವ್ಯವಹಾರಗಳ ನಿಯಮಗಳಲ್ಲಿ ಬದಲಾವಣೆ ಆಗುವುದು ಸಹಜ ಪ್ರಕ್ರಿಯೆ. ಇದೀಗ ಅಕ್ಟೋಬರ್‌ ತಿಂಗಳು ಪ್ರಾರಂಭಕ್ಕೆ ಕೆಲ ದಿನವಿರುವಾಗಲೇ ಹಣಕಾಸಿಗೆ ಸಂಬಂಧಿಸಿದ ಕೆಲವು ನಿಯಮಗಳಲ್ಲಿ…
ಏನೂ ಕೆಲಸ ಮಾಡದೇ ಈ ತಾತ ವರ್ಷಕ್ಕೆ 6.5 ಲಕ್ಷ ದುಡೀತಾರೆ..!! – ಕೋಟ್ಯಾಂತರ ರೂಪಾಯಿ ಒಡೆಯ ಈ ತಾತ ಮಾಡೋದೇನು?

ಏನೂ ಕೆಲಸ ಮಾಡದೇ ಈ ತಾತ ವರ್ಷಕ್ಕೆ 6.5 ಲಕ್ಷ ದುಡೀತಾರೆ..!!…

ನ್ಯೂಸ್ ಆ್ಯರೋ : ಎಷ್ಟು ದುಡಿದರೂ ವರ್ಷಕ್ಕೆ 5- 6 ಲಕ್ಷ ಸಂಪಾದಿಸೋದೇ ಕಷ್ಟ ಎನ್ನುವವರ ಮಧ್ಯೆ ಏನೂ ಕೆಲಸವಿಲ್ಲದ ವೃದ್ಧರೊಬ್ಬರು 10 ಕೋಟಿ ರೂ. ಆದಾಯ ಗಳಿಸಿದ್ದಾರೆ.…
ಖಾಲಿ ಹೊಟ್ಟೆಯಲ್ಲಿ ಕರಿಬೇವು ತಿಂದ್ರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ? – ಆರೋಗ್ಯದ ಮೇಲೆ ಕಾಳಜಿ ಇರುವವರು ಈ ವರದಿ ಓದಿ..

ಖಾಲಿ ಹೊಟ್ಟೆಯಲ್ಲಿ ಕರಿಬೇವು ತಿಂದ್ರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ? – ಆರೋಗ್ಯದ…

ನ್ಯೂಸ್ ಆ್ಯರೋ : ಕರಿಬೇವಿನ ಎಲೆಗಳನ್ನು ಭಾರತೀಯ ಅಡುಗೆಮನೆಯಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ. ಅದರಲ್ಲೂ ದಕ್ಷಿಣ ಭಾರತದ ಬಹುತೇಕ ಖಾದ್ಯಗಳಲ್ಲಿ ಕರಿಬೇವು ಮುಖ್ಯ. ಕರಿಬೇವಿನ ಎಲೆಗಳು ಯಾವುದೇ ಆಹಾರದ ರುಚಿಯನ್ನು…

Leave a Reply

Your email address will not be published. Required fields are marked *