ರಸ್ತೆ ಬದಿಯಲ್ಲೇ ಐಸ್ ಕ್ರೀಂ ಮಾರಾಟಗಾರನಿಂದ ಹಸ್ತಮೈಥುನ, ಫಲೂದಾಗೆ ವೀರ್ಯ ಮಿಕ್ಸ್ – ವಿಡಿಯೋ ವೈರಲ್ : ಆರೋಪಿಯ ಬಂಧನ

ರಸ್ತೆ ಬದಿಯಲ್ಲೇ ಐಸ್ ಕ್ರೀಂ ಮಾರಾಟಗಾರನಿಂದ ಹಸ್ತಮೈಥುನ, ಫಲೂದಾಗೆ ವೀರ್ಯ ಮಿಕ್ಸ್ – ವಿಡಿಯೋ ವೈರಲ್ : ಆರೋಪಿಯ ಬಂಧನ

ನ್ಯೂಸ್ ಆ್ಯರೋ : ರಸ್ತೆ ಬದಿಯ ಆಹಾರ ಸೇವನೆ ಮಾಡುವವರಿಗೊಂದು ಶಾಕಿಂಗ್ ನ್ಯೂಸ್ ಕಾದಿದೆ‌. ತೆಲಂಗಾಣ ರಾಜ್ಯದ ವಾರಂಗಲ್‌ ಜಿಲ್ಲೆ ನೆಕ್ಕೊಂಡಾ ಪ್ರದೇಶದಲ್ಲಿ ಐಸ್‌ ಕ್ರೀಮ್‌ ಮಾರಾಟಗಾರನೊಬ್ಬನ ವಿಡಿಯೋ ವೈರಲ್‌ ಆಗಿದ್ದು, ತಳ್ಳುವ ಗಾಡಿಯಲ್ಲಿ ಐಸ್‌ಕ್ರೀಮ್‌ ಮಾರಾಟ ಮಾಡುವ ಆತ ಹಸ್ತಮೈಥುನ ಮಾಡಿಕೊಳ್ಳುತ್ತಿರುವುದಲ್ಲದೆ, ವೀರ್ಯವನ್ನು ಫಾಲೂದಾ ಐಸ್‌ಕ್ರೀಮ್‌ಗೆ ಮಿಕ್ಸ್‌ ಮಾಡಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಅಸಹ್ಯಕರ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆದ ಬೆನ್ನಲ್ಲಿಯೇ ಆರೋಗ್ಯ ಅಧಿಕಾರಿಗಳು ಕ್ರಮ ಕೈಗೊಂಡಿದ್ದು, ಸಾರ್ವಜನಿಕ ಆರೋಗ್ಯ ಕಾಳಜಿಯನ್ನು ಕಾಯ್ದುಕೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಅಲ್ಲದೆ ಐಸ್‌ಕ್ರೀಮ್‌ಗೆ ವೀರ್ಯವನ್ನು ಮಿಕ್ಸ್‌ ಮಾಡುವ ಮುನ್ನ ಸಾರ್ವಜನಿಕವಾಗಿಯೇ ಹಸ್ತಮೈಥುನ ಮಾಡಿಕೊಂಡಿರುವುದು ವಿಡಿಯೋದಲ್ಲಿ ದಾಖಲಾಗಿದೆ.

ಐಸ್‌ಕ್ರೀಮ್‌ ಮಾರಾಟಗಾರನ ವಿರುದ್ಧ ದೂರು ದಾಖಲು ಮಾಡಿದ ಬೆನ್ನಲ್ಲೇ ಆಹಾರ ಸುರಕ್ಷತಾ ಅಧಿಕಾರಿಗಳು ಮತ್ತು ಕಾನೂನು ಜಾರಿ ಅಧಿಕಾರಿಗಳು ಬಾಲಾಜಿ ಹೆಸರಿನ ಐಸ್ ಕ್ರೀಮ್ ಸ್ಟಾಲ್ ಮೇಲೆ ಕ್ಷಿಪ್ರವಾಗಿ ದಾಳಿ ನಡೆಸಿದ್ದಾರೆ.

ಇದೇ ವೇಳೆ ಕಲುಷಿತ ಐಸ್ ಕ್ರೀಮ್ ಉತ್ಪಾದನೆ ಮತ್ತು ಮಾರಾಟದಲ್ಲಿ ತೊಡಗಿರುವ ಹಲವಾರು ವ್ಯಕ್ತಿಗಳನ್ನು ಬಂಧಿಸಲಾಗಿದೆ ಮತ್ತು ಪ್ರಸ್ತುತ ಎಲ್ಲರನ್ನೂ ವಿಚಾರಣೆಗೆ ಒಳಪಡಿಸಲಾಗಿದೆ. ಅಧಿಕಾರಿಗಳು ಅವರ ವಿರುದ್ಧ ಕಾನೂನಿನ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಿದ್ದಾರೆ ಮತ್ತು ಅವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *